ಪುನೀತ್ ರಾಜ್ಕುಮಾರ್ ಹಾಗೂ ನಟ ದರ್ಶನ್ ಒಟ್ಟಿಗೆ ಇರುವ ಫೋಟೋ ನೋಡಲು ಸಿಗುವುದು ಬಲು ಅಪರೂಪ. ಇದು ಅಷ್ಟಾಗಿ ವೈರಲ್ ಆಗದ ಕಾರಣ ಅನೇಕರು ಇಬ್ಬರೂ ಬಾಲ್ಯದ ಒಟ್ಟಾಗಿರುವುದನ್ನು ನೋಡಿಲ್ಲ. ಚಿತ್ರರಂಗದ ಎಲ್ಲರ ಜೊತೆಯೂ ಆತ್ಮೀಯ ಸ್ನೇಹ ಹೊಂದಿದ್ದರು ಪುನೀತ್. 80ರ ದಶಕದಲ್ಲಿ ತೆಗೆದ ಅಪ್ಪು ಮತ್ತು ದರ್ಶನ್ ಅವರ ಬಾಲ್ಯದ ಫೋಟೋ ಎಲ್ಲೆಡೆ ಇದೀಗ ಎಲ್ಲರ ಗಮನ ಸೆಳೆದಿದೆ.
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ದಿ ಡಿವೈನ್ ಬ್ಲಾಕ್ಬಸ್ಟರ್ ಸಿನಿಮಾ ಕಾಂತಾರ ಭಾರತೀಯರ ಮನಗೆದ್ದ ಚಿತ್ರವಾಗಿ ಹೊರಹೊಮ್ಮಿದೆ. ಇದೀಗ ತುಳು ಭಾಷೆಯಲ್ಲಿಯೂ ಕಾಂತಾರ ಬಿಡುಗಡೆಯಾಗಿದೆ. ರಿಷಬ್ ಶೆಟ್ಟಿಯವರು ಕಾಂತಾರದ ಸಂಪೂರ್ಣ ಯಶಸ್ಸನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸಿದ್ದು, ಅಪ್ಪು ಹಾಗೂ ಕನ್ನಡಿಗರಿಗೆ ಖುಷಿ ತಂದಿದೆ.
ಅಪ್ಪು ಅಗಲಿಕೆ ನಂತ್ರ ಈ ಚಿತ್ರವನ್ನು ಯಾರು ಮಾಡ್ತಾರೆ ಅನ್ನೋ ಕುತೂಹಲ ಮೂಡಿತ್ತು. ಅದ್ರೆ ಚಿತ್ರದ ನಿರ್ದೇಶಕರ ಪವನ್ ಕುಮಾರ್ ಅಗಲಿ ಹೊಂಬಾಳೆ ಪ್ರೊಡಕ್ಷನ್ ಆಗಲಿ ಈ ಸಿನಿಮಾ ಮತ್ತೆ ಮಾಡುವ ಸೂಚನೆ ಕೊಟ್ಟಿರಲಿಲ್ಲ.. ಇದ ನೋಡಿದ ಪವರ್ ಫ್ಯಾನ್ಸ್ ಅಪ್ಪು ಇಷ್ಟ ಪಟ್ಟು ಒಕೆ ಮಾಡಿದ್ದ "ದ್ವಿತ್ವ" ಬರಲ್ಲ ಅಂತ ನೊಂದು ಕೊಂಡಿದ್ರು.. ಅದ್ರೆ ಈಗ ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅದೇನಪ್ಪ ಅಂದ್ರೆ ಅಪ್ಪು ಮಾಡಬೇಕಿದ್ದ ದ್ವಿತ್ವ ಸಿನಿಮಾ ಬೆಳ್ಳಿ ತೆರೆ ಬೆಳಗಿಸೋದು ಪಕ್ಕಾ ಅಂತೆ.. ಬೇಸರದ ಸಂಗತಿ ಅಂದ್ರೆ ಅಪ್ಪು ಮಾಡಬೇಕಿದ್ದ ಪಾತ್ರ ಬೇರೆ ನಟನ ಪಾಲಾಗಿರೋದು..
ಅಭಿಮಾನಿ ದೇವರುಗಳ ಪ್ರೀತಿಯ ಅಪ್ಪು ಉತ್ತರಾಧಿಕಾರಿಯಾಗಿ ದರ್ಬಾರ್ ಮಾಡೊಕೆ ರಾಘಣ್ಣ ಕಿರಿಯ ಪುತ್ರ ಯುವರಾಜ್ ಸಜ್ಜಾಗಿದ್ದಾರೆ. ಈಗಾಗಲೇ ಹೊಂಬಾಳೆಯಲ್ಲಿ ಯುವ ಮೊದಲ ಸಿನಿಮಾ ಅನೌನ್ಸ್ ಆಗಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದಲ್ಲಿ ಮಂಡ್ಯದ ಗಂಡು ದಿ.ಅಂಬರೀಶ್ ಮತ್ತು ದಿ.ಪುನೀತ್ ರಾಜ್ ಕುಮಾರ್ ರವರ ಅಭಿಮಾನಿಗಳು ತಮ್ಮ ನೆಚ್ಚಿನ ಆರಾಧ್ಯ ನಟರಿಬ್ಬರ ಮೇಲಿನ ಅಭಿಮಾನಕ್ಕೆ ತಮ್ಮೂರಿನಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಗುಡಿಯೊಂದನ್ನ ನಿರ್ಮಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸ್ಮರಣೆಯ ನಿಮಿತ್ತ ನಾಳೆಯಿಂದ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಅದ್ದೂರಿಯಾಗಿ ʼಪುನೀತೋತ್ಸವʼ ಜರುಗಲಿದೆ.
ರೆಬಲ್ ಸ್ಟಾರ್ ಅಂಬರೀಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ದೂರವಾಗಿದ್ದರೂ ಸಹ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಅವರು ಸದಾ ಅಮರ. ಇದೀಗ ಪುನೀತ್ ರಾಜ್ಕುಮಾರ್ ಮತ್ತು ಅಂಬರೀಷ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕನ್ನಡಿಗರ ಹೃದಯ ಸಾಮ್ರಾಟ. ಇಡಿ ಕರುನಾಡಿನ ಜನತೆ ಅಪ್ಪು ಅವರನ್ನು ಮೆನೆಯ ಮಗನಂತೆ ನೋಡ್ತಾರೆ. ಅಪ್ಪು ಇಲ್ಲ ಎಂದು ಹೇಳಲಾಗದು ವೀರ ಕನ್ನಡಿಗ ಕನ್ನಡ ಭಾಷೆಯ ಒಂದೊಂದು ಅಕ್ಷಗಳಲ್ಲಿಯೂ ಸದಾ ಅಮರ. ಸದ್ಯ ಅಪ್ಪು ಅವರನ್ನು ಅಜ್ಜಿಯೊಬ್ಬರು ಮುದ್ದಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್. ನಮ್ಮ ನಾಡಿನ ದೊರೆ.ನಮ್ಮ ಜನ ಆರಾಧಿಸೋ ದೇವ್ರು.ಪ್ರತಿಯೊಬ್ಬ ಕನ್ನಡಿಗನ ಮನ ಮತ್ತು ಮನೆಗಳಲ್ಲಿ ಶಾಶ್ವತವಾಗಿ ನಮ್ಮ ಪ್ರೀತಿಯ ಅಪ್ಪು ಬಾಸ್ ಸದಾ ನೆಲೆಸಿರುತ್ತಾರೆ.
ಇದನ್ನೂ ಓದಿ: ಹಿಂದೂ ಪದ ಕುರಿತ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ʼಗಂಧದ ಗುಡಿʼ ಸಿನಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಪುನೀತ್ ಅವರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಡಾಕ್ಯುಮೆಂಟರಿಯ ಮೆಕಿಂಗ್ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಚಿತ್ರೀಕರಣದ ವೇಳೆ ನಡೆದ ರೋಚಕ ಸಂಗತಿಗಳನ್ನು ಚಿತ್ರತಂಡ ಅನಾವರಣಗೊಳಿಸಿದೆ. ಗಂಧದಗುಡಿ ಮೇಕಿಂಗ್ ವಿಡಿಯೋದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮಾತನಾಡಿದ್ದಾರೆ. ಅಪ್ಪು ಜೀವಿಸಿರುವ ಚಿತ್ರವನ್ನು ಅಮೋಘವರ್ಷ ನಿರ್ದೇಶಿಸಿದ್ದಾರೆ.
Ashwini Puneet Rajkumar: ಅಪ್ಪು ನಡೆಸುತ್ತಿದ್ದ ಕಾರ್ಯಗಳ ಮುಂದಾಳತ್ವವನ್ನು ಇದೀಗ ಅಶ್ವಿನಿ ಅವರು ವಹಿಸಿಕೊಂಡಿದ್ದಾರೆ. ಸಾಮಾಜಿಕ ಕಾರ್ಯಗಳಿಂದ ಹಿಡಿದು ಪಿ ಆರ್ ಕೆ ಪ್ರೊಡಕ್ಷನ್ ಸಂಸ್ಥೆಯ ಮೂಲಕ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣ ಮಾಡುವ ತನಕ ಪುನೀತ್ ರಾಜ್ ಕುಮಾರ್ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದರು. ಇದೀಗ ಆ ಎಲ್ಲಾ ಕಾರ್ಯಗಳನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮುನ್ನಡೆಸುತ್ತಿದ್ದಾರೆ.
Puneeth Rajkumar : ಬಾಕ್ಸಾಫೀಸ್ನಲ್ಲಿ ಕಾಂತಾರ ಭರ್ಜರಿ ಸದ್ದು ಮಾಡುತ್ತಿದೆ. ಶಿವನ ಪಾತ್ರದಲ್ಲಿ ರಿಷಬ್ ಶೆಟ್ಟಿ ಮಿಂಚಿದ್ದು, ಅವರ ಆ ಅಬ್ಬರಕ್ಕೆ ಪ್ರೇಕ್ಷಕರು ಮೂಕ ಮುಗ್ಧರಾಗಿದ್ದಾರೆ.
ಮಂಡ್ಯದ ಮಳವಳ್ಳಿಯ ಹಲಗೂರಿನ ಪ್ರಸಿದ್ದ ಮುತ್ತತ್ತಿಯಲ್ಲಿರುವ ಮುತ್ತೆತ್ತರಾಯಸ್ವಾಮಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿದ್ದು, ಮುತ್ತೆತ್ತರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾ
ಶ್ರೀನಿವಾಸ ಚಿತ್ರಮಂದಿರದಲ್ಲಿ ಅಪ್ಪು ಪುತ್ಥಳಿ ಅನಾವರಣ. ಬೆಂಗಳೂರಿನ ಗೌಡನಪಾಳ್ಯ ಶ್ರೀನಿವಾಸ ಚಿತ್ರಮಂದಿರ. ಚಿತ್ರಮಂದಿರಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್. ಫ್ಯಾನ್ಸ್ ಮನವಿ ಮೇರೆಗೆ ಶ್ರೀನಿವಾಸ ಥಿಯೇಟರ್ಗೆ ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್.
ನಮ್ಮೆಲ್ಲರ ಹೆಮ್ಮೆ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅಭಿನಯದ ಚಿತ್ರ ಗಂಧದ ಗುಡಿಯನ್ನು ಕನ್ನಡಿಗರೆಲ್ಲರೂ ನೋಡಬೇಕೆನ್ನುವ ದೃಷ್ಟಿಕೋನದಿಂದ ಈಗ ಟಿಕೆಟ್ ದರದಲ್ಲಿ ಕಡಿತ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.