ಡಿಸೆಂಬರ್ 6 ರಂದು ಭಾರಿ ಪ್ರಮಾಣದ ದಾಳಿಗೆ ಪ್ಲ್ಯಾನ್
ಉಗ್ರ ವೈದ್ಯ ಉಮರ್ ನಬಿಯಿಂದ ಸ್ಫೋಟಕ್ಕೆ ಸಂಚು
ಸ್ಫೋಟಕ್ಕೂ ಮುನ್ನ ಮಸೀದಿಗೆ ಭೇಟಿ ನೀಡಿದ್ದ ಉಗ್ರ
ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನ
ಅಂದೇ ಸ್ಫೋಟ ಮಾಡಲು ಯೋಜಿಸಿದ್ದ ಉಮರ್ ನಬಿ
ಪಂಚಾಂಗದ ಪ್ರಕಾರ, ಚೈತ್ರ ಶುಕ್ಲ ನವಮಿ ತಿಥಿಯು ಏಪ್ರಿಲ್ 5, 2025 ರಂದು ಸಂಜೆ 7:26 ಕ್ಕೆ ಪ್ರಾರಂಭವಾಗಿ, ಏಪ್ರಿಲ್ 6 ರಂದು ಸಂಜೆ 7:22 ಕ್ಕೆ ಮುಕ್ತಾಯಗೊಳ್ಳುತ್ತದೆ. ಉದಯ ದಿನಾಂಕವನ್ನು ಆಧರಿಸಿ, ರಾಮ ನವಮಿಯ ಮಹಾ ಪರ್ವವನ್ನು ಏಪ್ರಿಲ್ 6 ರಂದು ಆಚರಿಸಲಾಗುತ್ತದೆ.
ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಭಗವಾನ್ ಶ್ರೀ ರಾಮನ ಜಯಂತಿಯ ಆಚರಣೆಗಾಗಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ಸಂಕೀರ್ಣದಾದ್ಯಂತ ವೇದ ಮಂತ್ರಗಳ ಧ್ವನಿ, ವಿಶೇಷ ಪೂಜೆಗಳು, ಭಜನೆ-ಕೀರ್ತನೆಗಳು ಮತ್ತು ರಾಮಾಯಣ ಪಠಣದಿಂದ ಭಕ್ತಿಯ ವಾತಾವರಣವು ತುಂಬಿ ತುಳುಕುತ್ತಿದೆ.
ಸೆಕ್ಷನ್ 80G ಅಡಿಯಲ್ಲಿ ಅಯೋಧ್ಯೆ ರಾಮ ಮಂದಿರಕ್ಕೆ ನೀಡುವ ದೇಣಿಗೆಗಳ ಮೇಲಿನ ತೆರಿಗೆ ಕಡಿತವನ್ನು ಗರಿಷ್ಠ 50% ಗೆ ಏಕೆ ಸೀಮಿತಗೊಳಿಸಲಾಗಿದೆ. ವಾಸ್ತವವಾಗಿ, ಈ ಕಡಿತವು ಕೇವಲ 50% ಕ್ಕೆ ಸೀಮಿತವಾಗಿರುವುದಕ್ಕೆ ಮೂರು ಕಾರಣಗಳಿವೆ.
Ram Mandir: ಅಯೋಧ್ಯೆ ಭಾರತದ ಕೋಟಿ ಕೋಟಿ ಭಕ್ತರ ಶ್ರದ್ಧಾ ಕೇಂದ್ರ. ಅಯೋಧ್ಯೆ ರಾಮಮಂದಿರದ ಬಾಲರಾಮ ಮೂರ್ತಿಯನ್ನು ಕೆತ್ತಲು ಬಳಸಿರುವ ಶಿಲೆ ಸಿಕ್ಕಿರುವುದು ಮೈಸೂರಿನ ಜಯಪುರ ಹೋಬಳಿಯ ಹಾರೋಹಳ್ಳಿಯಲ್ಲಿ. ಈಗ ಹಾರೋಹಳ್ಳಿಯಲ್ಲೂ ರಾಮದೇಗುಲ ನಿರ್ಮಾಣವಾಗುತ್ತಿದೆ.
Ayodya Rama Mandir: 2025ರ ಜನವರಿ 22ನೇ ತಾರೀಖು ಮಂದಿರದ ಮತ್ತು ಪ್ರಾಣಪ್ರತಿಷ್ಠಾಪನೆಯ ವಾರ್ಷಿಕೋತ್ಸವ ನಡೆಯಬೇಕಿತ್ತು. ಸದ್ಯದ ಮಾಹಿತಿಗಳ ಪ್ರಕಾರ ಅಂದು ವಾರ್ಷಿಕೋತ್ಸವ ನಡೆಯುತ್ತಿಲ್ಲ.
Ram Mandir: ರಾಮಮಂದಿರ ನಿರ್ಮಾಣ ಸಮಿತಿಯು ಇತ್ತೀಚಿಗೆ 2 ದಿನಗಳ ಕಾಲ ಸದ್ಯ ನಡೆಯುತ್ತಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದೆ. ಮೊದಲ ಮಹಡಿ, ಸಭಾಂಗಣ, ಗಡಿ, ಪ್ರದಕ್ಷಿಣಿಯ ಮಾರ್ಗ ಸೇರಿದಂತೆ ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಲ್ಲಿ ಪರಿಶೀಲನೆ ನಡೆಸಿದೆ. ಸಮಿತಿಗೆ 2025ರ ಸೆಪ್ಟೆಂಬರ್ ವೇಳೆಗೆ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Ram Mandir : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬುಧವಾರ (ಮೇ 1) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ. ರಾಮ ಮಂದಿರದ ನಿರ್ಮಾಣದ ಬಾಳಿಕೆ ಮೊದಲ ಭೇಟಿ ನೀಡುತ್ತಿದ್ದಾರೆ
Ram Mandir : ಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು 'ಪ್ರಸಾದ'ವಾಗಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ನಿಂದ ದೇವಸ್ಥಾನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.
ರಾಮಮಂದಿರ ದೇಣಿಗೆ ಸಂಗ್ರಹ: ಒಂದು ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ಭಕ್ತರು ಬಾಲರಾಮನ ದರ್ಶನ ಪಡೆದು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ವೇಳೆ ಭಕ್ತರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
Best Places In Ayodhya: ಪೌರಾಣಿಕ ನಂಬಿಕೆಗಳ ಪ್ರಕಾರ, ಅಯೋಧ್ಯೆಯನ್ನು ಭಗವಾನ್ ರಾಮನ ಜನ್ಮಭೂಮಿ ಎಂದು ಹೇಳಲಾಗುತ್ತದೆ. ಇತ್ತೀಚೆಗಷ್ಟೇ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಿದೆ. ನಿತ್ಯ ಲಕ್ಷಾಂತರ ಭಕ್ತರು ಭಗವಾನ್ ರಾಮನನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
Students Suspended For Ram Mandir Discussion: ವರದಿಗಳ ಪ್ರಕಾರ, ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಿಸ್ತು ಸಮಿತಿಯು ನೋಟಿಸ್ ಕಳುಹಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.