Holi Weather Udpate: ಇಂದು ದೇಶಾದ್ಯಂತ ಬಣ್ಣದ ಹಬ್ಬ ಹೋಳಿ ಆಚರಿಸಲಾಗುತ್ತಿದೆ. ಈ ದಿನ ದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Rain Alert Karnataka :ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗಲಿದೆ ಎನ್ನಲಾಗಿದೆ. ಅಂದರೆ ಇಂದಿನಿಂದ ಮಾರ್ಚ್ ೨೩ರವರೆಗೆ ರಾಜ್ಯದ ಈ ಭಾಗಗಳಲ್ಲಿ ವರುಣ ಅಬ್ಬರಿಸಲಿದ್ದಾನೆ.
Weather Update August 26, 2023: ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ನೋಡುವುದಾದರೆ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
Weather Update 02-08-2023: ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 7 ರವರೆಗೆ ಯುಪಿಯಲ್ಲಿ ಹವಾಮಾನವು ಕೆಟ್ಟದಾಗಿರುತ್ತದೆ. ಅದರಲ್ಲೂ ಆಗಸ್ಟ್ 6ರವರೆಗೆ ರಾಜ್ಯದ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.
ಬೆಳಗ್ಗೆಯೇ ಜಿಟಿ ಜಿಟಿ ಮಳೆ ಜೊತೆ ಚುಮು ಚುಮು ಚಳಿ ರಾತ್ರಿ ಇಡೀ ಬಹುತೇಕ ಕಡೆ ಮಳೆ ರಸ್ತೆ ತುಂಬೆಲ್ಲಾ ನೀರು 32 ಗಂಟೆಗಳಿಂದ ಸಿಲಿಕಾನ್ ಸಿಟಿಯಲ್ಲಿ ಜಿಟಿಜಿಟಿ ಮಳೆ ಕಚೇರಿಗೆ ತೆರಳುವವರಿಗೆ ಮಳೆಯಿಂದಾಗಿ ಅನಾನುಕೂಲ
Delhi Rain: ದೇಶದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದೆ. ದೆಹಲಿಯಲ್ಲಿಯೂ ಕೂಡ ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ರಾಷ್ಟ್ರ ರಾಜಧಾನಿಯ ಜನತೆ ಅಕ್ಷರಶಃ ತತ್ತರಿಸಿದ್ದಾರೆ. ವರುಣಾರ್ಭಟಕ್ಕೆ ದೆಹಲಿಯ ಹಲವು ಪ್ರದೇಶಗಳು ಜಲಾವೃತವಾಗಿದ್ದು 1978ರ ಪ್ರವಾಹದ ಪರಿಸ್ಥಿತಿಯನ್ನು ಮತ್ತೆ ನೆನಪಿಸುತ್ತಿವೆ. ಈ ಕುರಿತ ಒಂದು ವರದಿ ಇಲ್ಲಿದೆ...
Rain Update: ಶನಿವಾರದಿಂದ ಉತ್ತರ ಭಾರತದ ಹಲವೆಡೆ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹೊಸ ದಾಖಲೆ ನಿರ್ಮಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹವಾಮಾನ ಹೇಗಿದೆ ತಿಳಿದುಕೊಳ್ಳೋಣ ಬನ್ನಿ
Today Weather Update 03-07-2023: ಜುಲೈ 8 ರಂದು ಮುಂಗಾರು ಇಡೀ ದೇಶವನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಮೊದಲೇ ಮುನ್ಸೂಚನೆ ನೀಡಿದೆ. ಕೆಲವೆಡೆ ಬಿಸಿಲಿನ ತಾಪದಿಂದ ಜನರಿಗೆ ಪರಿಹಾರ ಸಿಕ್ಕಿದೆ.
Today Weather Update 01-07-2023: ಪಂಜಾಬ್, ಜಮ್ಮು - ಕಾಶ್ಮೀರ ಮತ್ತು ಅಸ್ಸಾಂ ಅನ್ನು ಒಳಗೊಂಡಿರುವ ಕೆಲವು ಪ್ರದೇಶಗಳಲ್ಲಿ ಉತ್ತಮ, ಪೂರ್ವ ಕರಾವಳಿ ಹಾಗೂ ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಸಾಮಾನ್ಯ ಮಾನ್ಸೂನ್ ಆಗುತ್ತದೆ ಎಂದು ಹವಾಮಾನ ಬ್ಯೂರೋ ಹೇಳಿದೆ.
Karnataka Rain: ಕೇಂದ್ರವು ಅಧಿಕೃತ ಹೇಳಿಕೆಯಲ್ಲಿ, ಕರಾವಳಿ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ (64.5 ಮಿಮೀ ನಿಂದ 115 ಮಿಮೀ), ಪ್ರತ್ಯೇಕ ಸ್ಥಳಗಳಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚು (244.4 ಮಿಮೀ ವರೆಗೆ) ಮಳೆ ಬೀಳುತ್ತದೆ
Weather Update Today of 29 June 2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ದೆಹಲಿ NCR, ರಾಯಲಸೀಮಾ, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಇಂದು ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಬೆಂಗಳೂರಿನ ಹಲವೆಡೆ ಬಾರಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಹಾಗೆ ಮಳೆಯ ಕಾರಣ ಇಂದು ಬಿಬಿಎಂಪಿ ಜೆಸಿಬಿ ಘರ್ಜನೆಯನ್ನ ನಿಲ್ಲಿಸಿದೆ.
Karnataka Rain Alert 19-06-2023: ಜೂನ್ 19 ಮತ್ತು ಜೂನ್ 20 ರ ನಡುವೆ ಪೂರ್ವ ರಾಜಸ್ಥಾನವು ಬಿಪಾರ್ಜೋಯ್ ಚಂಡಮಾರುತದ ಪರಿಣಾಮವಾಗಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯ ಸಾಧ್ಯತೆ ಇದೆ.
Today Weather 18-06-2023: ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯಿಂದಾಗಿ ತಾಪಮಾನವೂ ಕುಸಿಯಲಿದೆ. ಈ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
Karnataka Weather Update 09-06-2023: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಇದೀಗ ಚಂಡಮಾರುತವಾಗಿ ಮಾರ್ಪಟ್ಟಿದೆ. ‘ಬಿಪರ್ಜೋಯ್’ ಹೆಸರಿನ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸಲು ಆರಂಭಿಸಿದ್ದು, ಕರ್ನಾಟಕದ ಕರಾವಳಿ ಭಾಗಕ್ಕೆ ಭಾರೀ ಸಂಕಷ್ಟ ಎದುರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.