ಐತಿಹಾಸಿಕ ಕೆಂಪು ಕೋಟೆಯಲ್ಲಿ ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬಿ ನಟ ಮತ್ತು ಗಾಯಕ ದೀಪ್ ಸಿಧು ಮತ್ತು ಲಖಾ ಸಿದ್ಧನಾ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಈಗ ಬಹುತೇಕ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಬಡ ಮಕ್ಕಳಿಗೆ ಮೊಬೈಲ್ ಗೆಜೆಟ್ ಗಳಿಲ್ಲದೆ ಆನ್ ಲೈನ್ ಶಿಕ್ಷಣ ದುಬಾರಿಯಾಗಿದೆ. ಇದನ್ನು ಹೋಗಲಾಡಿಸಲು ದೆಹಲಿಯಲ್ಲಿ ಪೋಲಿಸ್ ಪೇದೆಯೊಬ್ಬ ಬಡಮಕ್ಕಳಿಗೆ ಪ್ರತ್ಯೇಕ ಕ್ಲಾಸ್ ಗಳನ್ನು ತೆಗೆದುಕೊಳ್ಳುವ ಮೂಲಕ ಮೆಚ್ಚುಗೆ ಗಳಿಸಿದ್ದಾರೆ.
Independence Day 2020:ಇಂದು ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಂದು ಪ್ರಧಾನಿ ನರೇಂದ್ರ ಮೋದಿ ಅವರು 7ನೇ ಬಾರಿಗೆ ದೆಹಲಿಯ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ವಿಜಯ ಚೌಕದಿಂದ ಬೆಳಗ್ಗೆ 9:50ಕ್ಕೆ ಪಥಸಂಚಲನ ಆರಂಭವಾಗಲಿದ್ದು, ರಾಜಪಥ, ತಿಲಕ್ ಮಾರ್ಗ, ಬಹದ್ದೂರ್ ಶಾ ಝಫರ್ ಮಾರ್ಗ, ನೇತಾಜಿ ಸುಭಾಷ್ ಮಾರ್ಗವಾಗಿ ಸಾಗಿ ಕೆಂಪು ಕೋಟೆ ತಲುಪಲಿದೆ. 90 ನಿಮಿಷಗಳ ಪೆರೇಡ್ನಲ್ಲಿ ವಿವಿಧ ರಾಜ್ಯಗಳ ಹಾಗೂ ಸರ್ಕಾರಿ ಇಲಾಖೆಗಳ 22 ಸ್ತಬ್ಧಚಿತ್ರಗಳ ಪ್ರದರ್ಶನ ಸಹ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 'ಆಜಾದ್ ಹಿಂದ್ ಸರ್ಕಾರ್' ಘೋಷಣೆಯ 75 ನೇ ವಾರ್ಷಿಕೋತ್ಸವದ ನೆನಪಿಗಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಭಾನುವಾರದಂದು ತ್ರಿವರ್ಣ ಧ್ವಜವನ್ನು ಹಾರಿಸಿದರು.
ಈ ಬಗ್ಗೆ ಮೋದಿ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಅವರು ಈ ಬಾರಿ ಅಕ್ಟೋಬರ್ 21 ರಂದು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವುದಾಗಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.