ಸರ್ಕಾರ ನೀಡಿದ ಕಾರಣ ಆಧಾರ್ ಜೊತೆ ಲಿಂಕ್ ಮಾಡದಿರುವುದಕ್ಕೆ ನೀಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಇಂದು ನಾವು ನಿಮಗೆ ಒಂದು ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ. ನಿಮ್ಮ ಹೆಸರನ್ನು ಪಡಿತರ ಪಟ್ಟಿಯಿಂದ ಕಡಿತಗೊಳಿಸಿದ್ದರೆ, ಮತ್ತೊಮ್ಮೆ ನೀವು ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು. ಅದರ ಸಂಪೂರ್ಣ ಪ್ರಕ್ರಿಯೆಯ ನಿಮಗಾಗಿ ಇಲ್ಲಿದೆ.
ಈಗ ನೀವು ಅಂತಹ ಎಲ್ಲಾ ಸಮಸ್ಯೆಗಳನ್ನು ಚಿಟಿಕೆ ಹೊಡೆಯುವಷ್ಟರಲ್ಲಿ ಭಾಗೇ ಹರಿಸಿಕೊಳ್ಳಬಹುದು. ಸರ್ಕಾರದ ಡಿಜಿಟಲ್ ಇಂಡಿಯಾ ಅಭಿಯಾನದ ಅಡಿಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲಾಗಿದೆ.
How to change mobile number in Ration Card: ಭಾರತದ ಯಾವುದೇ ನಗರದಲ್ಲಿ ಪಡಿತರಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಖಚಿತಪಡಿಸಿಕೊಳ್ಳಲು, ನಿಮ್ಮ ಮೊಬೈಲ್ ಸಂಖ್ಯೆಯನ್ನು ಪಡಿತರ ಚೀಟಿಯಲ್ಲಿ ನವೀಕರಿಸಬೇಕು.
ಹೊಸ ಪಡಿತರ ಚೀಟಿಗಳ ಜೊತೆಗೆ, ಹಳೆಯ ಪಡಿತರ ಚೀಟಿಗಳಲ್ಲಿ ಹೆಸರುಗಳನ್ನು ಸೇರಿಸುವ ಮತ್ತು ಅಳಿಸುವ ಕೆಲಸವೂ ನಡೆಯುತ್ತಿದೆ. ಆದರೆ, ಇದಕ್ಕಾಗಿ ನಿಮ್ಮ ಪಡಿತರ ಚೀಟಿಯನ್ನು ಆಧಾರ್ ಅಥವಾ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದು ಅಗತ್ಯವಾಗಿದೆ.
ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ (ಫೋಟೋಕಾಪಿ ಮತ್ತು ಮೂಲ ಎರಡೂ), ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರೂ ಪೋಷಕರ ಆಧಾರ್ ಕಾರ್ಡ್ ಅಗತ್ಯವಿದೆ.
Ration Card Latest News: ಪಡಿತರ ಚೀಟಿದಾರರಿಗೆ ಒಳ್ಳೆಯ ಸುದ್ದಿ ಇದೆ. 'ಒನ್ ನೇಶನ್ ಒನ್ ರೇಶನ್ ಕಾರ್ಡ್ ' ಅಡಿಯಲ್ಲಿ, ಈಗ ಫಲಾನುಭವಿಗಳು ತಮ್ಮ ಆಯ್ಕೆಯ ಪಡಿತರ ವಿತರಕರಿಂದ ಪಡಿತರವನ್ನು ಪಡೆದುಕೊಳ್ಳಬಹುದು.
ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ಇದೆ. ಪಡಿತರ ಚೀಟಿಯ ನಿಯಮಗಳಲ್ಲಿ ದೊಡ್ಡ ಬದಲಾವಣೆ ಮಾಡಲಾಗಿದೆ. ಹೊಸ ನಿಯಮದ ಪ್ರಕಾರ, ಈಗ ನೀವು ಮನೆಯಲ್ಲಿ ಕುಳಿತುಕೊಂಡೆ ಪಡಿತರ ಪಡೆಯಬಹುದು. ಉಚಿತ ಪಡಿತರ ಸೌಲಭ್ಯವನ್ನು ಪಡೆಯುವ ಫಲಾನುಭವಿಗಳು ಅಂಗಡಿಗೆ ಭೇಟಿ ನೀಡುವ ಮೂಲಕ ಪಡಿತರ ಪಡೆಯಲು ಸಾಧ್ಯವಾಗದಿದ್ದರೆ, ಅವರು ಈಗ ಮನೆಯಲ್ಲಿ ಪಡಿತರವನ್ನು ಪಡೆಯುತ್ತಾರೆ ಎಂದು ಸರ್ಕಾರ ಘೋಷಿಸಿದೆ.
One Nation One Ration Card Scheme: ದೆಹಲಿ-NCR ಸೇರಿದಂತೆ ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯ ಪ್ರದೇಶ, ಝಾರ್ಖಂಡ್, ಹರಿಯಾಣಾ, ಪಂಜಾಬ್, ಹಿಮಾಚಲ್ ಪ್ರದೇಶ, ಉತ್ತರಾಖಂಡ ಒಳಗೊಂಡಂತೆ ಎಲ್ಲಾ ಕೇಂದ್ರಾಡಳಿತ ಪ್ರದೇಶಗಳು ಮಾತು ರಾಜ್ಯಗಳಿಗೆ ಉಚಿತ ಪಡಿತರ (Free Ration) ವಿತರಣೆಯಾಗಲಿದೆ.
ದೇಶದ ಸುಮಾರು 80 ಕೋಟಿ ಜನರಿಗೆ ಉಚಿತ ಪಡಿತರ ಸೌಲಭ್ಯವನ್ನು ನೀಡಲಾಗುವುದು. ಇದರ ಅಡಿಯಲ್ಲಿ ಬಡವರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ (ಉಚಿತ 5 ಕೆಜಿ ಪಡಿತರ).
Ration Card Latest News : ಪಡಿತರ ಚೀಟಿಯಿಂದ ಇನ್ನೂ ಅನೇಕ ಪ್ರಯೋಜನಗಳಿವೆ. ಪಡಿತರ ಕಾರ್ಡ್ ಶ್ರೀಮಂತನಾಗಲಿ ಅಥವಾ ಬಡವರಾಗಲಿ ಎಲ್ಲರಿಗೂ ಬಹಳ ಮುಖ್ಯವಾದುದು. ಇದನ್ನು ಗುರುತಿನ ಚೀಟಿಯಾಗಿಯೂ ಬಳಸಲಾಗುತ್ತದೆ.
ದೀಪಾವಳಿ ತನಕ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದಕ್ಕಾಗಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಉಚಿತ ಪಡಿತರವನ್ನ ವಿತರಿಸುವ ಯೋಜನೆಯನ್ನ ದೀಪಾವಳಿಯವರೆಗೆ ವಿಸ್ತರಿಸಲಾಗಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಈಗ ಕೇಂದ್ರವು ನವೆಂಬರ್ 2020ರವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.