ಸಾಲ ಮಾಡುವಾಗ ಸಾಲದ ಮೇಲೆ ಬಡ್ಡಿಯನ್ನು ಕೂಡಾ ನೀಡಬೇಕಾಗುತ್ತದೆ. ಆದರೆ, ಕಡಿಮೆ ಬಡ್ಡಿ ದರಗಳು ಮತ್ತು ಅನೇಕ ಕೊಡುಗೆಗಳೊಂದಿಗೆ ಸಾಲ ಪಡೆಯಲು ಹಲವು ಮಾರ್ಗಗಳಿವೆ. ಅಂತಹ ಕೆಲವು ವಿಧಾನಗಳನ್ನು ಈ ಲೇಖನದಲ್ಲಿ ನೋಡಬಹುದು.
Union Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಬಜೆಟ್ನಲ್ಲಿ ದೊಡ್ಡ ಪ್ರಮಾಣದ ಹಂಚಿಕೆಯನ್ನು ಕಾಣಬಹುದು. ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ 40 ಸಾವಿರ ಕೋಟಿಗೂ ಹೆಚ್ಚು ಬಜೆಟ್ ಅನ್ನು ಇದಕ್ಕಾಗಿ ಇಡಬಹುದು.
ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ. ಇನ್ನು ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಮಾರ್ಚ್ ಒಂದು ಪ್ರಮುಖ ತಿಂಗಳು ಏಕೆಂದರೆ ಇದು ಹಲವಾರು ಫೈಲಿಂಗ್ ಮತ್ತು ಹೂಡಿಕೆ-ಸಂಬಂಧಿತ ಗಡುವನ್ನು ಒಳಗೊಂಡಿದೆ. ಆದ್ದರಿಂದ, ಈ ತಿಂಗಳು ನೀವು ಪೂರ್ಣಗೊಳಿಸಬೇಕಾದ ಐದು ಪ್ರಮುಖ ಹಣಕಾಸು ಸಂಬಂಧಿತ ಕಾರ್ಯಗಳು ಇಲ್ಲಿವೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ(PM Awas Yojana)ಯಡಿ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಮನೆ ನಿರ್ಮಿಸಲು ಅನುದಾನ ನೀಡಲಾಗುತ್ತದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕವಾಗಿ ದುರ್ಬಲ ವರ್ಗದ ಜನರ 'ಅಪ್ನಾ ಘರ್' ಕನಸನ್ನು ನನಸಾಗಿಸಲು ಈ ಯೋಜನೆಯನ್ನು ಪ್ರಾರಂಭಿಸಿದರು.
Pradhan Mantri Awaas Yojana - Gramin: ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY Scheme)- ಮೊದಲ ಕಂತನ್ನು ಗ್ರಾಮೀಣ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ.
PM Awas Yojana Updates: PM ಆವಾಸ್ ಮೊತ್ತವನ್ನು ನಾಲ್ಕು ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಯಡಿ ಕೇವಲ ಒಂದು ಲಕ್ಷದ 20 ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿತ್ತು.
ಈ ಪ್ರಸ್ತಾವನೆಯ ಹಿಂದಿನ ಸಮಿತಿಯು ಮನೆ ಕಟ್ಟುವ ವೆಚ್ಚ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಆದ್ದರಿಂದ, ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನೀಡಲಾದ ಮೊತ್ತವನ್ನು ಹೆಚ್ಚಿಸಬೇಕು. ಈ ಪ್ರಸ್ತಾವನೆಗೆ ಅನುಮೋದನೆ ದೊರೆತಲ್ಲಿ, ಜನರು ಬಹಳಷ್ಟು ಪ್ರಯೋಜನ ಪಡೆಯುತ್ತಾರೆ.
"ಪಿಎಂಎವೈ ಫಲಾನುಭವಿಗಳು ಮರಳಿನ ಅಧಿಕ ಬೆಲೆಯಿಂದಾಗಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕಾಗಿಯೇ PMAY ಫಲಾನುಭವಿಗಳು ತಮ್ಮ ಮನೆಯನ್ನು ನಿರ್ಮಿಸಲು ಉಚಿತ ಮರಳನ್ನು ಪಡೆಯಲಿದ್ದಾರೆ".
ಪ್ರತಿ ಗ್ರಾಮ ಪಂಚಾಯಿತಿ, ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಕುಂದುಕೊರತೆ ಪರಿಹಾರ ವ್ಯವಸ್ಥೆಗೆ ಅವಕಾಶವಿದೆ. ದೂರು ಸ್ವೀಕರಿಸಿದ ದಿನಾಂಕದಿಂದ 45 ದಿನಗಳ ಅವಧಿಯಲ್ಲಿ ಪ್ರತಿ ಹಂತದಲ್ಲಿ ದೂರುಗಳನ್ನು ವಿಲೇವಾರಿ ಮಾಡಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ, ನೀವು ನಿಮ್ಮ ಸ್ಥಳೀಯ ವಸತಿ ಸಹಾಯಕ ಅಥವಾ ಬ್ಲಾಕ್ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು.
ಪ್ರಧಾನ್ ಮಂತ್ರಿ ಆವಾಸ್ ಯೋಜನೆಯನ್ನು ಪುನಃ ಪ್ರಾರಂಭಿಸಬೇಕು ಮತ್ತು ಅದರಲ್ಲಿ ಜೀವ ವಿಮೆಯ ಸೌಲಭ್ಯವನ್ನು ಕಡ್ಡಾಯಗೊಳಿಸಬೇಕು ಎಂದು ಕೈಗಾರಿಕಾ ಸಂಸ್ಥೆ ಸಿಐಐ ಸರ್ಕಾರದಿಂದ ಒತ್ತಾಯಿಸಿದೆ. ಇದರೊಂದಿಗೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಪಿಎಂಎವೈ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ವಿಮೆ ನೀಡುವಂತೆ ಒತ್ತಾಯಿಸಲಾಗಿದೆ.
ಒಂದು ವೇಳೆ ನೀವೂ ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಂದರೆ ಪಿಎಂಎವೈ ಅಡಿಯಲ್ಲಿ ಮನೆ ಖರೀದಿಸಲು ಆರ್ಹರಾಗಿದ್ದರೆ, ಮೊದಲ ಬಾರಿಗೆ ಮನೆ ಖರೀದಿಸುವಾಗ ಬ್ಯಾಂಕ್ ಗೆ ಪಾವತಿಸುವ ಬಡ್ಡಿ ದರದಲ್ಲಿಯೂ ಕೂಡ ಸಬ್ಸಿಡಿ ಸಿಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.