ಮಳೆ ಇಲ್ಲದ ಹಿನ್ನಲೆ ಪಾತಾಳಕ್ಕೆ ಇಳಿದ ಅಂತರ್ಜಲ ಮಟ್ಟ ಹಾವೇರಿ ಜಿಲ್ಲೆಯಲ್ಲಿ ಬತ್ತಿ ಬರಿದಾದ ಕೊಳವೆ ಬಾವಿಗಳು ಜೂನ್ನಲ್ಲಿ 17.30 ಮೀಟರ್ ಕುಸಿತ ಕಂಡ ಅಂತರ್ಜಲ ಮಟ್ಟ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ತಟ್ಟಿದ ಎಫೆಕ್ಟ್... ಅಂತರ್ಜಲ ಮಟ್ಟ ಕಡಿಮೆಯಾಗಿರುವ ಹಿನ್ನೆಲೆ... ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕುಸಿತ, ರೈತರಲ್ಲಿ ಮೂಡಿದ ಆತಂಕ ಬೋರ್ವೆಲ್ಗಳಲ್ಲಿ ಪೈಪ್ಗಳನ್ನು ಆಳಕ್ಕೆ ಇಳಿಸಿ ಇಳಿಸಿ ಬೇಸತ್ತ ರೈತರು...
Today Weather Update 01-07-2023: ಪಂಜಾಬ್, ಜಮ್ಮು - ಕಾಶ್ಮೀರ ಮತ್ತು ಅಸ್ಸಾಂ ಅನ್ನು ಒಳಗೊಂಡಿರುವ ಕೆಲವು ಪ್ರದೇಶಗಳಲ್ಲಿ ಉತ್ತಮ, ಪೂರ್ವ ಕರಾವಳಿ ಹಾಗೂ ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಸಾಮಾನ್ಯ ಮಾನ್ಸೂನ್ ಆಗುತ್ತದೆ ಎಂದು ಹವಾಮಾನ ಬ್ಯೂರೋ ಹೇಳಿದೆ.
Karnataka Rain: ಕೇಂದ್ರವು ಅಧಿಕೃತ ಹೇಳಿಕೆಯಲ್ಲಿ, ಕರಾವಳಿ ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ (64.5 ಮಿಮೀ ನಿಂದ 115 ಮಿಮೀ), ಪ್ರತ್ಯೇಕ ಸ್ಥಳಗಳಲ್ಲಿ ಈ ಅವಧಿಯಲ್ಲಿ ಅತಿ ಹೆಚ್ಚು (244.4 ಮಿಮೀ ವರೆಗೆ) ಮಳೆ ಬೀಳುತ್ತದೆ
Weather Update Today of 29 June 2023: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ದೆಹಲಿ NCR, ರಾಯಲಸೀಮಾ, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
KRS ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದೆ
ಬೆಂಗಳೂರಿಗೆ ಕುಡಿಯೋ ನೀರನ್ನು ಒದಗಿಸೋದು KRS ಜಲಾಶಯ
ಸದ್ಯ ಜಲಾಶಯದ ನೀರಿನ ಮಟ್ಟ ಕೇವಲ 79 ಅಡಿ ಮಾತ್ರ
ಸದ್ಯ ಮಳೆಯಾಗದೇ ಇದ್ರೆ ಕುಡಿಯೋ ನೀರಿನ ಸಮಸ್ಯೆ ಫಿಕ್ಸ್
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಮೌರ್ಯ ಸರ್ಕಲ್ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜ್ಯದಲ್ಲಿ ಇಂದು ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಬೆಂಗಳೂರಿನ ಹಲವೆಡೆ ಬಾರಿ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಸೃಷ್ಟಿಯಾಗಿತ್ತು. ಹಾಗೆ ಮಳೆಯ ಕಾರಣ ಇಂದು ಬಿಬಿಎಂಪಿ ಜೆಸಿಬಿ ಘರ್ಜನೆಯನ್ನ ನಿಲ್ಲಿಸಿದೆ.
Lifestyle: ಅಮಟೆಕಾಯಿ ಎನ್ನುತ್ತಿದ್ದತಂತೆ ಅದರ ಉಪ್ಪನಕಾಯಿ ನೆನಪಿಗೆ ಬರುತ್ತದೆ. ಬಾಯಲ್ಲಿ ನೀರು ತರಿಸುವ ಇದರ ಉಪ್ಪಿನಕಾಯಿ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಸಹಕಾರಿಯಾಗಿದೆ. ಅಮಟೆಕಾಯಿ ವಿಟಮಿನ್ ಸಿ ವಿಟಮಿನ್ ಎ,ಫೈಬರ್ ಅಂಶ ಹೇರಳವಾಗಿದೆ.
Karnataka Rain Alert 19-06-2023: ಜೂನ್ 19 ಮತ್ತು ಜೂನ್ 20 ರ ನಡುವೆ ಪೂರ್ವ ರಾಜಸ್ಥಾನವು ಬಿಪಾರ್ಜೋಯ್ ಚಂಡಮಾರುತದ ಪರಿಣಾಮವಾಗಿ ಭಾರೀ ಮತ್ತು ಅತ್ಯಂತ ಭಾರೀ ಮಳೆಯ ಸಾಧ್ಯತೆ ಇದೆ.
ಬಸವಸಾಗರ ಜಲಾಶಯವೂ ನಾಲ್ಕು ಜಿಲ್ಲೆಗಳ ರೈತರ ಜಮೀನಿಗೆ ನೀರೋದಗಿಸುತ್ತಿದೆ. ಯಾದಗಿರಿ, ವಿಜಯಪೂರ, ಕಲಬುರಗಿ, ರಾಯಚೂರ ಜಿಲ್ಲೆಗಳ ನಾಲ್ಕು ಲಕ್ಷಕ್ಕೂ ಅಧಿಕ ಹೆಕ್ಟರ್ ಪ್ರದೇಶಕ್ಕೆ ನೀರೋದೊಗಿಸು ಪ್ರಮುಖ ಜಲಾಶಯವಾಗಿದೆ ...
Today Weather 18-06-2023: ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯಿಂದಾಗಿ ತಾಪಮಾನವೂ ಕುಸಿಯಲಿದೆ. ಈ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
Red zone area list prepared by BBMP: ಇನ್ನು ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದರೂ ಸಹ ಪಾಲಿಕೆ ಮಾತ್ರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲ ಆಗಿದೆ. ಬೆಂಗಳೂರು ನಗರ ಪೂರ್ವ ವಲಯದಲ್ಲಿ 5 ಏರಿಯಾಗಳಿಗೆ ಮಳೆಯಿಂದ ತೀವ್ರ ಹಾನಿಯಾಗಲಿದ್ದು, 15 ಏರಿಯಾಗಳನ್ನ ಮಧ್ಯಮ ಹಾನಿ ಪ್ರದೇಶ ಎಂದು ಗುರುತಿಸಲಾಗಿದೆ.
Tushar Girinath : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕೂಡಲೆ ಸಿಸಿ ಟಿವಿ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಏಷ್ಯಾದಲ್ಲೇ ಹೆಚ್ಚು ಕೊಬ್ಬರಿ ಮಾರುಕಟ್ಟೆ ಹಾಗೂ ವಹಿವಾಟು ನಡೆಸುವ ಕಲ್ಪತರು ನಾಡು ಕೆಲವೇ ಗಂಟೆಗಳ ಮಳೆಯ ಅಬ್ಬರಕ್ಕೆ ಅಕ್ಷರಕ್ಷಃ ಪಥರುಗುಟ್ಟಿದೆ. ಮೃಗಶಿರಾ ಮಳೆಯು ತಂದೊಡ್ಡಿದ್ದ ಅವಾಂತರ ಒಂದಲ್ಲ ಎರಡಲ್ಲ.. ಹೇಗಿತ್ತು ಮುಂಗಾರು ಮಳೆಯ ಆರ್ಭಟ ಅಂತಿರಾ.. ನೀವೇ ನೋಡಿ…?
ಈ ಹಿನ್ನೆಲೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಕರಾವಳಿಲ್ಲಿಂದು ಭಾರಿ ಮಳೆ ಮುನ್ಸೂಚನೆ
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಾನ್ಸೂನ್ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.