ದೇಶಾದ್ಯಂತ ಕೊರೊನಾ ವೈರಸ್ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ. ಈ ಪ್ರಕರಣ ಬಿಹಾರದ ರಾಜಧಾನಿ ಪಟ್ನಾದಿಂದ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ಈ ವ್ಯಕ್ತಿ ಕತಾರ್ ನಿಂದ ಭಾರತಕ್ಕೆ ಮರಳಿದ್ದ ಹಾಗೂ ಪಟ್ನಾ AIIMSನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ.
ಇಂದು ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ ತಾವಿದ್ದ 18 ವರ್ಷಗಳ ಪಕ್ಷದಂತೆ ಈಗ ಕಾಂಗ್ರೆಸ್ ಪಕ್ಷವಿಲ್ಲ ಎಂದು ಹೇಳಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿ ದೇಶದ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರದಿಂದ ಸೋಷಿಯಲ್ ಮೀಡಿಯಾದಿಂದ ಹೊರಗುಳಿಯಲಿದ್ದಾರೆ ಎಂಬ ಅಚ್ಚರಿಯ ಘೋಷಣೆಯು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಅಬ್ಬರವನ್ನು ಸೃಷ್ಟಿಸಿದೆ. ಈ ಅನಿರೀಕ್ಷಿತ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಟ್ವಿಟರ್ ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಹಲವರು ಪ್ರಧಾನಿ ನಿರ್ಧಾರವನ್ನು ಸ್ವಾಗತಿಸಿದರೆ ಕೆಲವರು ಅದನ್ನು ಟ್ರೋಲ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರಿಗೆ ಪತ್ರ ಬರೆದು ಕರೋನವೈರಸ್ ವಿರುದ್ಧ ಹೋರಾಡಲು ಭಾರತ ಕೈ ಜೋಡಿಸಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಸುಮಾರು 800 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರದಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ವಿಜೇತರೊಂದಿಗೆ ಸಂವಾದ ನಡೆಸುತ್ತಿರುವಾಗ ತಮ್ಮ 'ಕಾಂತಿಯುತ ಮುಖದ' ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
'ಬಾಲ ಶಕ್ತಿ ಪುರಸ್ಕಾರ' ಗೆದ್ದ ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ಸಂವಾದ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಾಜ ಮತ್ತು ರಾಷ್ಟ್ರದ ಬಗೆಗಿನ ತಮ್ಮ ಕರ್ತವ್ಯದ ಅರಿವನ್ನು ನೋಡಿ ಹೆಮ್ಮೆಪಡುತ್ತೇನೆ ಎಂದು ಹೇಳಿದರು.
2002 ರಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಅನಿಲ್ ಕುಂಬ್ಳೆ ವೆಸ್ಟ್ ಇಂಡೀಸ್ ವಿರುದ್ಧ ಮುರಿದ ದವಡೆಯೊಂದಿಗೆ ಆಡಿದ ಉದಾಹರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಪರೀಕ್ಷೆ ಪೇ ಚರ್ಚಾದಲ್ಲಿ ಉಲ್ಲೇಖಿಸಿದ ಎರಡು ದಿನಗಳ ನಂತರ ಅವರು ಟ್ವೀಟ್ ಮೂಲಕ ಮೋದಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ' ನಡೆಸಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಟಾಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಮಲೀಲಾ ಮೈದಾನಕ್ಕೆ ಹೋಗುವ ಎಲ್ಲ ಮಾರ್ಗಗಳ ಮೇಲೆ ಸಿಸಿಟಿವಿಗಳ ಮೂಲಕ ತೀವ್ರ ನಿಗಾ ವಹಿಸಲಾಗುತ್ತಿದೆ. ಮೈದಾನದ ಹತ್ತಿರವಿರುವ ಕಟ್ಟಡಗಳ ಮೇಲೆಯೂ ಕೂಡ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ.
ಅಸ್ಸೋಚಮ್ನ 100 ವರ್ಷಗಳ ಉದ್ಘಾಟನಾ ಅಧಿವೇಶನದಲ್ಲಿ ಪಾಲ್ಗೊಂಡ ಪಿಎಂ ಮೋದಿ, "ನಾವು ಆರ್ಥಿಕತೆಯ ಹೆಚ್ಚಿನ ಕ್ಷೇತ್ರಗಳನ್ನು ಔಪಚಾರಿಕಗೊಳಿಸಲು ಪ್ರಯತ್ನಿಸಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಆರ್ಥಿಕತೆಯನ್ನು ಆಧುನೀಕರಿಸಲು ಮತ್ತು ವೇಗಗೊಳಿಸಲು ನಿಟ್ಟಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ" ಎಂದು ಹೇಳಿದರು.
ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಿಗ್ಗೆ ಸಂಸತ್ತಿನೊಳಗೆ ಭೇಟಿಯಾದರು ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಇಲ್ಲಿನ ತಾಜ್ ಫಿಷರ್ ಮೆನ್ಸ್ ಕೋವ್ ರೆಸಾರ್ಟ್ ಮತ್ತು ಸ್ಪಾ ಬೀಚ್ ರೆಸಾರ್ಟ್ನಲ್ಲಿ ತಮ್ಮ ಅನೌಪಚಾರಿಕ ಮಾತುಕತೆಯನ್ನು ಶನಿವಾರ ಮುಕ್ತಾಯಗೊಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.