Karnataka Vidhansabha Chunav Latest Updates: ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮದಲ್ಲಿ 101 ಅರ್ಹ ಮತದಾರರಿದ್ದಾರೆ. ಆದರೆ, ಗ್ರಾಮಕ್ಕೆ ಸರಿಯಾದ ರಸ್ತೆ ಹಾಗೂ ಬಸ್ ಸೌಕರ್ಯ ಇಲ್ಲವೆಂದು ಗ್ರಾಮಸ್ಥರು ಅಸಮಾಧಾನಗೊಂಡು ಮತದಾನ ಬಹಿಷ್ಕಾರ ಮಾಡಿದ್ದಾರೆ.
Karnataka Vidhansabha Chunav Latest Updates: ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕೊಟ್ಟಿದ್ದು ಸೋಲಿಗರು ಸಂಭ್ರಮದಿಂದ ಬಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ.
Karnataka Assembly Elections: ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರಿನ ವಿವಿಧ ಮತಗಟ್ಟೆಗಳಿಗೆ ಇವಿಎಂ ಹಿಡಿದು ಸಿಬ್ಬಂದಿ ತೆರಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.