Bharat Bandh on February 16: ʼಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ. ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಟಿಕಾಯತ್ ಹೇಳಿದ್ದಾರೆ.
ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಹಾಗೂ ಮಸಿ ಬಳಿದ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಬರೋಬ್ಬರಿ 450 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೈಗೌಂಡ್ಸ್ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಮಸಿ ಎರಚಿದ ಘಟನೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದೆ. ಕರ್ನಾಟಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಗ್ಗೆ ಪ್ರಾದೇಶಿಕ ವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ಟೀಕಾಯತ್ ಮಾತನಾಡುತ್ತಿದ್ದ ವೇಳೆ ಅವರ ಮೇಲೆ ಮಸಿ ಎಸೆಯಲಾಗಿದೆ.
ಉತ್ತರ ಪ್ರದೇಶದ ಮತದಾರರು ರೈತರ ಕಲ್ಯಾಣದ ಬಗ್ಗೆ ಮಾತನಾಡುವವರಿಗೆ ಮಾತ್ರ ಒಲವು ತೋರುತ್ತಾರೆ ಮತ್ತು ಧಾರ್ಮಿಕ ನೆಲೆಯಲ್ಲಿ ಧ್ರುವೀಕರಣದಲ್ಲಿ ತೊಡಗುವವರಿಗೆ ಪ್ರಯೋಜನವಾಗುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಶನಿವಾರದಂದು ಪ್ರತಿಭಟನಾಕಾರರು ಮಂಡಿಸಿದ ಎಂಎಸ್ಪಿ ಮತ್ತು ಇತರ ಬೇಡಿಕೆಗಳ ಕುರಿತು ಸರ್ಕಾರದೊಂದಿಗೆ ಮಾತುಕತೆಯಲ್ಲಿ ರೈತರನ್ನು ಪ್ರತಿನಿಧಿಸುವ ಐದು ನಾಯಕರ ಹೆಸರನ್ನು ಪ್ರಕಟಿಸಿದರು.
ತಮಿಳುನಾಡು, ಛತ್ತೀಸ್ಗಡ್, ಕೇರಳ, ಪಂಜಾಬ್, ಜಾರ್ಖಂಡ್ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಬಂದ್ಗೆ ತಮ್ಮ ಬೆಂಬಲವನ್ನು ವಿಸ್ತರಿಸಿದ್ದು, ಈ ರಾಜ್ಯಗಳಲ್ಲಿ ಪ್ರತಿಭಟನೆಯ ಪರಿಣಾಮ ಕಂಡುಬಂದಿದೆ.
ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೆ ತಂದ ವಾರ್ಷಿಕೋತ್ಸವದಂದು ಸೋಮವಾರ ನಡೆಸಿದ 'ಭಾರತ್ ಬಂದ್' ಯಶಸ್ವಿಯಾಗಿದೆ ಎಂದು ಶ್ಲಾಘಿಸಿದರು.ಬಂದ್ ಕರೆಗೆ ದೇಶಾದ್ಯಂತ ರೈತರಿಂದ ಸಂಪೂರ್ಣ ಬೆಂಬಲ ಸಿಕ್ಕಿದೆ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಜೋ ಬಿಡೆನ್ ಅವರ ಬಹು ನಿರೀಕ್ಷಿತ ದ್ವಿಪಕ್ಷೀಯ ಭೇಟಿಗೆ ಕೆಲವು ಗಂಟೆಗಳ ಮೊದಲು, ರೈತ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ (ಸೆಪ್ಟೆಂಬರ್ 24, 2021) ದಂದು ಕೃಷಿ ಕಾನೂನಿನತ್ತ ಗಮನ ಹರಿಸುವಂತೆ ಅಮೆರಿಕದ ಅಧ್ಯಕ್ಷರನ್ನು ಒತ್ತಾಯಿಸಿದರು.
ಇಂದು ಕಿಸಾನ್ ಮಹಾಪಂಚಾಯತ್'ನಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.
ಕಳೆದ ವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಬಗ್ಗೆ ತೃಣಮೂಲ ವಿರುದ್ಧ ಬಿಜೆಪಿ ತೀವ್ರ ಹೋರಾಟದ ಮಧ್ಯೆ, ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಇಂದು ಪಶ್ಚಿಮ ಬಂಗಾಳದ ನಂದಿಗ್ರಾಮ್ಗೆ ಭೇಟಿ ನೀಡುತ್ತಿದ್ದು, ಅಲ್ಲಿ ಅವರು ಮಹಾಪಂಚಾಯತ್ ಸಭೆ ನಡೆಸಲಿದ್ದಾರೆ.
ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಬೆಂಬಲವನ್ನು ಹೆಚ್ಚಿಸಲು ಮಾರ್ಚ್ 8 ರಂದು ಮಧ್ಯಪ್ರದೇಶದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿರಲಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಸಿಂಗ್ ಟಿಕಾಯತ್ ಅವರನ್ನು 2012 ರ ಕೊಲೆ ಮತ್ತು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್- ಜೀವಿ ಟೀಕೆಗೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಂತಹ ಜನರನ್ನು ಸಹ ಆ ವರ್ಗಕ್ಕೆ ಸೇರಿಸಲಾಗುತ್ತದೆಯೇ? ಎಂದು ಕೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.