ಇಂಗ್ಲೆಂಡ್ನ ಮಾಜಿ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್ ಅವರು ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಇತ್ತೀಚಿನ ಪ್ರದರ್ಶನಕ್ಕೆ ವಿರಾಟ್ ಗಿಂತ ಮುಖ್ಯವಾಗಿ ಕೋಚ್ ರವಿಶಾಸ್ತ್ರಿ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ನವದೆಹಲಿ: ಆಸ್ಟ್ರೇಲಿಯಾ ಸರಣಿಗೆ ಹೋಗುವಾಗ ತಂಡದೊಂದಿಗೆ ಭಾರತೀಯ ಕ್ರಿಕೆಟಿಗರ ಕುಟುಂಬಗಳಿಗೆ ಅವಕಾಶ ನೀಡಲಾಗುತ್ತದೆಯೇ ಎಂಬ ಬಗ್ಗೆ ಸಾಕಷ್ಟು ಊಹಾಪೋಹಗಳು ಇದ್ದವು. ಆದರೆ ನಂತರ ನಡೆದ ಹಲವು ನಾಟಕೀಯ ಬೆಳವಣಿಗೆ ನಂತರ ಅವಕಾಶ ನೀಡಲಾಯಿತು.
ಇದನ್ನೂ ಓದಿ: ರವಿಶಾಸ್ತ್ರಿ ಕುರಿತ ಪ್ರಶ್ನೆಗೆ ಗಂಗೂಲಿ ನೀಡಿದ ಉತ್ತರ ಹೇಗಿತ್ತು ಗೊತ್ತೇ?
ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ಪ್ರವಾಸದ ನಂತರ ಅತ್ಯುತ್ತಮ ಫಾರಂನಲ್ಲಿ ಇದ್ದಾರೆ. ಐಪಿಎಲ್ ಸಮಯದಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಆದರೂ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ಆಡುವ ಹನ್ನೊಂದು ಮಂದಿ ತಂಡದಿಂದ ಕೈಬಿಟ್ಟಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಕ್ರಿಕೆಟ್ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರನ್ನು ನೂತನ ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಭಾರತದ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮುಖ್ಯ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಅನಿಲ್ ಕುಂಬ್ಳೆ ಅವರನ್ನು 2016 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಿದ ನಂತರ ಸೌರವ್ ಗಂಗೂಲಿ ಹಾಗೂ ರವಿಶಾಸ್ತ್ರಿ ಜೊತೆಯಾಗಿ ಕಾಣಿಸಿಕೊಂಡಿಲ್ಲ, ಆ ಸಮಯದಲ್ಲಿ ಮೂರು ಸದಸ್ಯರ ಉನ್ನತ-ಶಕ್ತಿಯ ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಭಾಗವಾಗಿದ್ದ ಶಾಸ್ತ್ರಿ ಮತ್ತು ಗಂಗೂಲಿ ಅವರು ನೇಮಕಾತಿ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದರು.
ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಮೂರನೇ ಟಿ 20 ಅಂತಾರಾಷ್ಟ್ರೀಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ, ಈ ಹಿನ್ನಲೆಯಲ್ಲಿ ಭಾರತ ತಂಡದ ಅಭ್ಯಾಸದ ಸಂದರ್ಭದಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹಾಗೂ ಪ್ರಸಕ್ತ ಕೋಚ್ ರವಿಶಾಸ್ತ್ರಿ ಮುಖಾಮುಖಿಯಾಗಿದ್ದಾರೆ.
ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು ಶುಕ್ರವಾರದಂದು ರವಿಶಾಸ್ತ್ರಿ ಅವರನ್ನು ಭಾರತೀಯ ಪುರುಷರ ತಂಡದ ಮುಖ್ಯ ಕೋಚ್ ಆಗಿ ಮರು ನೇಮಕ ಮಾಡಿತು. ಈಗಾಗಲೇ ವಿರಾಟ್ ಕೊಹ್ಲಿ ಶಾಸ್ತ್ರಿ ಅವರನ್ನು ಬೆಂಬಲಿಸಿದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು ಎನ್ನಲಾಗಿದೆ.
ನವದೆಹಲಿ: ಸುಪ್ರೀಂಕೋರ್ಟ್ ನೇಮಕ ಮಾಡಿದ ನಿರ್ವಾಹಕರ ಸಮಿತಿ (ಸಿಒಎ) ಭಾರತದ ವಿಶ್ವಕಪ್ ಪ್ರದರ್ಶನದ ವಿಚಾರವಾಗಿ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಅವರನ್ನು ವಿಚಾರಣೆಗೆ ಒಳಪಡಿಸಲಿದೆ. ಅಲ್ಲದೆ, ಮುಂದಿನ ವರ್ಷದ ವಿಶ್ವ ಟಿ 20 ಗಾಗಿ ಮಾರ್ಗಸೂಚಿಯನ್ನು ಪರಿಶೀಲನೆ ನಡೆಸಲಿದೆ ಎಂದು ಹೇಳಿದೆ.
ಭಾರತದ ಮುಖ್ಯ ಕೋಚ್ ರವಿಶಾಸ್ತ್ರಿ ಈಗ ಮಾಜಿ ನಾಯಕ ಧೋನಿ ಹಾಗೂ ಹಾಲಿ ನಾಯಕ ವಿರಾಟ್ ಕೊಹ್ಲಿ ಅವರನ್ನು ಹೋಲಿಕೆ ಮಾಡುತ್ತಾ ಇಬ್ಬರು ವಿಭಿನ್ನ ವ್ಯಕ್ತಿತ್ವದವರು, ಆದರೆ ಇಬ್ಬರು ಚಾಂಪಿಯನ್ಸಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಾಲಿವುಡ್ ಗೂ ಕ್ರಿಕೆಟ್ ಗೂ ಇರುವ ನಂಟಿಗೆ ಹಲವು ದಶಕಗಳ ಇತಿಹಾಸವಿದೆ.ಈ ಇತಿಹಾಸ ಆಗಾಗ ಮತ್ತೆ ಪ್ರೂವ್ ಆಗುತ್ತಲೇ ಇರುತ್ತದೆ ಈಗ ಅಂತದ್ದೇ ಸುದ್ದಿ ಮತ್ತೆ ಹರಿದಾಡುತ್ತಿದೆ.ಹಾಗಾದ್ರೆ ಏನಂತಿರಾ ಈ ಸ್ಟೋರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.