ಎಚ್ಎಎಲ್ ಕಾರ್ಖಾನೆಯನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ನೀತಿ ಆಯೋಗದ ಸಭೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ಕೋರಿದ್ದಾರೆ ಎನ್ನಲಾಗಿದೆ. ಇದು ಸರಿಯಾದ ವಿಧಾನವಲ್ಲ ಎಂದು ಸಚಿವ ಎಂ. ಬಿ. ಪಾಟೀಲ್ ಮಾತನಾಡಿದರು..
ಭಾರತದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ದೇಶದ ಗಡಿಗಳನ್ನು ರಕ್ಷಿಸುವಲ್ಲಿ ಅವಿರತ ಶ್ರಮಿಸುತ್ತಿರುವ ಯೋಧರನ್ನು ಅವರು ಅಭಿನಂದಿಸಿದ್ದಾರೆ. ಕಾಶ್ಮೀರದ ಕೆಲಾರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರರನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುಜರಾತ್ನ ಭುಜ್ ಏರ್ಬೇಸ್ಗೆ ಭೇಟಿ ನೀಡಿ, ಭಾರತೀಯ ವಾಯುಸೇನೆಯ ಯೋಧರನ್ನು ಅಭಿನಂದಿಸಿದ್ದಾರೆ. ಅವರು ತಮ್ಮ ಹೇಳಿಕೆಯಲ್ಲಿ, ‘ಆಪರೇಷನ್ ಸಿಂಧೂರ’ದ ಮೂಲಕ ಕೇವಲ 23 ನಿಮಿಷಗಳಲ್ಲಿ ಕ್ಷಿಪಣಿಗಳನ್ನು ಬಳಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತೀಯ ವಾಯುಸೇನೆಯ ಪರಾಕ್ರಮವನ್ನು ಶ್ಲಾಘಿಸಿದರು. ಈ ಕಾರ್ಯಾಚರಣೆಯು ಪಾಕಿಸ್ತಾನದ ಭಯೋತ್ಪಾದಕರಿಗೆ ಕಠಿಣ ಎಚ್ಚರಿಕೆಯಾಗಿದ್ದು, ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, IMF ಪಾಕಿಸ್ತಾನಕ್ಕೆ ನೀಡಿರುವ 1 ಬಿಲಿಯನ್ ಡಾಲರ್ ಸಾಲವನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದರು. "ಪಾಕಿಸ್ತಾನ ಈ ಹಣವನ್ನು ಭಯೋತ್ಪಾದನೆಗೆ ಬಳಸಬಹುದು" ಎಂದು ಅವರು ಎಚ್ಚರಿಸಿದರು.
ಪಹಲಗಾಮ್ ದಾಳಿಯನ್ನು ಕೇವಲ ಭಯೋತ್ಪಾದಕ ಕೃತ್ಯವಾಗಿ ಅಲ್ಲ, ಭಾರತದ ಆತ್ಮದ ಮೇಲಿನ ದಾಳಿಯಾಗಿ, ನಾಗರಿಕರನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಿ ದೇಶದ ಏಕತೆಯನ್ನು ಒಡೆಯುವ ಪ್ರಯತ್ನವಾಗಿ ಚಿತ್ರಿಸಿದರು.
ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಪುನರುಚ್ಚರಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್ ದಾಳಿಗಳನ್ನು ಭಾರತದ ನಿರ್ಣಾಯಕ ಕ್ರಮದ ಪುರಾವೆಯಾಗಿ ಉಲ್ಲೇಖಿಸಿದ್ದಾರೆ.
"ಆಪರೇಷನ್ ಸಿಂದೂರ್ ಭಾರತದ ರಾಜಕೀಯ, ಸಾಮಾಜಿಕ, ಕಾರ್ಯತಂತ್ರದ ದೃಢತೆಯ ಸಂಕೇತ. ಭಯೋತ್ಪಾದನೆ ವಿರುದ್ಧ ಭಾರತದ ಅಚಲ ನಿರ್ಧಾರ, ಸೇನಾ ಸಾಮರ್ಥ್ಯವನ್ನು ತೋರಿಸಿದ ಈ ಕಾರ್ಯಾಚರಣೆ, ಗಡಿಯಾಚೆಗಿನ ಭೂಮಿಯೂ ಭಯೋತ್ಪಾದಕರಿಗೆ ಸುರಕ್ಷಿತವಲ್ಲ ಎಂಬ ಸಂದೇಶ ನೀಡಿದೆ," ಎಂದು ಅವರು ಎಕ್ಸ್ನಲ್ಲಿ ಹೇಳಿದ್ದಾರೆ.
Operation Sindoor: ಭಾರತ ಸೇನೆ, ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿ, ಉಗ್ರರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಇದೀಗ ಇದರ ಬೆನ್ನಲ್ಲೆ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ.
ಪಹಲ್ಗಾಮ್ ದಾಳಿಗೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ
ದೇಶದ ಜನತೆ ಬಯಸಿದ್ದು ಖಂಡಿತ ನಡೆಯುತ್ತೆ'
ಸಶಸ್ತ್ರ ಪಡೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಫೋಟಕ ಹೇಳಿಕೆ
ರಾಜನಾಥ್ ಸಿಂಗ್ ಹೇಳಿಕೆಯಿಂದ ಪಾಕ್ಗೆ ಆತಂಕ
ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 28 ಜನ ಅಮಾಯಕ ಪ್ರವಾಸಿಗರ ಹತ್ಯೆ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾ ಜೊತೆ ಸಂಯೋಜಿತವಾಗಿರುವ ಟಿಆರ್ಎಫ್ ಈ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಶೀಘ್ರದಲ್ಲೇ ಅವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ದೇಶಕ್ಕೆ ಭರವಸೆ ನೀಡಲು ಬಯಸುತ್ತೇನೆ. ನಾವು ಯಾರನ್ನೂ ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಮೊನ್ನೆ ಮೊನ್ನೆಯಷ್ಟೇ, ಬುಧವಾರ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜನಾಥ್ ಸಿಂಗ್ (Rajnath Singh), ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ.
ನೀಟ್ ಅಕ್ರಮದ ಬಗ್ಗೆ 1 ದಿನ ಪ್ರತ್ಯೇಕ ಚರ್ಚೆಗೆ ನಾವು ಅವಕಾಶ ಕೇಳುತ್ತಿದ್ದೇವೆ. ಇದು ಅತ್ಯಂತ ಪ್ರಮುಖ ವಿಷಯ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. 70 ಕಡೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಸಂತಸವಾಗುತ್ತದೆ' ಎಂದು ರಾಹುಲ್ ಮನವಿ ಮಾಡಿಕೊಂಡಿದ್ದಾರೆ.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಇಂದು ಐದನೇ ಹಂತದ ಲೋಕಸಭೆ ಚುನಾವಣೆ
8 ರಾಜ್ಯಗಳ 49 ಲೋಕಸಭೆ ಸ್ಥಾನಗಳಿಗೆ ಮತದಾನ
ಬಿಹಾರ-5, ಜಾರ್ಖಂಡ್-3, ಮಹಾರಾಷ್ಟ್ರ-13
ಒಡಿಶಾ-5, ಉತ್ತರ ಪ್ರದೇಶ-14, ಪಶ್ಚಿಮ ಬಂಗಾಳ-7
ಜಮ್ಮು-ಕಾಶ್ಮೀರ, ಲಡಾಖ್ನಲ್ಲಿ 1 ಸ್ಥಾನಕ್ಕೆ ಮತದಾನ
695 ಅಭ್ಯರ್ಥಿಗಳ ಕಣದಲ್ಲಿ ಜೂನ್ 4ಕ್ಕೆ ಫಲಿತಾಂಶ
Lok Sabha Election 2024: ಲೋಕಸಭಾ ಚುನಾವಣೆಗೆ ಇಂದು ಐದನೇ ಹಂತದ ಮತದಾನ ನಡೆಯಲಿದೆ. ಇಂದು 49 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಒಟ್ಟು 695 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರನ್ನು ಕೂಲ್ ಕ್ಯಾಪ್ಟನ್ ಎಂ.ಎಸ್.ಧೋನಿಗೆ ಹೋಲಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್ನಲ್ಲಿ ಈಗಲೂ ಅಭಿಮಾನಿಗಳು ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಕ್ರಿಕೆಟ್ನಲ್ಲಿ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಅಂತಾ ಟೀಕಿಸಿದ್ದಾರೆ.
Rajnath singh: ಭಾರತದ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಭಾರತ ತನ್ನ ಸ್ವಾತಂತ್ರ್ಯ ಗಳಿಸಿದ ನೂರು ವರ್ಷಗಳ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರ ಎನಿಸಿಕೊಳ್ಳಬೇಕು ಎಂದಿದ್ದು, ಅದಕ್ಕಾಗಿ ಭಾರತೀಯ ಸೇನಾಪಡೆಗಳ ಸಾಮರ್ಥ್ಯ ವೃದ್ಧಿ ಮತ್ತು ಆರ್ಥಿಕ ಸಂಪನ್ಮೂಲಗಳ ಸಮರ್ಥ ಬಳಕೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.
ಚುನಾವಣೆಗಾಗಿ ರಾಜ್ಯಗಳಲ್ಲಿ ತಿಂಗಳುಗಟ್ಟಲೆ ಟೆಂಟ್ ಹಾಕುವ ಇವರು ಬಿಜೆಪಿ ಆಡಳಿತದ ಒಂದು ರಾಜ್ಯ ಸಂಕಷ್ಟ ಎದುರಿಸುತ್ತಿರುವಾಗ ಅತ್ತ ಸುಳಿಯದಿರುವುದೇಕೆ? ಮಣಿಪುರ ವಿಷಯ ಬಂದರೆ 56 ಇಂಚಿನ ಎದೆಯ ಅಳತೆ 16 ಇಂಚಿಗೆ ಇಳಿಯುವುದೇಕೆ? ಎಂದು ಕಾಂಗ್ರೆಸ್ ಕುಟುಕಿದೆ.
Karnataka CM Siddaramaiah meets PM Modi: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಗುರುವಾರ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.