Ration Card Rule : ನೀವು ಪಡಿತರ ಚೀಟಿ ಫಲಾನುಭವಿಯಾಗಿದ್ದರೆ ನಿಮಗಾಗಿ ಪ್ರಮುಖ ಸುದ್ದಿ ಇದೆ. ಪಡಿತರ ಅಂಗಡಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ನಿಯಮಗಳನ್ನು ರೂಪಿಸಿದ್ದು, ಇನ್ನು ಮುಂದೆ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದಲ್ಲಿ ಆಹಾರ ಧಾನ್ಯಗಳು ಸಿಗುವಂತಾಗಿದೆ.
ಈ ಹಿಂದೆ ಆಧಾರ್ನೊಂದಿಗೆ ಪಡಿತರ ಲಿಂಕ್ ಮಾಡಲು ಕೊನೆಯ ದಿನಾಂಕ ಮಾರ್ಚ್ 31 ಆಗಿತ್ತು, ಆದರೆ ಈಗ ಅದನ್ನು ಜೂನ್ 30 ಕ್ಕೆ ವಿಸ್ತರಿಸಲಾಗಿದೆ. ಇಲಾಖೆ (ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ) ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಪಡಿತರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅನೇಕ ಮಂದಿ ನಮ್ಮ ನಡುವೆಯೇ ಇದ್ದಾರೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ.
ಕೇಂದ್ರವು ರಾಜ್ಯಗಳಿಗೆ ನೀಡಿರುವ ಮಾಹಿತಿಯ ಪ್ರಕಾರ, 'ಮೇ ನಿಂದ ಸೆಪ್ಟೆಂಬರ್ವರೆಗೆ ಉಳಿದ 5 ತಿಂಗಳವರೆಗೆ ಎಲ್ಲಾ 36 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಅಕ್ಕಿ ಮತ್ತು ಗೋಧಿಯ ಹಂಚಿಕೆಯನ್ನು ಬದಲಾಯಿಸಲು ನಿರ್ಧರಿಸಲಾಗಿದೆ.
Ration Card Rules : ಅನರ್ಹ ಪಡಿತರ ಚೀಟಿದಾರರಿಗೆ ಕಾರ್ಡ್ ಸರೆಂಡರ್ ಮಾಡಲು ಅಥವಾ ರದ್ದುಪಡಿಸಲು ಸರ್ಕಾರ ಮನವಿ ಮಾಡಿದೆ. ಕಾರ್ಡ್ ಸರೆಂಡರ್ ಮಾಡದಿರುವವರು ಸರ್ಕಾರದ ಪರಿಶೀಲನೆಯಲ್ಲಿ ಒಂದು ವೇಳೆ ಸಿಕ್ಕಿಬಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದಾಗಿದೆ. ಇದರೊಂದಿಗೆ ಇದುವರೆಗೆ ಅವರು ತೆಗೆದುಕೊಂಡಿರುವ ಪಡಿತರವನ್ನೂ ಕೂಡ ಹಿಂಪಡೆಯಲಾಗುವುದು ಎಂದು ಹೇಳಲಾಗಿದೆ.
Ration Card: ಕೋವಿಡ್ ನಂತರದ ಕಾಲದಲ್ಲಿ ಜನರ ಆರೋಗ್ಯ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾ ಇಡುವ ಅಗತ್ಯವಿದ್ದು, ಪಡಿತರ ಯೋಜನೆಗಳನ್ನು ಕ್ರಮ ಬದ್ಧಗೊಳಿಸಿ ಜನರಿಗೆ ಸಿರಿಧಾನ್ಯ, ಜೋಳ ಒದಗಿಸುವುದು ಒಳ್ಳೆಯದು ಎಂಬುದು ತಜ್ಞರ ಸಲಹೆಯಾಗಿದೆ.
ರೇಷನ್ ಕಾರ್ಡ್ ಲೇಟೆಸ್ಟ್ ಸುದ್ದಿ: ಅಗತ್ಯವಿರುವರಿಗೆ ಯಾವುದೇ ತೊಂದರೆ ಇಲ್ಲದೆ ಪಡಿತರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಎಂಬ ಮಹಾತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದ ಗ್ರಾಹಕರು ದೇಶಾದ್ಯಂತ ಯಾವುದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಪಡಿತರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ.
ರೇಷನ್ ಕಾರ್ಡ್-ಆಧಾರ್ ಲಿಂಕ್: ರೇಷನ್ ಕಾರ್ಡ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ದಿನಾಂಕವನ್ನು ಮಾರ್ಚ್ 31 ರಿಂದ ಜೂನ್ 30, 2022 ರವರೆಗೆ ವಿಸ್ತರಿಸಲಾಗಿದೆ. ನಿಮ್ಮ ಪಡಿತರವನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ, ಭವಿಷ್ಯದಲ್ಲಿ ಸರ್ಕಾರದ ಯೋಜನೆಗಳನ್ನು ಪಡೆಯಲು ನೀವು ತೊಂದರೆ ಎದುರಿಸಬೇಕಾಗಬಹುದು.
ಪಡಿತರ ಚೀಟಿ ಹೊಸ ನಿಯಮ: ಬಡವರಿಗೆ ಅನುಕೂಲವಾಗಲೆಂದು ಸರ್ಕಾರ ಉಚಿತ ಪಡಿತರ ವ್ಯವಸ್ಥೆಯನ್ನು ಕಲ್ಪಿಸಿದೆ. ಅದರಲ್ಲೂ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಒನ್ ನೇಷನ್ ಒನ್ ರೇಷನ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಯಡಿ ಸರ್ಕಾರವು ದೇಶದ ಯಾವುದೇ ಭಾಗದಲ್ಲಾದರೂ ಫ್ರೀ ರೇಷನ್ ಪಡೆಯಬಹುದು ಎಂಬ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
Standards For Ration Card: ಪಡಿತರ ಚೀಟಿ ಫಲಾನುಭವಿಗಳಿಗೊಂದು ಮಹತ್ವದ ಸುದ್ದಿ ಪ್ರಕಟವಾಗಿದೆ. ಸರ್ಕಾರ ಉಚಿತ ಪಡಿತರ ಅವಧಿಯನ್ನು ವಿಸ್ತರಿಸಿದೆ. ಈ ನಡುವೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಪಡಿತರ ಚೀಟಿ ನಿಯಮಗಳಲ್ಲಿ ಬದಲಾವಣೆಗಳನ್ನು ತರಲಿದೆ ಎನ್ನಲಾಗಿದೆ.
ಕುಟುಂಬದಲ್ಲಿ ಹೊಸ ಸೊಸೆ ಅಥವಾ ಮಕ್ಕಳು ಹೀಗೆ ಇತರ ಸದಸ್ಯರ ಹೆಸರನ್ನು ಸಹ ಪಡಿತರ ಚೀಟಿಯಲ್ಲಿ ಸೇರಿಸುವುದು ಅವಶ್ಯಕ. ಪಡಿತರ ಚೀಟಿಯಲ್ಲಿ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರಿಸುವ ಸಂಪೂರ್ಣ ಪ್ರಕ್ರಿಯೆ ನಿಮಗಾಗಿ ಇಲ್ಲಿದೆ..
Ration Card: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಅಗ್ಗದ ದರದಲ್ಲಿ ಪಡಿತರವನ್ನು ನೀಡುತ್ತದೆ.
New Ration Card Rule: ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ತೆಗೆದುಕೊಳ್ಳುವ ಅರ್ಹತೆಯ ಮಾನದಂಡದಲ್ಲಿ ಬದಲಾವಣೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಹಲವು ಸಭೆಗಳನ್ನೂ ನಡೆಸಲಾಗಿದೆ.
ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯ ನಿಯಮಗಳನ್ನು ಹೊರಡಿಸಿದ್ದು, ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ (EPOS) ಸಾಧನಗಳನ್ನು ಪಡಿತರದಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಸಂಪರ್ಕಿಸಲು ಅಂಗಡಿಗಳನ್ನು ತಿದ್ದುಪಡಿ ಮಾಡಲಾಗಿದೆ.
ಕುಟುಂಬದ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವುದು ಅವಶ್ಯಕ. ಪಡಿತರ ಚೀಟಿಯಲ್ಲಿ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರಿಸುವ ಸಂಪೂರ್ಣ ಪ್ರಕ್ರಿಯೆಯ ನಿಮಗಾಗಿ ಇಲ್ಲಿದೆ ನೋಡಿ..
ಪಡಿತರ ಚೀಟಿಯಲ್ಲಿ ತಪ್ಪಾದ ಮೊಬೈಲ್ ನಂಬರ್ ನಮೂದಿಸಿದ್ದರೆ ಸಮಸ್ಯೆ ಎದುರಾಗಬಹುದು. ಒಂದು ವೇಳೆ ಇಲ್ಲಿ ತಪ್ಪಾದ ಮೊಬೈಲ್ ನಂಬರ್ ತಪ್ಪಾಗಿದ್ದರೆ ಕೂಡಲೇ ಸರಿಯಾದ ನಂಬರ್ ಅನ್ನು ಅಪ್ಡೇಟ್ ಮಾಡಬೇಕಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.