ಚಿಕ್ಕೋಡಿಯಲ್ಲಿ ರಾಹುಲ್ ಗಾಂಧಿ ಮತಬೇಟೆ. ರಾಹುಲ್ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್. ಯಮಕಣಮರಡಿ, ಚಿಕ್ಕೋಡಿಯಲ್ಲಿ ರಾಹುಲ್ ಮತಯಾಚನೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಭರ್ಜರಿ ಪ್ರಚಾರ.
ವಿಧಾನಸಭೆ ಚುನಾವಣೆಗೆ 6 ದಿನಗಳು ಬಾಕಿ ಇವೆ. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ದಂಡೇ ರಾಜ್ಯದಲ್ಲಿ ಬೀಡು ಬಿಟ್ಟಿದೆ. ಮೇ 7ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೂರು ದಿನಗಳು ಬಿಜೆಪಿ ನಾಯಕರು ಅಬ್ಬರದ ರೋಡ್ ಶೋ, ಸಭೆಗಳ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಮತಬೇಟೆಗೆ ಪ್ರಿಯಾಂಕಗಾಂಧಿ ಮತ್ತೆ ಬರ್ತಿದ್ದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಿದೆ.ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮತ್ತೊಂದು ಗ್ಯಾರೆಂಟಿ ಘೋಷಣೆ ಸಾಧ್ಯತೆಯಿದೆ. ಸಂಜೆ ಚಿಂತಾಮಣಿ ಸಂಜೆ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮತ ಮತಬೇಟೆ ನಡೆಸಲಿದ್ದಾರೆ.
ಚುನಾವಣೆ ಯಾವಾಗಲೂ ಕೇವಲ ಒಂದೇ ವಿಷಯದ ಮೇಲೆ ಕೇಂದ್ರಿತವಾಗಿರುವುದಿಲ್ಲ, ಇದರಲ್ಲಿ ಹಲವು ಅಂಶಗಳು ಮೇಳೈಸಿರುತ್ತವೆ.ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳು ಕೂಡ ಇವುಗಳ ಲೆಕ್ಕಾಚಾರದ ಮೇಲೆಯೇ ಜನರನ್ನು ತಲುಪುವ ಬಗೆಯನ್ನು ಮತ್ತು ತನ್ನ ಚುನಾವಣಾ ಪ್ರಚಾರದ ವೈಖರಿಯನ್ನು ನಿರ್ಧರಿಸುತ್ತವೆ.
ಬಿಜೆಪಿ ಪಕ್ಷವು ಆರಂಭದಿಂದಲೂ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನುಕೂಲಕರವಾಗಲಿದೆ ಎನ್ನುವ ಅಭಿಪ್ರಾಯವನ್ನು ಹೇಳುತ್ತಲೇ ಬಂದಿದೆ. ಇದೆ ಮಾತಿನಂತೆ ಅದು ಈ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ ಡಬಲ್ ಇಂಜಿನ್ ಸರ್ಕಾರದಿಂದ ಪ್ರಗತಿ ತ್ವರಿತಗತಿಯಲ್ಲಿ ಸಾಗಲಿದೆ ಎನ್ನುವುದು ಸ್ಪಷ್ಟವಾದಂತಹ ವಾದವಾಗಿದೆ.
Karnataka Assembly Election: ಬಿಜೆಪಿಗರಿಗೆ 40 ಎಂಬ ಸಂಖ್ಯೆ ಮೇಲೆ ಬಲು ಪ್ರೀತಿ, 40 ಅಂದರೆ ಇಷ್ಟ. ಆದ್ದರಿಂದ 40 ಸ್ಥಾನಗಳನ್ನು ಮಾತ್ರ ಈ ಚುನಾವಣೆಯಲ್ಲಿ ಅವರಿಗೆ ಕೊಡಿ, ನಮಗೆ 150 ಸ್ಥಾನ ಕೊಡಿ, ಅಲ್ಪ ಬಹುಮತದ ಸರ್ಕಾರ ಬಂದರೆ 40% ಹಣದಿಂದ ಕಳ್ಳತನದಿಂದ ಅಧಿಕಾರ ಹಿಡಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಮೋದಿ ಅವರೇ ನೀವು ನಮ್ಮ ಯೋಜನೆಗಳನ್ನು ಟೀಕಿಸುವುದಾದರೆ, ನೀವು ರಾಜ್ಯಕ್ಕಾಗಿ ಏನು ಮಾಡಲು ಹೊರಟಿದ್ದೀರಿ ಎಂದು ಹೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುರುವೇಕೆರೆ ಸಾರ್ವಜನಿಕ ಸಭೆಯಲ್ಲಿ ಹೇಳಿದರು.
ಚಾಮರಾಜನಗದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ. ಒಂದೇ ದಿನ.. ನಾಲ್ಕು ಕ್ಷೇತ್ರ.. ರಾಹುಲ್ ಗಾಂಧಿ ಮತಶಿಕಾರಿ. ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ್ ಖರ್ಗೆ.. ಸ್ಥಳೀಯರ ಸಾಥ್. ಬೆಳಗ್ಗೆ ಹನೂರು.. ಮಧ್ಯಾಹ್ನ ಕೊಳ್ಳೇಗಾಲ.. ಚಾಮರಾಜನಗರ, ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ರಾಹುಲ್ ಮತಯಾಚನೆ. ಪ್ರಚಾರದ ಜೊತೆ ಚಾಮರಾಜನಗರದಲ್ಲಿ ರಾಹುಲ್ ಸಮಾವೇಶ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.