ಅಮೆರಿಕದ ಟೈಮ್ ನಿಯತಕಾಲಿಕದಲ್ಲಿ ಪ್ರಕಟಗೊಂಡ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ವಾಟ್ಸಾಪ್ ಮೇಲೆ ಬಿಜೆಪಿ ನಿಯಂತ್ರಣ ಹೊಂದಿದೆ ಎಂದು ಆರೋಪಿಸಿದ್ದಾರೆ.
ಇಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್ ಹೊಸ ಅಧ್ಯಕ್ಷರ ಬಗ್ಗೆ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ನಾನು ಮತ್ತೊಮ್ಮೆ ಅಧ್ಯಕ್ಷೆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಇನ್ನೊಂದೆಡೆ ಮತ್ತೊಮ್ಮೆ ರಾಹುಲ್ ಗಾಂಧಿಯವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ಬೇಡಿಕೆ ಹೆಚ್ಚಾಗಿದೆ.
ಸಾಮಾಜಿಕ ಮಾಧ್ಯಮ ತಾಣ Facebook ಇಂಡಿಯಾ ಹಾಗೂ ಏಷ್ಯಾ ಪಾಲಸಿ ಡೈರೆಕ್ಟರ್ ಗೆ ಜೀವಬೆದರಿಕೆ ನೀಡಲಾಗುತ್ತಿದೆ. ಸಂತ್ರಸ್ತ ನಿರ್ದೇಶಕಿ ದೆಹಲಿ ಪೋಲೀಸರ ಕ್ರೈಂ ಬ್ರಾಂಚ್ ನಲ್ಲಿ ದೂರು ದಾಖಲಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ ವಿಶ್ವಾಸಾರ್ಹ ಮತವನ್ನು ಗೆದ್ದ ಎರಡು ದಿನಗಳ ನಂತರ, ಕಾಂಗ್ರೆಸ್ ಮಾಜಿ ಕೇಂದ್ರ ಸಚಿವ ಮತ್ತು ರಾಹುಲ್ ಗಾಂಧಿಯವರ ಆಪ್ತ ಅಜಯ್ ಮಾಕೆನ್ ಅವರನ್ನು ಪಕ್ಷದ ರಾಜಸ್ಥಾನದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷ (BJP) ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ಗಳನ್ನು ಮತ್ತೊಮ್ಮೆ ಗುರಿಯಾಗಿಸಿದ್ದಾರೆ. ಭಾರತದಲ್ಲಿ ಬಿಜೆಪಿ, ಆರ್ಎಸ್ಎಸ್ ಗಳು ಫೇಸ್ಬುಕ್ ಮತ್ತು ವಾಟ್ಸಾಪ್ ಅನ್ನು ನಿಯಂತ್ರಿಸುತ್ತಿವೆ ಎಂದು ರಾಹುಲ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಅವುಗಳ ಮೂಲಕ ಫೇಕ್ ನ್ಯೂಸ್ ಹಾಗೂ ದ್ವೇಷಗಳನ್ನು ಹಬ್ಬಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಲಡಾಕ್ ಪರಿಸ್ಥಿತಿಯ ಬಗ್ಗೆ ಮತ್ತೊಮ್ಮೆ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ ಮತ್ತು ದೇಶವು ಭಾರಿ ಬೆಲೆ ತರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಗುರುವಾರ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲು ಈ ನಿರ್ಧಾರ ಮಾಡಿದೆ. ಸಭೆಯ ಬಳಿಕ ವಿಪಕ್ಷ ನಾಯಕ ಗುಲಾಬ್ ಚಂದ್ ಕಟಾರಿಯಾ ನಿರ್ಧಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೊದಲಿಗೆ ಫೆಬ್ರವರಿ 12ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ದೇಶದಲ್ಲಿ COVID-19 ವೈರಸ್ ತನ್ನ ಕೆನ್ನಾಲಿಗೆ ಚಾಚಲಿದೆ. ಅದು ಸುನಾಮಿ ರೂಪದಲ್ಲಿ ಇರಲಿದೆ. ಕೂಡಲೇ ಕೇಂದ್ರ ಸರ್ಕಾರ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದಿದ್ದರು.
ಅಯೋಧ್ಯೆಯಲ್ಲಿ ಪ್ರಾರಂಭವಾದ ದೇವಾಲಯದ ಭೂಮಿ ಪೂಜೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಭಗವಾನ್ ರಾಮ್ ನನ್ನು ಶ್ಲಾಘಿಸುತ್ತಾ ಟ್ವೀಟ್ ಮಾಡಿದ್ದಾರೆ, ಅವರು ಪ್ರೀತಿ, ಸಹಾನುಭೂತಿ ಮತ್ತು ನ್ಯಾಯದ ಸಾಕಾರ ಎಂದು ಹೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ತೀಕ್ಷ ತಿರುಗೇಟು ನೀಡಿದ್ದು, ದೇಶವನ್ನು ಲೂಟಿ ಮಾಡುವವರು ಮಾತ್ರ ಸಬ್ಸಿಡಿಯನ್ನು ಲಾಭ ಎಂದು ಕರೆಯಬಹುದು ಎಂದಿದ್ದಾರೆ.
ಕಳೆದ ವಾರ ಲಡಾಖ್ನಲ್ಲಿ ಚೀನಾದ ಪಡೆಗಳೊಂದಿಗಿನ ಘರ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಮೇಲಿನ ದಾಳಿಯನ್ನು ಮುಂದುವರೆಸಿದ್ದಾರೆ.
ಚೀನಾದೊಂದಿಗೆ ಎಲ್ಎಸಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಉಪಗ್ರಹ ಚಿತ್ರಗಳು ಚೀನಾ ದೇಶವು ಭಾರತ ಭೂಪ್ರದೇಶಕ್ಕೆ ನುಸುಳಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷ್ಯೇಪಾರ್ಹ ಟಿಪ್ಪಣಿ ಮಾಡಿದ್ದಾರೆ. ಆದರೆ, ಈ ಬಾರಿ ಅವರು ದೊಡ್ಡ ತಪ್ಪೊಂದನ್ನು ಎಸಗಿದ್ದಾರೆ.
ನರೇಂದ್ರ ಮೋದಿ ಸರ್ಕಾರವು ಜನರು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ನಗದು ಬೆಂಬಲ ನೀಡಲು ನಿರಾಕರಿಸುವ ಮೂಲಕ ದೇಶದ ಆರ್ಥಿಕತೆಯನ್ನು ಸರ್ಕಾರ ಸಕ್ರಿಯವಾಗಿ ನಾಶಪಡಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ( Rahul Gandhi,) ಶನಿವಾರ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.