ಈ ಕಾರ್ಡ್ನಲ್ಲಿ ನಿಮ್ಮ ಮೊಬೈಲ್ ನಂಬರ್ ತಪ್ಪಾಗಿ ನಮೂದಿಸಿದ್ದರೆ ಅಥವಾ ನಂಬರ್ ಬದಲಾಗಿದ್ದರೆ ಮತ್ತು ಕಾರ್ಡ್ ಅನ್ನು ನವೀಕರಿಸದಿದ್ದರೆ, ನಿಮಗೆ ಸಮಸ್ಯೆಗಳಿರಬಹುದು ಎಂಬುವುದು ತಿಳಿದಿರಬೇಕು. ಆದ್ದರಿಂದ ತಡಮಾಡದೆ ನಿಮ್ಮ ಪಡಿತರ ಚೀಟಿಯಲ್ಲಿನ ಮೊಬೈಲ್ ನಂಬರ್ ಅನ್ನು ಕೂಡಲೇ ಅಪ್ಡೇಟ್ ಮಾಡಿಕೊಳ್ಳಿ.
Standards for Ration Card: ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರ ತೆಗೆದುಕೊಳ್ಳುವ ಅರ್ಹತೆಯ ಮಾನದಂಡದಲ್ಲಿ ಬದಲಾವಣೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಹಲವು ಸಭೆಗಳನ್ನೂ ನಡೆಸಲಾಗಿದೆ.
Covid Death: ಕಂದಾಯ ಇಲಾಖೆ ಅಂಕಿಅಂಶಗಳ ಪ್ರಕಾರ ಈವರೆಗೆ 22,661 ಪರಿಹಾರ ಹಣ ಕೋರಿ ಅರ್ಜಿ ಸ್ವೀಕರಿಸಿದೆ. ಆ ಪೈಕಿ ಬಿಪಿಎಲ್ (BPL) ಕುಟುಂಬದ ವಾರಸುದಾರರು 13,423 ಅರ್ಜಿ ಸಲ್ಲಿಸಿದ್ದಾರೆ. ಇನ್ನು ಎಪಿಎಲ್ ಕಾರ್ಡ್ ದಾರರು ಪರಿಹಾರ ಕೋರಿ 13,238 ಅರ್ಜಿ ಸಲ್ಲಿಸಿದ್ದಾರೆ.
Ration Card: ಹಲವು ಬಾರಿ ಕಾರಣಾಂತರಗಳಿಂದ ಪಡಿತರ ಪಟ್ಟಿಯಿಂದ ಹೆಸರು ಕೈಬಿಡಲಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ನಾನಾ ಸಮಸ್ಯೆ ಎದುರಿಸಬೇಕಾಗುತ್ತದೆ. ಅದರಲ್ಲೂ ಪಡಿತರ ಚೀಟಿಯ ಪಟ್ಟಿಯಿಂದ ನಿಮ್ಮ ಹೆಸರನ್ನು ತೆಗೆಯಲಾಗಿದೆ ಎಂಬುದೇ ನಿಮಗೆ ತಿಳಿದಿಲ್ಲದಿದ್ದರೆ ಮುಂದೇನು ಮಾಡಬೇಕು ಎಂಬುದೇ ಅರ್ಥವಾಗುವುದಿಲ್ಲ. ಆದರೆ, ಚಿಂತೆಬಿಡಿ ಮನೆಯಲ್ಲಿ ಕುಳಿತು ಪಡಿತರ ಚೀಟಿಯಲ್ಲಿ ಹೆಸರನ್ನು ಹೇಗೆ ಪರಿಶೀಲಿಸುವುದು ಎಂದು ಇಂದು ನಾವು ನಿಮಗೆ ಹೇಳಲಿದ್ದೇವೆ.
ಹೊಸ ಮಾನದಂಡದ ಕರಡು ಈಗ ಬಹುತೇಕ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಹಲವು ಸುತ್ತಿನ ಸಭೆಗಳನ್ನೂ ನಡೆಸಲಾಗಿದೆ. ಹೊಸ ನಿಬಂಧನೆಯಲ್ಲಿ ಏನಾಗುತ್ತದೆ ಎಂದು ನಮಗೆ ತಿಳಿಸಿ?
Aadhaar-Ration Link: ಪಡಿತರ ಚೀಟಿಯೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಮೂಲಕ ನೀವು 'ಒನ್ ನೇಷನ್ ಒನ್ ರೇಷನ್ ಕಾರ್ಡ್' ಯೋಜನೆಯ ಲಾಭವನ್ನು ಪಡೆಯಬಹುದು. ಅದರ ಸಂಪೂರ್ಣ ಪ್ರಕ್ರಿಯೆಯನ್ನು ತಿಳಿಯೋಣ.
Ration Card Update - ಯಾವುದೇ ಓರ್ವ ಪಡಿತರ ವಿತರಕರ ಬಳಿ ಅವರ ನಿಗದಿತ ಫಲಾನುಭವಿಗಳಿಗಿಂತ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಪಡಿತರ ಪಡೆಯಲು ತಲುಪಿದರೆ, ಅಂತಹ ವಿತರಕರಿಗೆ ಜಿಲ್ಲಾಡಳಿತದ ಆಹಾರ ಸರಬರಾಜು ವಿಭಾಗ ಹೆಚ್ಚಿನ ಪಡಿತರ ನೀಡಲಿದ್ದು, ಇದರಿಂದ ಪ್ರತಿಯೊಬ್ಬರಿಗೂ ಕೂಡ ಸುಲಭವಾಗಿ ಪಡಿತರ ಸಿಗಲಿದೆ.
ಉತ್ತರ ಪ್ರದೇಶ, ದೆಹಲಿ ಕರ್ನಾಟಕದಂತಹ ದೇಶದ ಕೆಲವು ರಾಜ್ಯಗಳಲ್ಲಿ ನೀಡಲಾಗುತ್ತಿರುವ ಉಚಿತ ಪಡಿತರ ಸೌಲಭ್ಯವನ್ನು ಹೆಚ್ಚಿಸಲಾಗಿದೆ. ಅಕ್ಕಿ, ಗೋಧಿ, ಬೇಳೆಕಾಳು ಮತ್ತು ಸಕ್ಕರೆಯನ್ನು ಸರ್ಕಾರದಿಂದ ಪಡಿತರ ಚೀಟಿ ಗ್ರಾಹಕರಿಗೆ ನೀಡಲಾಗುತ್ತದೆ.
ದೆಹಲಿಯಲ್ಲಿಯೂ ‘ಒನ್ ನೇಷನ್ ಒನ್ ಪಡಿತರ ಚೀಟಿ ಯೋಜನೆ’ ಜಾರಿಯಾದ ನಂತರ ಬೇರೆ ರಾಜ್ಯಗಳ ಜನರಿಗೂ ಉಚಿತ ಪಡಿತರ ನೀಡಲಾಗುತ್ತಿದೆ. ದೆಹಲಿ ಸರ್ಕಾರವು 6 ತಿಂಗಳವರೆಗೆ ಉಚಿತ ಪಡಿತರ ಯೋಜನೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.
ಕರೋನಾ ಮತ್ತು ಲಾಕ್ಡೌನ್ನ ಸಮಯದಲ್ಲಿ ಬಡವರಿಗೆ ಪರಿಹಾರ ನೀಡುವ ಯೋಜನೆಯನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಸರಳವಾಗಿ ಹೇಳುವುದಾದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ಬಡವರಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗುವುದಿಲ್ಲ.
Ration Card Latest News: ಅಕ್ಟೋಬರ್ 31 ರವರೆಗೆ, ಪಡಿತರ ಚೀಟಿ ಹೊಂದಿದವರಿಗೆ ತಲಾ ಮೂರು ಕೆಜಿ ಗೋಧಿ ಮತ್ತು ಎರಡು ಕೆಜಿ ಅಕ್ಕಿಯನ್ನು ಪ್ರತಿ ನೀಡಲಾಗುತ್ತದೆ. ಇದೆ ಅವಧಿಯಲ್ಲಿ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ಕಾರ್ಡ್ಗೆ 20 ಕೆಜಿ ಗೋಧಿ ಮತ್ತು 15 ಕೆಜಿ ಅಕ್ಕಿ ಸಿಗಲಿದೆ.
Ration Card Rule Change - ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಪ್ರಕಾರ, ಪ್ರಸ್ತುತ ದೇಶಾದ್ಯಂತ 80 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯ (NFSA) ಲಾಭವನ್ನು ಪಡೆಯುತ್ತಿದ್ದಾರೆ. ಅನರ್ಹ ಜನರನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ವಿತರಣಾ ಸಚಿವಾಲಯವು ಮಾನದಂಡಗಳಲ್ಲಿ ಬದಲಾವಣೆಗಳನ್ನು ಮಾಡಲಿದೆ.
ಇಂದಿನ ಸಮಯದಲ್ಲಿ, ಲಭ್ಯವಿರುವ ತಂತ್ರಜ್ಞಾನದಿಂದ ಸರ್ಕಾರದ ಎಲ್ಲ ಸೇವೆಗಳು ಆನ್ ಲೈನ್ ನಲ್ಲಿ ಸಿಗುತ್ತಿವೆ. ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೆಲ ಸೇವೆಗಳನ್ನ ಸರ್ಕಾರ ಈಗ ಆನ್ ಲೈನ್ ನಲಿ ಸಿಗುವಂತೆ ಮಾಡಿದೆ.
ಅನೇಕ ಸಲ ನಾವು ಪಡಿತರ ಚೀಟಿಯಲ್ಲಿ ಏನನ್ನಾದರೂ ಅಪ್ಡೇಟ್ ಮಾಡಬೇಕು ಅಥವಾ ಅದು ಕಳೆದು ಹೋದರೆ, ನಾವು ಅದರ ನಕಲು ಪ್ರತಿಯನ್ನು ಪಡೆಯಬೇಕಾಗುತ್ತದೆ. ಅದೇ ಸಮಯದಲ್ಲಿ, ಕೆಲವೊಮ್ಮೆ ನಾವು ಹೊಸ ಪಡಿತರ ಚೀಟಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಈಗ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ.
ಸಾಮಾನ್ಯ ಜನರಿಗೆ ಪ್ರತಿಯೊಂದು ಸೌಲಭ್ಯವನ್ನು ಸುಲಭವಾಗಿ ಒದಗಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ನಿಮ್ಮ ಪಕ್ಕದ ಪಡಿತರ ಅಂಗಡಿಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಾಗಿ ಪರಿವರ್ತಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.