Karnataka Rain Alert: ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳಲ್ಲಿ ಮುಂಗಾರು ಸಕ್ರಿಯವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಗುರುವಾರದ ಬಳಿಕ ನಿರಂತರವಾಗಿ ಮಳೆ ಬೀಳಲಿದೆ.
Karnataka Rain: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುತ್ತಿದೆ. ಅದರ ಪ್ರಭಾವದಿಂದಾಗಿ, ಆರಂಭದಲ್ಲಿ ಋತುಮಾನದ ಚಟುವಟಿಕೆಗಳು ಬಿಹಾರ ಮತ್ತು ಜಾರ್ಖಂಡ್’ನ ಪೂರ್ವ ಭಾಗಗಳ ಮೇಲೆ ಇರುತ್ತವೆ.
Karnataka Weather Update: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
Rain Update 30-08-2023: ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಅದರ ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 3ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
Rain Alert in Karnataka: ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಭೀತಿ ಇದೆ. ರಾಜ್ಯದ ರಾಜಧಾನಿ ಚೆನ್ನೈ ಮತ್ತು ಬೆಂಗಳೂರಿನಲ್ಲಿ ಸ್ವಲ್ಪ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂಗಾರು ಮುನಿಸು.. ರೈತರು ಕಂಗಾಲು..! ಗ್ಯಾರಂಟಿ ಯೋಜನೆಯಲ್ಲಿ ರೈತರನ್ನು ಮರೆಯಿತಾ ಸರ್ಕಾರ. ಮಳೆಯಿಲ್ಲದೆ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ. ಕಲಘಟಗಿ, ಕುಂದಗೋಳ ತಾ. ಸೇರಿ ಹಲವೆಡೆ ರೈತರ ಸಂಕಷ್ಟ. ಒಣಗುತ್ತಿರುವ ಹತ್ತಿ, ಶೇಂಗಾ ಬೆಳೆ ಉಳಿಸಿಕೊಳ್ಳಲು ಹರಸಾಹಸ.
Today Weather Update 28-08-2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ ಮತ್ತು ಗುಜರಾತ್’ನ ವಿವಿಧ ಭಾಗಗಳಲ್ಲಿ ಲಘು ಮಳೆಯಾಗಿದೆ. ಅಂತೆಯೇ, ಜಮ್ಮು-ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಹಿಮಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ಅನ್ನದಾತರಿಗೆ ನೀರಿನ ಸಮಸ್ಯೆ ಬಗೆಹರಿತಿಲ್ಲ.. ಇತ್ತ ಮಳೆ ಕೂಡ ಕೈಕೊಟ್ಟಿದೆ. ಆಗಸ್ಟ್ ಮೊದಲನೇ ವಾರದಲ್ಲಿ ಸುರಿದ ಮಳೆಯಿಂದ ಬರೋಬ್ಬರಿ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಣೆ ಆಗಿತ್ತು. ಇನ್ನೂ ಎಡದಂಡೆಯ ಮೂಲಕ ಕಾಲುವೆ ನೀರು ಹರಿಸಿ ರೈತರು ಬೆಳೆ ಬೆಳೆಯಲು ಸರ್ಕಾರ ಅನುಕೂಲ ಕಲ್ಪಿಸಿತ್ತು. ಆದರೆ ಕಾಲುವೆಗೆ ನೀರು ಹರಿಸಿ 20 ದಿನಗಳಾದ್ರೂ ಸಹ ಆ ಜಿಲ್ಲೆಯ ರೈತರ ಜಮೀನಿಗೆ ನೀರು ಸಿಗ್ತಾ ಇಲ್ಲ. ಇದ್ರಿಂದ ಸಿಎಂ ಆದೇಶ ಮೇರೆಗೆ ಆ ಸಚಿವರೋಬ್ಬರು ರಿಯಾಲಿಟಿ ಚೆಕ್ ನಡಿಸಿದ್ರು.. ಅದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ.
Weather Alert 27-08-2023: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ತೆಲುಗು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಶನಿವಾರ ಕೆಲವೆಡೆ ಮಳೆಯಾಗಿದ್ದು, ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.
Today Rain update : 2020 ರಿಂದ, ಪ್ರಕೃತಿ ಎಲ್ಲ ನಿರೀಕ್ಷೆ, ಅಂದಾಜುಗಳನ್ನು ಮೀರಿ ರೌದ್ರಾವತಾರ ತೋರುತ್ತಿದೆ. ಕೆಲವು ಭಾಗಗಳಲ್ಲಿ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ.
ಭೂಕುಸಿತದ ಅಪಾಯದ ನಡುವೆ ಮತ್ತೆ ಭಾರೀ ಮಳೆ ಸಾಧ್ಯತೆ
ಆಗಸ್ಟ್ 26 ರಿಂದ ಕೊಂಚ ಬಿಡುವು ನೀಡಲಿದ್ದಾನೆ ವರುಣ
Karnataka Rain Alert: ಹವಾಮಾನ ಇಲಾಖೆ (ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಆಗಸ್ಟ್ 24 ರಂದು ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
Weather Update in Kannada: IMD ಪ್ರಕಾರ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15 ರಿಂದ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
Weather Update in Kannada: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ ಹೊರತುಪಡಿಸಿ, ದೇಶದ ಇತರ ಹಲವು ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 9, 2019. ಮಲೆನಾಡಿಗರ ಪಾಲಿನ ಬ್ಲಾಕ್ ಡೇ
ಮಲೆನಾಡಿನಲ್ಲಿ ಒಂದೇ ರಾತ್ರಿ ಸುರಿದ 22 ಇಂಚು ಮಳೆ
ಗ್ರಾಮವೇ ಕೊಚ್ಚಿ ಹೋಗಿ, ಗುಡ್ಡಗಳು ಕಳಚಿದ್ದವು
ಉಟ್ಟ ಬಟ್ಟೆಯಲ್ಲಿ ಓಡಿ ಜೀವ ಉಳಿಸಿಕೊಂಡಿದ್ದ ಜನ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.