Rameshwaram Cafe blas : ಶಂಕಿತ ಉಗ್ರರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹ ಹಿಂದೂಗಳ ಹೆಸರಲ್ಲಿ ಮನೆ ಹಾಗೂ ಹೊಟೇಲ್ ಬಾಡಿಗೆ ಪಡೆದಿದ್ದರು ಎಂಬುದು ಗೊತ್ತಾಗಿದೆ. ಇದಕ್ಕಾಗಿ ನಕಲಿ ಆಧಾರ್ ಕಾರ್ಡ್ ಸಹ ಬಳಸಿಕೊಂಡಿದ್ದರು..
CM Siddaramaiah: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Rameshwarama cafe Blast suspect Latest Photo :ಶಂಕಿತನ ಬೇಸ್ಬಾಲ್ ಕ್ಯಾಪ್ ಅನ್ನು ಹತ್ತಿರದ ಮಸೀದಿಯ ಹೊರಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ನಂತರ ಶಂಕಿತ ವ್ಯಕ್ತಿ ತನ್ನ ಬಟ್ಟೆಯನ್ನು ಬದಲಾಯಿಸಿದ್ದ ಎಂದು ಮೂಲಗಳು ತಿಳಿಸಿವೆ.
Rameswaram Cafe Bomb Blast: ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳು ತನಿಖೆಯನ್ನು ತೀವ್ರಗೊಳಿಸಿವೆ. ಜೊತೆಗೆ NIA ಮತ್ತು NSG ತಂಡದವರೂ ತನಿಖೆ ನಡೆಸುತ್ತಿದ್ದಾರೆ. FSL ಅಧಿಕಾರಿಗಳು ಈಗಾಗಲೇ ಸ್ಫೋಟದ ಮಾದರಿಗಳನ್ನು ಸಂಗ್ರಹಿಸಿ ಟೆಕ್ನಿಕಲ್ ಮಾಹಿತಿ ಕಲೆ ಹಾಕುತ್ತಿದ್ದಾರೆ.
Rameshwaram Cafe Blast :ನಿನ್ನೆ ಸ್ಪೋಟ ನಡೆದ ಜಾಗದಲ್ಲೇ ಇದ್ದ ಬಿಹಾರ ಮೂಲದ ಅಲಂಕೃತ್ ಎಂಬ ಯುವಕ ತನ್ನ ತಾಯಿಯಿಂದಲೇ ಇಂದು ಬದುಕಿ ಉಳಿದಿದ್ದಾನೆ. ನಿನ್ನೆ ನಡೆದ ಸ್ಪೋಟದ ಬಗ್ಗೆ ವಿವರಿಸುತ್ತಿದ್ದಾನೆ.
Rameshwaram Cafe Blast latest update :ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಲ್ಲಾ ಕಡೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇದೀಗ ಸಿಸಿ ಟಿವಿ ಫೂಟೇಜ್ ನಿಂದಲೇ ಪ್ರಮುಖ ಸುಳಿವು ಪೊಲೀಸರ ಕೈ ಸೇರಿದೆ.
Rameshwaram cafe blast :ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವು ಸರಣಿ ಸ್ಫೋಟದ ಪರೀಕ್ಷಾರ್ಥ ಸ್ಫೋಟ ಅಥವಾ ರಿಹರ್ಸಲ್ ಇರಬಹುದು ಎಂದು ಅವರು ಆರೋಪಿಸಿದ್ದಾರೆ. ಸರಣಿ ಸ್ಫೋಟದ ಮುನ್ಸೂಚನೆ ಇದಾಗಿರಬಹುದು ಎನ್ನುವ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ.
Bangalore Rameshwaram Cafe Blast: ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಗೆ ಅಡಿಪಾಯ ಹಾಕಿದ್ದು ಆಲ್ಟ್ರಾನ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್. ಮನೆಯವರ ಅಪೇಕ್ಷೆಗೆ ವಿರುದ್ಧವಾಗಿ ಸಿಎ ದಿವ್ಯಾ ರಾಘವೇಂದ್ರ ರಾವ್ ಅವರು ತಮ್ಮ ಪತಿ ರಾಘವೇಂದ್ರ ರಾವ್ ಜೊತೆಗೂಡಿ ಈ ಕೆಫೆ ಆರಂಭಿಸಿದ್ದಾರೆ.
Rameshwaram Cafe Blast: ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.