Mahanati Reality Show: ಮಹಾನಟಿ ರಿಯಾಲಿಟಿ ಶೋದಲ್ಲಿ ಈ ವಾರ ವಿಶೇಷ ಅತಿಥಿಯಾಗಿ ಆಗಮಿಸಿದ ವಿನೋದ್ ರಾಜ್ ತಮ್ಮ ತಾಯಿ ಲೀಲಾವತಿ ಅಮ್ಮನನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Mahanati Reality Show: ನಟಿಯಾಗುವ ಕನಸು ಹೊತ್ತ ಅದೆಷ್ಟೋ ಯುವ ನಟಿಯರಿಗೆ, ಸರಿಯಾದ ವೇದಿಕೆ ಸಿಗದೆ ಅವರ ಕನಸುಗಳು ಕರುಗುವ ಹೊತ್ತಿನಲ್ಲಿ, ಅದನ್ನ ಪೋಷಿಸಿ ಬೆಳೆಸಲು ಮಾಡುತ್ತಿರುವ ಈ ಹೊಸ ಪ್ರಯತ್ನವೇ ಮಹಾನಟಿ.
Nannamma Super Star: ಅಮ್ಮ ಮಕ್ಕಳ ಮಸ್ತ್ ಗೇಮ್ ಶೋ ʻನನ್ನಮ್ಮ ಸೂಪರ್ ಸ್ಟಾರ್ʼ ಸೀಸನ್ 3 ಶೀಘ್ರದಲ್ಲೇ ಪೇಕ್ಷಕರನ್ನು ಮನೊರಂಜಿಸೋಕೆ ಬರ್ತಾಯಿದ್ದು, ವಾಹಿನಿಯವರು ಹೊಸ ಪ್ರೋಮೋವೊಂದನನ್ನು ರಿಲೀಸ್ ಮಾಡಿದೆ.
Suvarna Jackpot: ಸ್ಟಾರ್ ಸುವರ್ಣ ಚಾನೆಲ್ನಲ್ಲಿ ಹೊಚ್ಚ ಹೊಸ ಗೇಮ್ ಶೋ ಶುರು ಆಗುತ್ತಿದ್ದು, ಇದೇ ಭಾನುವಾರ 26 ರಿಂದ ಸಂಜೆ 7 ಗಂಟೆಗೆ ಈ ಗೇಮ್ ಶೋ ಆರಂಭಗೊಳ್ಳುತ್ತಿದೆ. ಸೆಲೆಬ್ರಿಟಿಗಳ ಈ ಒಂದು ಶೋದಲ್ಲಿ 50 ಲಕ್ಷ ಬಹುಮಾನ ಕೂಡ ಇರುತ್ತದ್ದು, ಇದರಲ್ಲಿ ಸಾಕಷ್ಟು ವಿಶೇಷ ಗೇಮ್ಸ್ ಇರುತ್ತವೆ.
ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತಾರ ಬದುಕಿನಲ್ಲಿ ಬಿರುಕು ಮೂಡಿದೆ ಅನ್ನೋ ಸುದ್ದಿ ಹಬ್ಬಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದರು. ನಮ್ಮ ಜೀವನದ ವೈಯಕ್ತಿಕ ವಿಚಾರಗಳ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
Kirik Keerthi Announced his divorce: ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
Bharjari Bachelor Contestants : ಕನ್ನಡ ಕಿರಿತೆರೆಗೆ ಹೊಸ ರಿಯಾಲಿಟಿ ಶೋ ಆಗಮಿಸಿದೆ. ಅದೇ ಭರ್ಜರಿ ಬ್ಯಾಚುಲರ್ಸ್. ಇನ್ನು ಈ ಭರ್ಜರಿ ಬ್ಯಾಚುಲರ್ಸ್ಗೆ ಜೋಡಿಯಾಗಿ ಕಿರುತೆರೆ ತಾರೆಯರು ಎಂಟ್ರಿಕೊಡುತ್ತಿದ್ದಾರೆ.
Bharjari Bachelor : ಒಂದು ಕಾರ್ಯಕ್ರಮ ಅದ್ಭುತವಾಗಿ ಮೂಡಿ ಬರಬೇಕು ಎಂದರೆ ಅದರ ನಿರೂಪಕರು ಬಹಳ ಮುಖ್ಯವಾಗುತ್ತಾರೆ. ಇದೀಗ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದ ನಿರೂಪಕನಾಗಿ ಅಕುಲ್ ಬಾಲಾಜಿ ಜೀ ಕನ್ನಡಕ್ಕೆ ಮರಳುತ್ತಿದ್ದಾರೆ ಎನ್ನಲಾಗುತ್ತಿದೆ.
ನನ್ನಮ್ಮ ಸೂಪರ್ ಸ್ಟಾರ್ ಸೀಸನ್ 2’ ಗ್ರ್ಯಾಂಡ್ ಒಪನಿಂಗ್ ಕೂಡ ಆಗಿದೆ. ಮೊದಲ ಸೀಸನ್ ನಲ್ಲಿ ಸೆಲೆಬ್ರೆಟಿ ತಾಯಿ ಮಕ್ಕಳಿಂದ ಕೂಡಿದ್ದ ಈ ಶೋ, ಈ ಬಾರಿ ಸೆಲೆಬ್ರೆಟಿಗಳ ಜೊತೆ ಸಾಮಾನ್ಯ ಜನರನ್ನು ಒಳಗೊಂಡಿದೆ.
Sudeep in Dance Karnataka Dance: ಸದ್ಯ ಎಲ್ಲ ಸಿನಿ ಪ್ರಿಯರೂ, ವಿಕ್ರಾಂತ್ ರೋಣ ರಿಲೀಸ್ಗಾಗಿ ಕಾಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ನಡೆದ ಡಾನ್ಸ್ ಕರ್ನಾಟಕ ಡಾನ್ಸ್ ಶೋ ಶೂಟಿಂಗ್ ನಲ್ಲಿ ಸುದೀಪ್ ಭಾಗಿಯಾಗಿದ್ದಾರೆ.
ಕಲರ್ಸ್ ಕನ್ನಡದ ಸೂಪರ್ ಹಿಟ್ ಶೋ ಡ್ಯಾನ್ಸಿಂಗ್ ಚಾಂಪಿಯನ್ ಫಿನಾಲೆ ನಿನ್ನೆ ಅದ್ದೂರಿಗೆಯಾಗಿ ನೆನೆಡಿದೆ..ಕಂಟೆಸ್ಟೆಂಟ್ಗಳ ನಡುವೆ ತುಂಬಾನೆ ಕಾಂಪಿಟೇಶನ್ ಇದ್ದು ವಿಶೇಷ ಜೋಡಿಯೊಂದು ಫಿನಾಲೆ ಗೆದ್ದಿದೆ ಆ ಬಗ್ಗೆ ಇಲ್ಲಿದೆ ಡೀಟೈಲ್ಸ್..
ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ನಟನಾಗಿ, ಬಿಗ್ ಬಾಸ್ ಸ್ಪರ್ಧಿಯಾಗಿ ಕನ್ನಡಿಗರಿಗೆ ಇಷ್ಟವಾಗಿದ್ದು ಸುಳ್ಳಲ್ಲ. ಆದರೆ, ಅದಕ್ಕಿಂತಲೂ ಹೆಚ್ಚಾಗಿ ಸೃಜನ್ ಕನ್ನಡಿಗರ ಮನೆಮಗನಾಗಿದ್ದು ಟಾಕಿಂಗ್ ಶೋ ಮಜಾ ಟಾಕೀಸ್ ಮೂಲಕ, ಮಜಾ ಟಾಕೀಸ್ನಿಂದಲೇ ಸೃಜನ್ರನ್ನು ಜನ ಬಹಳ ಇಷ್ಟಪಟ್ಟಿದ್ದಾರೆ.
ಟಿಪ್ಪರ್ ಲಾರಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಿಂದಾಗಿ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ (6) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.