ಶುಭ್ಮನ್ ಗಿಲ್ ಪಂದ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರವಿಶಾಸ್ತ್ರಿ ಪೆವಿಲಿಯನ್ಗೆ ಬರುತ್ತಿದ್ದಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ. "ಆಫ್ ಸೈಡ್ ಹೊರಗೆ ಹೋಗುತ್ತಿದ್ದ ಚೆಂಡನ್ನು ಕಟ್ ಮಾಡುವ ಧಾವಂತದಲ್ಲಿ ಗಿಲ್ ಔಟಾಗಿದ್ದಾರೆ" ಎಂದು ಹೇಳಿದರು.
ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಳ್ಳಲು ಮಾಜಿ ಕೋಚ್ ರವಿಶಾಸ್ತ್ರಿ ಕಾರಣ ಎಂದು ಪಾಕಿಸ್ತಾನದ ಮಾಜಿ ವಿಕೆಟ್ ಕೀಪರ್ ಮತ್ತು ಬ್ಯಾಟರ್ ರಶೀದ್ ಲತಿದ್ ಅಭಿಪ್ರಾಯಪಟ್ಟಿದ್ದಾರೆ.
ಬಹಳ ದಿನಗಳಿಂದ ಟೀಂ ಇಂಡಿಯಾ ಈ ರೀತಿಯ ಆಟಗಾರನಿಗಾಗಿ ಎದುರು ನೋಡುತ್ತಿತ್ತು. ಸದ್ಯ, ಟೀಂ ಇಂಡಿಯಾಗೆ ಹೊಸ ಮ್ಯಾಚ್ ವಿನ್ನರ್ ಸಿಕ್ಕಿದ್ದು ಆಟಗಾರರಲ್ಲಿ ಹೊಸ ಹುರುಪು ತಂದಿದೆ. ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುವ ಮೊದಲು, ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಭಾರತೀಯ ಕ್ರಿಕೆಟ್ ಆಡಳಿತ ಅವರ ಕೈಯಲ್ಲಿತ್ತು. ಹೀಗಾಗಿ, ಈ ಆಟಗಾರನ ವೃತ್ತಿಜೀವನವು ಬಹುತೇಕ ಅಂತ್ಯದಲ್ಲಿತ್ತು.
ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ರಣಜಿ ಟ್ರೋಫಿಯನ್ನು ಮೊದಲೇ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳದ ಬಿಸಿಸಿಐ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಭಾರತ ತಂಡದ ಪ್ರದರ್ಶನ ಇದ್ದಕ್ಕಿದ್ದಂತೆ ಹೇಗೆ ಕುಸಿಯುತ್ತದೆ? 5 ವರ್ಷಗಳಿಂದ ಟೀಂ ಇಂಡಿಯಾ ವಿಶ್ವದ ನಂ.1 ತಂಡವಾಗಿತ್ತು. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಮತ್ತು ಈ ವೈಫಲ್ಯವು ತಾತ್ಕಾಲಿಕ ಅಂತಾ ಶಾಸ್ತ್ರಿ ಹೇಳಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ರವಿ ಶಾಸ್ತ್ರಿ , ಟೆಸ್ಟ್ ಮತ್ತು ODI-T20 ಕ್ರಿಕೆಟ್ ಗೆ ಪ್ರತ್ಯೇಕ ನಾಯಕನನ್ನು ಹೊಂದುವುದು ವಿರಾಟ್ ಮತ್ತು ರೋಹಿತ್ ಇಬ್ಬರ ದೃಷ್ಟಿಯಿಂದಲೂ ಒಳ್ಳೆಯದು ಎಂದು ಹೇಳಿದ್ದಾರೆ.
ಶಾಸ್ತ್ರಿ ಅವರು ತಮ್ಮ ಸ್ಥಾನವನ್ನು ತೊರೆದ ದಿನದಿಂದಲೂ ಅವರು ಆಯ್ಕೆಗಾರರು, ತಂಡದ ಡ್ರೆಸ್ಸಿಂಗ್ ರೂಮ್ ಮತ್ತು ಬೋರ್ಡ್ ಬಗ್ಗೆ ದೊಡ್ಡ, ದೊಡ್ಡ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಶಾಸ್ತ್ರಿ ಕೂಡ 2019ರ ವಿಶ್ವಕಪ್(2019 World Cup)ನಲ್ಲಿ ಭಾರತದ ಸೋಲಿನ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ್ದಾರೆ.
ನಿರ್ದಿಷ್ಟ ಜನರು ನನಗೆ ಕೆಲಸ ಸಿಗಬಾರದೆಂದು ಪ್ರಯತ್ನ ಪಟ್ಟಿದ್ದರು ಎಂಬುದನ್ನು ನಾನು ಹೇಳಲೇಬೇಕು ಎಂದು ರವಿಶಾಸ್ತ್ರಿ ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿದ ರವಿಶಾಸ್ತ್ರಿ, ಪ್ರಸ್ತುತ ಭಾರತದ ಏಕದಿನ ಮತ್ತು ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಸೀಮಿತ ಓವರ್ಗಳ ನಾಯಕತ್ವವನ್ನು ಶಾಶ್ವತವಾಗಿ ತ್ಯಜಿಸಬಹುದು ಮತ್ತು ತಮ್ಮ ಬ್ಯಾಟಿಂಗ್ ಮೇಲೆ ಸಂಪೂರ್ಣವಾಗಿ ಗಮನಹರಿಸಬಹುದು ಎಂದು ಬಹಿರಂಗಪಡಿಸಿದ್ದಾರೆ.
ಮುಂಬರುವ ಅಕ್ಟೋಬರ್-ನವೆಂಬರ್ನಲ್ಲಿ ಮುಂಬರುವ ಟಿ 20 ವಿಶ್ವಕಪ್ ನಂತರ ರವಿಶಾಸ್ತ್ರಿಯವರ ಅವಧಿ ಮುಗಿಯುತ್ತದೆ ಮತ್ತು ಅವರು ಒಪ್ಪಂದವನ್ನು ವಿಸ್ತರಿಸಲು ಇಚ್ಛಿಸುವುದಿಲ್ಲ ಎಂದು ವರದಿಗಳು ಹೇಳುತ್ತಿದ್ದರೆ,ಇನ್ನೊಂದೆಡೆಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು ಎನ್ನಲಾಗಿದೆ.
Ind Vs Eng Test Series - ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಗೂ ಮುನ್ನ ಭಾರತ ತಂಡ ಭಾರಿ ಹಿನ್ನಡೆ ಅನುಭವಿಸಿದೆ. ಟೀಂ ಇಂಡಿಯಾದ ಮೂವರು ಅನುಭವಿ ಆಟಗಾರರು 5 ನೇ ಟೆಸ್ಟ್ ನಿಂದ ಹೊರಬಂದಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಅವರ ಒಪ್ಪಂದ ಈ ವರ್ಷದ ಕೊನೆಯಲ್ಲಿ ಕೊನೆಗೊಳ್ಳಲಿದೆ. ರವಿಶಾಸ್ತ್ರಿ ಬದಲಿಗೆ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಆಯ್ಕೆಯಾಗಬಹುದು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.