ರಾಯಲ್ಸ್ ತಂಡವು ರಾಯಲ್ ಮಲ್ಟಿಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ, ಮನೋಜ್ ಬಡಾಲೆ ಮುಖ್ಯ ಷೇರುದಾರರಾಗಿದ್ದಾರೆ. ಇಲ್ಲಿಯವರೆಗೆ, ಫ್ರಾಂಚೈಸಿ ಮಾರಾಟದ ಬಗ್ಗೆ ಮಾಲೀಕರು ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ
Jadeja Leaves CSK: ಸಿಎಸ್ಕೆ ಜೊತೆ ದೀರ್ಘಕಾಲದ ಪ್ರಯಾಣ ಮುಗಿಸಿ ಜಡೇಜಾ ರಾಜಸ್ಥಾನ ರಾಯಲ್ಸ್ಗೆ ಮರಳುತ್ತಿರುವ ಸುದ್ದಿ ಕ್ರಿಕೆಟ್ ಲೋಕದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರದ ಹಿಂದೆ ಧೋನಿ ಮಾತುಗಳೇ ಪ್ರಮುಖ ಎಂದು ವರದಿಗಳು ಹೇಳುತ್ತಿವೆ.
ರವೀಂದ್ರ ಜಡೇಜಾ ಸಿಎಸ್ಕೆ ಜೊತೆಗಿನ ತಮ್ಮ 12-ಋತುವಿನ ಅವಧಿಯನ್ನು ಕೊನೆಗೊಳಿಸುತ್ತಾರೆ, ರಾಜಸ್ಥಾನ್ ರಾಯಲ್ಸ್ಗೆ ಸೇರ್ಪಡೆಗೊಳ್ಳುತ್ತಾರೆ, ವರ್ಷಕ್ಕೆ 18 ಕೋಟಿ ರೂಪಾಯಿಗಳಿಂದ 14 ಕೋಟಿ ರೂಪಾಯಿಗಳಿಗೆ ಕಡಿಮೆ ಸಂಬಳ ಪಡೆಯುತ್ತಾರೆ.
IPL record holders: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅನೇಕ ದಾಖಲೆಗಳು ನಿರ್ಮಾಣವಾಗಿವೆ. ಬ್ಯಾಟಿಂಗ್ನಂತೆ ಬೌಲಿಂಗ್ನಲ್ಲಿಯೂ ಅನೇಕ ಬೌಲರ್ಗಳು ಕಮಾಲ್ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಅತಿಹೆಚ್ಚು ಡಾಟ್ ಬೌಲ್ ಮಾಡಿದ ಟಾಪ್ ಬೌಲರ್ಗಳ ಮಾಹಿತಿ ಇಲ್ಲಿದೆ ನೋಡಿ...
CSK vs RR: ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಬ್ಯಾಟಿಂಗ್ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಮಂಗಳವಾರ ಪಂದ್ಯ ಮುಗಿದ ಬಳಿಕ ಮೈದಾನದಲ್ಲಿ ಎಂ.ಎಸ್.ಧೋನಿಯವರ ಪಾದಗಳನ್ನು ಮುಟ್ಟುವ ಮೂಲಕ ವೈಭವ್ ಎಲ್ಲರ ಹೃದಯದಲ್ಲಿ ಸ್ಥಾನ ಗಳಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಒಂದೇ ಓವರ್ನಲ್ಲಿ ಐದು ಸಿಕ್ಸರ್ಗಳನ್ನು ಬಾರಿಸಿದ ಐದನೇ ಆಟಗಾರ ಎಂಬ ಹೆಗ್ಗಳಿಕೆಗೆ ಪರಾಗ್ ಪಾತ್ರರಾದರು. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ (2012), ರಾಹುಲ್ ತಿವಾಟಿಯಾ (2020), ರವೀಂದ್ರ ಜಡೇಜಾ (2021), ಮತ್ತು ರಿಂಕು ಸಿಂಗ್ (2023) ಸೇರಿದ್ದಾರೆ.
ಹಾಲಿ ಐಪಿಎಲ್ ಟೂರ್ನಿಯಲ್ಲಿ ಪ್ಲೇಆಫ್ ಕನಸು ಕಾಣುತ್ತಿದ್ದ ರಾಜಸ್ತಾನ ರಾಯಲ್ಸ್ ತಂಡಕ್ಕೆ ಡಬಲ್ ಆಘಾತ ಎದುರಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ರಿಯಾನ್ ಪರಾಗ್ ಪಡೆ ಟೂರ್ನಿಯಿಂದಲೇ ಹೊರಬಿದ್ದಿದ್ದರೆ, ಇತ್ತ ತಂಡದ ಪ್ರಮುಖ ವೇಗಿ ಗಾಯಗೊಂಡು ಬಾಕಿ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ರಾಜಸ್ತಾನ ತಂಡ 100 ರನ್ ಗಳ ಹೀನಾಯ ಸೋಲುಕಂಡಿದೆ. ಈ ಪಂದ್ಯದ ಸೋಲಿನ ಮೂಲಕ ರಾಜಸ್ತಾನ ರಾಯಲ್ಸ್ ತಂಡ ಟೂರ್ನಿಯಿಂದಲೇ ಹೊರಬಿದ್ದಿದೆ.
ಕಳೆದ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅಬ್ಬರದ ಶತಕದ ನೆರವಿನಿಂದ ಗುಜರಾತ್ ವಿರುದ್ಧ ಗೆದ್ದಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಗುರುವಾರ 5 ಬಾರಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸವಾಲು ಎದುರಾಗಲಿದೆ. ರಾಜಸ್ಥಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.
ರಾಜಸ್ಥಾನ್ ರಾಯಲ್ಸ್ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಯುವ ಪ್ರತಿಭೆಗಳನ್ನು ಪೋಷಿಸುವ ತಮ್ಮ ಬದ್ಧತೆಗೆ ಹೆಸರಾದವರು, ವೈಭವ್ಗೆ ವಿಶೇಷ ಮಾರ್ಗದರ್ಶನ ನೀಡಿದ್ದಾರೆ. ಯುವ ಕ್ರೀಡಾಪಟುಗಳಿಗೆ ಆತ್ಮವಿಶ್ವಾಸ ಮತ್ತು ಕೌಶಲ್ಯವನ್ನು ಬೆಳೆಸಲು ಸೂಕ್ತ ವಾತಾವರಣದ ಅಗತ್ಯವನ್ನು ದ್ರಾವಿಡ್ ಒತ್ತಿ ಹೇಳಿದ್ದಾರೆ.
2021ರ ಕೋವಿಡ್-19 ಲಾಕ್ಡೌನ್ ಸಮಯದಲ್ಲಿ, ಕೇವಲ 10 ವರ್ಷದ ವೈಭವ್ ತನ್ನ ಮನೆಯ ಟೆರೇಸ್ನಲ್ಲಿ ಕ್ರಿಕೆಟ್ ಅಭ್ಯಾಸ ಮಾಡುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತದಲ್ಲಿ ಲಾಕ್ಡೌನ್ನ ಕಟ್ಟುನಿಟ್ಟಿನ ನಿರ್ಬಂಧಗಳಿಂದ ಹೊರಗೆ ಆಟವಾಡಲು ಸಾಧ್ಯವಾಗದಿದ್ದರೂ, ವೈಭವ್ ತನ್ನ ಟೆರೇಸ್ನಲ್ಲಿ ತರಬೇತಿ ಪಡೆಯುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದೆ.
14 ವರ್ಷದ ಉದಯೋನ್ಮುಖ ಆಟಗಾರ ವೈಭವ್ ಸೂರ್ಯವಂಶಿಯ ಬೌಂಡರಿ, ಸಿಕ್ಸರ್ ಸುರಿಮಳೆ ಹಾಗೂ ದಾಖಲೆಯ ಶತಕಕ್ಕೆ ಸಾಕ್ಷಿಯಾದ ಸೋಮವಾರದ ಪಂದ್ಯದಲ್ಲಿ ಗುಜರಾತ್ ಟೈಟಾನ್ ವಿರುದ್ಧ ರಾಜಸ್ಥಾನ ರಾಯಲ್ಸ್ 8 ವಿಕೆಟ್ ಜಯಗಳಿಸಿದೆ.
ವೈಭವ್ ಸೂರ್ಯವಂಶಿ 14 ವರ್ಷ 32 ದಿನಗಳ ವಯಸ್ಸಿನಲ್ಲಿ ಯುವ ಬ್ಯಾಟರ್ ಸಿಡಿಲಿನಂತೆ ಅಬ್ಬರಿಸಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ 101 ರನ್ ಗಳಿಸಿ 10 ದಾಖಲೆಗಳನ್ನು ಬರೆದಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ 42ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನ ಅಂಗಳದಲ್ಲಿ ಮೊದಲ ಗೆಲುವು ದಾಖಲಿಸಿದೆ.
*/
/*-->*/
ಈ ವಿಜಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆತ್ಮವಿಶ್ವಾಸವನ್ನು ಗಣನೀಯವಾಗಿ ಉನ್ನತ ಮಟ್ಟಕ್ಕೆ ಏರಿಸಿದೆ, ವಿಶೇಷವಾಗಿ ತಮ್ಮ ಮನೆಯಂಗಣದಲ್ಲಿ ದೀರ್ಘಕಾಲದ ಸೋಲಿನ ಬರವನ್ನು ಕೊನೆಗೊಳಿಸಿದ ನಂತರ. ಜೋಶ್ ಹ್ಯಾಝಲ್ವುಡ್ ಮತ್ತು ಕೃನಾಲ್ ಪಾಂಡ್ಯ ಅವರ ಶಿಸ್ತುಬದ್ಧ ಬೌಲಿಂಗ್ ಪ್ರದರ್ಶನವು ತಂಡದ ಬೌಲಿಂಗ್ ವಿಭಾಗದ ಸಾಮರ್ಥ್ಯವನ್ನು ಮತ್ತೊಮ್ಮೆ ದೃಢಪಡಿಸಿದೆ.
ಲಕ್ನೋ ವಿರುದ್ಧದ ಸೋಲಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಹಾನಿ ಒತ್ತಾಯಿಸಿದ್ದಾರೆ. ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕೆಂದು ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.