Ram Mandir Pran Pratishtha: ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ತನ್ನ ನಿರ್ಧಾರವನ್ನು ಎಲ್ಲರಿಗೂ ಸೂಕ್ತ ಸಮಯದಲ್ಲಿ ತಿಳಿಸಲಾಗುವುದು ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ಪಕ್ಷದ ಈ ಇಬ್ಬರು ನಾಯಕರಲ್ಲದೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
Ayodhya Ram Mandir: ಆಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನವೇ ಇಲ್ಲಿ ದೊಡ್ಡ ದೊಡ್ಡ ಕಂಪನಿಗಳು ಸ್ಥಾವರಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದ್ದು, ಭವಿಷ್ಯದಲ್ಲಿ ಅಯೋಧ್ಯೆ ಉದ್ಯೋಗ ಕೇಂದ್ರವಾಗಲಿದೆ ಎಂದು ಹೇಳಲಾಗುತ್ತಿದೆ.
Ayodhya Ram Mandir Cake: ಕರ್ನಾಟಕದ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬೇಕರಿಯೊಂದರಲ್ಲಿ 25 ಕೆಜಿ ಸಕ್ಕರೆ ಪಾಕದಿಂದ ತಯಾರಿಸಿದ ರಾಮ ಮಂದಿರದ ಪ್ರತಿಕೃತಿಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
Pran Pratishtha Day Security: ಇದಲ್ಲದೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಎರಡು ತಂಡಗಳನ್ನು ನಿಯೋಜಿಸಲಾಗುವುದು. ಆಂಟಿ ಸಬೊಟೇಜ್ ಸ್ಕ್ವಾಡ್ನ ಎರಡು ತಂಡಗಳು ಮತ್ತು ಪಿಎಸಿಯ ಕಮಾಂಡೋ ಘಟಕವೂ ಇರುತ್ತದೆ. ಎಟಿಎಸ್ ಮತ್ತು ಎಸ್ಟಿಎಫ್, ಎನ್ಎಸ್ಜಿ ಮತ್ತು ಕೇಂದ್ರೀಯ ಏಜೆನ್ಸಿಗಳ ತಲಾ ಒಂದು ಘಟಕದೊಂದಿಗೆ ನಿಯೋಜಿಸಲಾಗುವುದು.
ಅಯೋಧ್ಯ ರಾಮ ಮಂದಿರ ಜನರ ದೇವಸ್ಥಾನವಾಗಿ ಇರಬೇಕೆ ಹೊರತು. ಬಿಜೆಪಿಯವರ ದೇವಸ್ಥಾನವಾಗಕೂಡದು ಎಂದು ಕೆಪಿಸಿಸಿ ವಕ್ತಾರ ವಿ.ಎಸ್.ಉಗ್ರಪ್ಪ ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
Ram Mandir Bell :ತಮಿಳುನಾಡಿನ ರಾಮೇಶ್ವರಂನಿಂದ ಈ ಗಂಟೆಯನ್ನು ಕಳುಹಿಸಿ ಕೊಡಲಾಗಿದೆ. ಈ ಗಂಟೆಯ ತೂಕ ಬರೋಬ್ಬರಿ 613 ಕೆಜಿ. ಈ ಗಂಟೆಯ ವಿಶೇಷತೆಯೆಂದರೆ ಅದನ್ನು ಬಾರಿಸಿದಾಗ, ಓಂಕಾರ ಹೊರಹೊಮ್ಮುತ್ತದೆ.
Ayodhya Trains: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ರಾಮ ಮಂದಿರದ ದರ್ಶನಕ್ಕೆ ತೆರಳುವ ಭಕ್ತರಿಗಾಗಿ ಭಾರತೀಯ ರೈಲ್ವೆ 1000ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ನಿಯೋಜಿಸಲಿದೆ ಎಂದು ಹೇಳಲಾಗುತ್ತಿದೆ.
Ram Mandir Inauguration: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲ್ಲಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡದ ಮತ್ತೋರ್ವ ಪ್ಯಾನ್ ಇಂಡಿಯಾ ಸ್ಟಾರ್ ಯಶ್ಗೆ ಆಹ್ವಾನ ಬಂದಿದೆ.
Nepal Gift to Ram Mandir: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಸೀತಾ ಮಾತೆಯ ತವರು ಮನೆ ಎಂದು ಕರೆಯಲ್ಪಡುವ ನೇಪಾಳದಿಂದ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಬರಲಿವೆ ಎಂದು ಮೂಲಗಳು ಮಾಹಿತಿ ನೀಡಿವೆ.
Ayodhya: ಹಲವಾರು ವರ್ಷಗಳಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ನಡೆಯಲ್ಲಿರುವ ಕಾರ್ಯಕ್ರಮದಲ್ಲಿ ಬಹುತೇಕ ಗಣ್ಯರು ಭಾಗವಹಿಸುತ್ತಿದ್ದು, ಅದರಲ್ಲಿ ಕನ್ನಡ ಕಲಾವಿದನಿಗೂ ಆಹ್ವಾನ ಸಿಕ್ಕಿದೆ. ಹಾಗಾದ್ರೆ ಆ ನಟ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
Ayodhya Water Metro: ಸರಯು ನದಿಯಲ್ಲಿ ಚಲಿಸಲಿರುವ ಈ ವಾಟರ್ ಮೆಟ್ರೋದಲ್ಲಿ ಒಮ್ಮೆಗೆ 50 ಜಂರು ಕುಳಿತುಕೊಳ್ಳಬಹುದು. ವಿಶೇಷವೆಂದರೆ ಈ ವಾಟರ್ ಮೆಟ್ರೋ ಚಲಾಯಿಸಲು ಸೌರಶಕ್ತಿಯೇ ಇಂಧನ. ಗುಪ್ತರ್ ಘಾಟ್ನಿಂದ ರಾಮ್ ಕಿ ಪೈಡಿವರೆಗೆ ಚಲಿಸುವ ಈ ವಾಟರ್ ಮೆಟ್ರೋದ ವಿಶೇಷತೆಗಳೇನು? ಇದರಲ್ಲಿ ಏನೆಲ್ಲಾ ಸೌಲಭ್ಯಗಳು ಲಭ್ಯವಾಗಲಿವೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
Kangana Ranaut In Somnath: ಬಾಲಿವುಡ್ ನಟಿ ಕಂಗನಾ ರನೌತ್ ಅಭಿನಯನ ತೇಜಸ್ ಸಿನಿಮಾ ಯಶಸ್ಸು ಕಾಣದೇಯಿದ್ದರು, ಸದ್ಯ ಈ ನಟಿ ಗುಜರಾತ್ನ ಸೋಮನಾಥ್ನಲ್ಲಿರುವ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Ayodhya Ram Mandir: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಇಂದು (ಮಂಗಳವಾರ, 05 ಸೆಪ್ಟೆಂಬರ್ 2023) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಉಭಯ ನಾಯಕರು ಭೇಟಿಯಾಗಲಿದ್ದಾರೆ.
Yogi Adityanath: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮೊದಲಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಕಥಾ ಪಾರ್ಕ್ ಹೆಲಿಪ್ಯಾಡ್ ತಲುಪಲಿದ್ದಾರೆ.
Smriti Irani On Ram Mandir: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾನುವಾರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.