ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಎಫ್ ಎಸ್ ಎಲ್ ಹಾಗೂ ಶ್ವಾನದಳವನ್ನ ಕರೆಯಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ದಿನೇಶ್ ಹತ್ಯೆ ಯಾರು ಮಾಡಿದ್ದಾರೆ ಮತ್ತು ಯಾಕೆ ಮಾಡಿದ್ದಾರೆ ಎಂಬುದರ ಬಗ್ಗೆ ನಿಖರವಾಗಿ ತಿಳಿದುಬಂದಿಲ್ಲ.
ಆಗ್ನೇಯ ವಿಭಾಗದ ಪೊಲೀಸ್ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರಲಾಗದು. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೋ ಸಹ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಸಿಬ್ಬಂದಿಗೆ ಸಂಕಷ್ಟ ಎದುರಾಗಲಿದೆ.
ಸ್ಯಾಂಟ್ರೋ ರವಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್
ಖಾಕಿ ಮುಂದೆ ಸತ್ಯ ಒಪ್ಪಿಕೊಂಡನಾ ಸ್ಯಾಂಟ್ರೋ ..?
ಸ್ಯಾಂಟ್ರೋ ರವಿ ಸತ್ಯ ಒಪ್ಪಿಕೊಂಡಿದ್ದರ ಮರ್ಮ ಏನು..?
ಇನ್ಸ್ಪೆಕ್ಟರ್ ಪ್ರವೀಣ್ ಬಚಾವ್ ಮಾಡಲು ತಂತ್ರನಾ..?
ಸ್ಯಾಂಟ್ರೋ ರವಿ ಪತ್ನಿ ಮೇಲೆ ಸುಳ್ಳು ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೋ ರವಿ ಪತ್ನಿ ಸಿಸಿಬಿ ಮುಂದೆ ಹಾಜರಾಗಿದ್ದಾರೆ.. ಸಿಸಿಬಿ ಎಸಿಪಿ ಧರ್ಮೇಂದ್ರರಿಂದ ವಿಚಾರಣೆ ನಡೆದಿದೆ.
ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಮಂತ್ರವನ್ನು ಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ದಿಗಂತದ ಕಡೆಗೆ ದೇಶವನ್ನು ಕೊಂಡೊಯ್ಯಲು ಯುವಸಮುದಾಯ ಕೈಜೋಡಿಸಬೇಕು ಎಂದು ಪ್ರಧಾನಮಂತ್ರಿ ಮೋದಿಯವರು ಕರೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ರಾಷ್ಟ್ರೀಯ ಯುವಜನೋತ್ಸವ ಸಮಾರಂಭದ ವೇದಿಕೆಯಲ್ಲಿ ಸ್ವಾಮಿ ವಿವೇಕಾನಂದರ ಫೋಟೋ ಬಳಸಿಲ್ಲ. ವಿವೇಕಾನಂದ ಜಯಂತಿಯಲ್ಲಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರನ್ನು ಕಡೆಗಣನೆ ಮಾಡಲಾಗಿದ್ದು, ಅಧಿಕಾರಿಗಳ ನಡೆ ಸೂಕ್ತವಾಗಿಲ್ಲ ಎಂದು ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಎಚ್ಚರಿಕೆ ನೀಡಿದರು.
ಅವಳಿನಗರದಲ್ಲಿ ಆಯೋಜಿಸಿರುವ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ಉದ್ಘಾಟಿಸಿದರು. ಯುವಜನೋತ್ಸವದ ಮೊದಲ ದಿನ ಕರ್ನಾಟಕ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ಕೆಸಿ ನಾರಾಯಣಗೌಡ ದೀಪ ಬೆಳಗಿಸಿ ಚಾಲನೆ ನೀಡಿದರು.
26ನೇ ಯುವ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಇಂದು ಪಿಎಂ ಮೋದಿಯವರಿಂದ ಜನೋತ್ಸವ ಉದ್ಘಾಟನೆ. ಕಾರ್ಯಕ್ರಮಕ್ಕೆ ಭಾರೀ ಬಿಗಿ ಭದ್ರತೆ ಒದಗಿಸಿದ ಪೊಲೀಸ್. ಹುಬ್ಬಳ್ಳಿಯಲ್ಲಿ 2900 ಪೊಲೀಸ್ ಸಿಬ್ಬಂದಿಗಳಿಂದ ಭದ್ರತೆ. ಭದ್ರತೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಇಂದು ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಮೇನಿಯಾ..! ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ʻಕೇಸರಿ ಕಲರವʼ..! ರಾಷ್ಟ್ರೀಯ ಯುವಜನೋತ್ಸವ ಮೂಲಕ ಮೋದಿ ಮೋಡಿ. ರಾಷ್ಟ್ರೀಯ ಯುವಜನೋತ್ಸಕ್ಕೆ ಚಾಲನೆ ನೀಡಲಿರುವ ಮೋದಿ.
ರಾತ್ರಿ ವೇಳೆ ಹೊಯ್ಸಳ ಹಾಗೂ ಚೀತಾ ವಾಹನದಲ್ಲಿ ಗಸ್ತು ನಡೆಸುವ ಅಧಿಕಾರಿ ಮತ್ತು ಸಿಬ್ಬಂದಿ ಫುಟ್ ಬಾತ್ ವ್ಯಾಪರಿಗಳ ಬಳಿ ಹಣ ಪಡೆಯಬಾರದು. ಜೊತೆಗೆ ಸುಖಾ-ಸುಮ್ಮನೆ ವಾಹನ ಸವಾರರನ್ನು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿ ಹಣ ಪಡೆಯಬಾರದು ಎಂದು ಆದೇಶಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸ್ ತರಬೇತಿ ಕೇಂದ್ರದಲ್ಲಿ ನಡೆದ ನೂತನ ಕಾನ್ಸ್ಟೇಬಲ್ಗಳ ನಿರ್ಗಮನ ಪಥಸಂಚಲನದ ಸಮಾರಂಭದಲ್ಲಿ ಅದ್ದೂರಿಯಾಗಿ ನಡೆಯಿತು. ನಿಜಕ್ಕೂ ಹಬ್ಬದ ವಾತಾವರಣದಲ್ಲಿ ಅನೇಕರು ವಿವಿಧ ಪ್ರಶಸ್ತಿಗಳನ್ನು ಬಾಚಿದರು. ಸರ್ವೋತ್ತಮ ಪ್ರಶಸ್ತಿ ಪಡೆದ ಪ್ರಶಾಂತ್ ಮತ್ತು ತಂಡದ ಜೊತೆ ನಮ್ಮ ಚಿತ್ರದುರ್ಗ ಜಿಲ್ಲಾ ವರದಿಗಾರರಾದ ಮಾಲತೇಶ್ ಅರಸ್ ನಡೆಸಿದ ಸಂದರ್ಶನ ಇಲ್ಲಿದೆ.
ಬೆಂಗಳೂರು ಪೊಲೀಸರು ಹಳೇ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಬೆದರಿಸಿ ಹಣ ವಸೂಲಿ ಮಾಡ್ತಿದ್ದ ಆರೋಪಿಗೆ ಮೆರವಣಿಗೆ ಶಿಕ್ಷೆ ನೀಡಿದ್ದಾರೆ. ಸುಹೇಲ್ @ ಪಪ್ಪಾಯ ಸುಹೇಲ್ ಮೇಲೆ 15 ಪ್ರಕರಣಗಳಿದ್ದು ಗಲ್ಲಿ ಗಲ್ಲಿಯಲ್ಲೂ ಮೆರವಣಿಗೆ ಮಾಡಿದ್ದಾರೆ.
ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಿಂದ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್ ಸ್ಕೆಚ್ ಹಾಕಿದ್ದ.
ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಶಂಕಿತನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ಪೊಲೀಸರಿಂದ ಮಹಮದ್ ರುಹುಲ್ಲಾ ಎಂಬಾತನನ್ನು ಬಂಧಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.