Ram Mandir : ಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು 'ಪ್ರಸಾದ'ವಾಗಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್ನಿಂದ ದೇವಸ್ಥಾನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.
ರಾಮಮಂದಿರ ದೇಣಿಗೆ ಸಂಗ್ರಹ: ಒಂದು ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ಭಕ್ತರು ಬಾಲರಾಮನ ದರ್ಶನ ಪಡೆದು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ವೇಳೆ ಭಕ್ತರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
Best Places In Ayodhya: ಪೌರಾಣಿಕ ನಂಬಿಕೆಗಳ ಪ್ರಕಾರ, ಅಯೋಧ್ಯೆಯನ್ನು ಭಗವಾನ್ ರಾಮನ ಜನ್ಮಭೂಮಿ ಎಂದು ಹೇಳಲಾಗುತ್ತದೆ. ಇತ್ತೀಚೆಗಷ್ಟೇ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಿದೆ. ನಿತ್ಯ ಲಕ್ಷಾಂತರ ಭಕ್ತರು ಭಗವಾನ್ ರಾಮನನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
Students Suspended For Ram Mandir Discussion: ವರದಿಗಳ ಪ್ರಕಾರ, ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಿಸ್ತು ಸಮಿತಿಯು ನೋಟಿಸ್ ಕಳುಹಿಸಿದೆ.
Ram Mandir Silver Commemorative Coin:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 15 ರ ಗುರುವಾರ 3 ನಾಣ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ, 1 ನಾಣ್ಯವು ಅಯೋಧ್ಯೆಯ ರಾಮಲಲ್ಲಾ ಮತ್ತು ರಾಮ ಜನ್ಮಭೂಮಿ ದೇವಾಲಯದ ಥೀಮ್ ಅನ್ನು ಆಧರಿಸಿದೆ.
Ayodhya District Administration response to KFC: ವಿಶ್ವವಿಖ್ಯಾತ ಫ್ರೈಡ್ ಚಿಕನ್ಗೆ ಹೆಸರುವಾಸಿಯಾಗಿರುವ ಕೆಎಫ್ಸಿ ಅಯೋಧ್ಯೆಯಲ್ಲಿ ತನ್ನ ಮಳಿಗೆ ತೆರೆಯುವ ಬಗ್ಗೆ ಉತ್ಸುಕವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಯೋಧ್ಯೆ ಜಿಲ್ಲಾಡಳಿತ ಹೇಳಿದ್ದೇನು ಗೊತ್ತಾ?
Poonam Pandey Death: ಬಾಲಿವುಡ್ ನಟಿ ಪೂನಂ ಪಾಂಡೆ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಇದೀಗ ಈ ನಟಿ ನೆನಪು ಮಾತ್ರ. ಸದಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. ಇಲ್ಲಿದೆ ಸಂಪೂರ್ಣ ಮಾಹಿತಿ.
ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೋಗಿದ್ದ ಭಕ್ತ ತಾಯ್ನಾಡಿಗೆ
ಹುಬ್ಬಳ್ಳಿಯ ಶ್ರೀಸಿದ್ಧಾರೂಢಮಠದಲ್ಲಿ ರಾಮಭಕ್ತನಿಗೆ ಸನ್ಮಾನ
ಪಾದಯಾತ್ರೆ ಮೂಲಕ ರಾಮನ ದರ್ಶನ ಪಡೆದು ಬಂದ ಯುವಕ
ನಡೆದೇ ರಾಮನ ದರ್ಶನವಾಗ್ಬೇಕು ಎಂಬ ಹಠ ಹಿಡಿದಿದ್ದ ಮನೋಜ್
ಹುಬ್ಬಳ್ಳಿಯಿಂದ ಅಯೋಧ್ಯೆಯವರೆಗೆ 1800 ಕಿ.ಮೀ ಪಾದಯಾತ್ರೆ
ಅಯೋಧ್ಯೆಗೆ ಭೇಟಿ ನೀಡಲು ಬಯಸುವ ಭಕ್ತರಿಗಾಗಿ ಪೇಟಿಎಂ (Paytm) ಬಂಪರ್ ಆಫರ್ ನೀಡಿದೆ. ಪೇಟಿಎಂ ವಿಮಾನ ಮತ್ತು ಬಸ್ ಮೂಲಕ ಅಯೋಧ್ಯೆಗೆ ಪ್ರಯಾಣಿಸುವ ಭಕ್ತರಿಗೆ ವಿಶೇಷವಾದ 100% ಕ್ಯಾಶ್ಬ್ಯಾಕ್ ಕೊಡುಗೆಯನ್ನು ಪ್ರಕಟಿಸಿದೆ.
Ayodhya Ram Mandir: ಇತ್ತೀಚೆಗೆ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು ಉಧ್ಘಾಟಿಸಲಾಯಿತು.. ಈಗ ಎಲ್ಲರೂ ಆ ರಾಮಲಲ್ಲಾ ದರ್ಶನ ಮಾಡಲು ಯೋಚಿಸುತ್ತಿದ್ದಾರೆ.. ಆದರೆ ಆ ರಾಮಮಂದಿರದಂತೆ ಭವ್ಯವಾದ ದೇವಾಲಯಗಳು ಬೇರೆ ನಗರಗಳಲ್ಲಿಯೂ ಇವೆ ಎಂಬುದು ನಿಮಗೆ ಗೊತ್ತಾ?
Idol of Lord Vishnu: ಕೋಟ್ಯಾಂತರ ರಾಮಭಕ್ತರ ಕನಸಿನ ರಾಮಮಂದಿರದಲ್ಲಿ ರಾಮಲಲ್ಲನ ಪ್ರತಿಷ್ಠಾಪನೆ ನಡೆದಿದೆ. ರಾಮಲಲ್ಲನ ಹಸನ್ಮುಖ ದ ಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಕರಾವಳಿಯಲ್ಲಿ ಹೊಸ ಪ್ರಶ್ನೆ ಉದ್ಭವವಾಗಿದೆ. ಅಯೋಧ್ಯೆಯ ರಾಮಲಲ್ಲ ನಾ ಮೂರ್ತಿಯನ್ನೇ ಹೋಲುವ ಮಹಾವಿಷ್ಣುವಿನ ಮೂರ್ತಿಯೊಂದು ಕರಾವಳಿಯಲ್ಲಿರುವುದು ಈ ಪ್ರಶ್ನೆಗೆ ಕಾರಣ...
Ayodhya Ram Mandir: ಬ್ರಹ್ಮಕಲಶಾಭಿಷೇಕೋತ್ಸವ ಮಾರ್ಚ್ 10ರವರೆಗೆ 48 ದಿನ ನಿರಂತರವಾಗಿ ನಡೆಯಲಿದೆ. ಆದರೆ ಕೊನೆಯ 5 ದಿನ ಮಹತ್ವದ್ದಾಗಿದ್ದು, ಮಾ 6ರಿಂದ 10ರವರೆಗೆ ಪ್ರತಿದಿನ 250 ಕಲಶಗಳ ಪ್ರತಿಷ್ಠೆಯಾಗಿ ಅಭಿಷೇಕ ನಡೆಯಲಿದೆ ಎಂದು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಸತ್ಯನಾರಾಯಣ ಆಚಾರ್ಯ ಅಯೋಧ್ಯೆಯಿಂದ ಮಾಹಿತಿ ನೀಡಿದ್ದಾರೆ.
Ayodhya Ram Mandir: ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹವನ್ನು ಭವ್ಯ ದೇವಸ್ಥಾನದಲ್ಲಿ ಸಾಕಷ್ಟು ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಗಿದೆ. ಇದರ ವಿಜೃಂಭಣೆಯನ್ನು ದೇಶಾದ್ಯಂತ ಸಂಭ್ರಮಿಸಲಾಗಿದೆ. ಪ್ರಾಣ-ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಬಂದ ಅತಿಥಿಗಳು ಭಾಗವಹಿಸಿದ್ದರು.(Business News In Kannada)
Shruti Hariharan stance on Ayodhya Ram Mandir: ಸೌತ್ ಸಿನಿಮಾಗಳ ಸುಂದರಿ ನಟಿ ಶೃತಿ ಹರಿಹರನ್ ಆಗಾಗ ಧರ್ಮ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಅಸಮಧಾನವನ್ನು ಹೊರಹಾಕುತ್ತಲೇ ಇದ್ದಾರೆ. ಆಗಾಗ ಪ್ರಮುಖ ವೇದಿಕೆಗಳಲ್ಲಿ ಸಾಮಾಜಿಕ ನ್ಯಾಯ, ಮಹಿಳೆಯ ಮೇಲಿನ ಧೋರಣೆ ಬಗ್ಗೆ ಮಾತಾಡುತ್ತಲೇ ಇರುತ್ತಾರೆ. ಇದೀಗ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜಕೀಯ ಉದ್ದೇಶವಿದೆ ಎಂದು ನಟಿ ಶ್ರೃತಿ ವಿರೋಧ ವ್ಯಕ್ತಪಡಿಸಿದ್ದಾರೆ.
Sports Fraternity Appeared At Ram Mandir Pran Pratishtha Ceremony: ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ನಿಂದ ಹಿಡಿದು ಸೈನಾ ನೆಹ್ವಾಲ್ವರೆಗೆ ಹಲವು ಕ್ರೀಡಾ ತಾರೆಯರು ಉಪಸ್ಥಿತರಿದ್ದರು.
Ayodhya Ram Mandir : ಈ ದೇವಾಲಯದ ನಿರ್ಮಾಣಕ್ಕಾಗಿ ಸಾಮಾನ್ಯರಿಂದ ಹಿಡಿದು ಕೋಟ್ಯಾಧಿಪತಿಯವರೆಗೆ ದೇಣಿಗೆ ನೀಡಿದ್ದಾರೆ. ಹೀಗೆ ನೀಡಿದ ದೇಣಿಗೆಯಲ್ಲಿ ಸಂಗ್ರಹವಾದ ಮೊತ್ತ 3,200 ಕೋಟಿ ರೂ. ಎಂದು ಹೇಳಲಾಗಿದೆ.
ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ನಿನ್ನೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ.
ಅಯೋಧ್ಯೆ ಪೀಠದಲ್ಲಿ ವಿರಾಜಮಾನವಾದ ಶ್ರೀರಾಮ
ಇಂದಿನಿಂದ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ಮುಕ್ತ
ಬೆಳ್ಳಂ ಬೆಳಗ್ಗೆ ಓಡೋಡಿ ಬಂದ ರಾಮ ಭಕ್ತರು
ಅಯೋಧ್ಯೆ ರಾಮಮಂದಿರದಲ್ಲಿ ಭಾರಿ ಜನಸ್ತೋಮ
1 ವರ್ಷಕ್ಕೆ 5 ಕೋಟಿ ಜನರು ದೇಗುಲಕ್ಕೆ ಭೇಟಿ ನಿರೀಕ್ಷೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.