Guru Margi 2022: ಜ್ಯೋತಿಷ್ಯ ಶಾಸ್ತ್ರದಲ್ಲಿ, ದೇವಗುರು ಬೃಹಸ್ಪತಿಯನ್ನು ಅತ್ಯಂತ ಮಂಗಳಕರ ಗ್ರಹ ಎಂದು ಪರಿಗಣಿಸಲಾಗಿದೆ. ಇದೀಗ ಬೃಹಸ್ಪತಿಯು ಇನ್ನು ಮೂರು ದಿನಗಳಲ್ಲಿ ನವೆಂಬರ್ 24, 2022 ರಂದು ತನ್ನ ಪಥವನ್ನು ಬದಲಾಯಿಸಲಿದ್ದಾನೆ. ಇದರೊಂದಿಗೆ ಗುರು ಗ್ರಹದ ನೇರ ಸಂಚಾರ ಆರಂಭವಾಗಲಿದೆ. ಗುರುವಿನ ನೇರ ಸಂಚಾರವು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ, ಈ ಸಮಯವು ನಾಲ್ಕು ರಾಶಿಯವರಿಗೆ ಅತ್ಯಂತ ಮಂಗಳಕರ ಎಂದು ಸಾಬೀತುಪಡಿಸಲಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
ಭೋಲೆನಾಥನ ಆರಾಧನೆಯ ಹಬ್ಬವಾದ ಶಿವರಾತ್ರಿಯು ಪ್ರತಿ ತಿಂಗಳು ಬಂದರೂ, ಮಾರ್ಗಶಿರ ಮಾಸದಲ್ಲಿ ಶಿವರಾತ್ರಿಯ ಮಹತ್ವ ಸ್ವಲ್ಪ ಹೆಚ್ಚಾಗುತ್ತದೆ. ಈ ದಿನದಂದು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ವ್ಯಕ್ತಿಯ ಪ್ರತಿಯೊಂದು ಆಸೆಯೂ ಈಡೇರುತ್ತದೆ ಎಂದು ನಂಬಲಾಗಿದೆ.
Jupiter Margi 2022 Effect on Zodiacs: ಜ್ಯೋತಿಷ್ಯದಲ್ಲಿ ಗುರು ಗ್ರಹವನ್ನು ಬಹಳ ಮುಖ್ಯವಾದ ಗ್ರಹ ಎಂದು ಪರಿಗಣಿಸಲಾಗಿದೆ. ದೇವಗುರುವಿನ ಸ್ಥಾನವನ್ನು ಅಲಂಕರಿಸಿರುವ ಗುರು, ಬೃಹಸ್ಪತಿಯು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದರೆ ಜೀವನದಲ್ಲಿ ಅಪಾರ ಹಣದ ಜೊತೆಗೆ ಯಶಸ್ಸು, ಕೀರ್ತಿಯನ್ನು ಪಡೆಯಬಹುದು ಎಂಬ ನಂಬಿಕೆ ಇದೆ. ಹಾಗೆಯೇ, ಗಜಕೇಸರಿ ಯೋಗದಿಂದ ವ್ಯಕ್ತಿಯು ಜೀವನದಲ್ಲಿ ಅಪಾರ ಸಂಪತ್ತು, ಪ್ರತಿಷ್ಠೆಯನ್ನು ಗಳಿಸಿ, ರಾಜನಂತೆ ಜೀವನ ನಡೆಸುತ್ತಾನೆ ಎಂದು ಹೇಳಲಾಗುತ್ತದೆ.
ಭಗವಾನ್ ಭೋಲೆನಾಥನು ಯಾರ ಮೇಲೆ ಪ್ರಸನ್ನನಾಗುತ್ತಾನೋ ಅವರ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ. ಶಿವನನ್ನು ಮೆಚ್ಚಿಸಲು ಈ ಅದ್ಭುತ ಮಂತ್ರವನ್ನು ಜಪಿಸಬೇಕು. ಇದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ.
ಹಿಂದೂ ನಂಬಿಕೆಗಳ ಪ್ರಕಾರ ಕೆಂಪು ದಾರವನ್ನು ಕೈಯಲ್ಲಿ ಧರಿಸುವುದರಿಂದ, ಲಕ್ಷ್ಮಿ ದೇವಿಯು ಸಂತೋಷವಾಗಿರುತ್ತಾಳೆ ಮತ್ತು ಬಜರಂಗ ಬಲಿಯ ಕೃಪೆಯೂ ದೊರೆಯುತ್ತದೆ. ಕೈಯಲ್ಲಿ ಕೆಂಪು ದಾರವನ್ನು ಕಟ್ಟಿಕೊಳ್ಳುವುದರಿಂದ ಜಾತಕದಲ್ಲಿ ಮಂಗಳ ಗ್ರಹವೂ ಬಲಗೊಳ್ಳುತ್ತದೆ ಮತ್ತು ಆರ್ಥಿಕ ಲಾಭದ ಸಾಧ್ಯತೆಯೂ ಇರುತ್ತದೆ.
ಸಾಮಾನ್ಯವಾಗಿ ಜನರು ಹವನ ಮಾಡಿದ ನಂತರ ಚಿತಾಭಸ್ಮವನ್ನು ನಿಷ್ಪ್ರಯೋಜಕವೆಂದು ಎಸೆಯುತ್ತಾರೆ. ಆದರೆ ಇದು ಅನೇಕ ಗುಣಗಳನ್ನು ಹೊಂದಿದೆ. ಇದನ್ನು ಬಳಸುವುದರಿಂದ ನಿಮ್ಮ ಅನೇಕ ಸಮಸ್ಯೆಗಳಿಗೆ ಮುಕ್ತಿ ದೊರೆಯುತ್ತದೆ.
ನಿತ್ಯವೂ ಭಗವಾನ್ ವಿಷ್ಣುವಿನ ಮಂತ್ರಗಳನ್ನು ಪಠಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಎಂಬುದು ಧಾರ್ಮಿಕ ನಂಬಿಕೆಯಾಗಿದೆ. ಶ್ರದ್ಧಾಭಕ್ತಿಯಿಂದ ಈ ಮಂತ್ರಗಳನ್ನು ಪಠಿಸುವುದರಿಂದ ನಿಮ್ಮ ಎಲ್ಲಾ ಬಯಕೆಗಳು ಈಡೇರುತ್ತವೆ.
ಇಂತಹ ಹೇಳಿಕೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸುವಂತೆ ದೆಹಲಿ, ಯುಪಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಮ ಕೈಗೊಳ್ಳಲು ವಿಫಲವಾದರೆ ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು. ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಉಳಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಅಕ್ಟೋಬರ್ 9 ರಂದು ದೆಹಲಿ ಪೊಲೀಸರಿಂದ ಕ್ರಮ ಕೈಗೊಂಡ ವರದಿಯನ್ನು ನ್ಯಾಯಾಲಯವು ಕೇಳಿದೆ.
ಧನತ್ರಯೋದಶಿಯಲ್ಲಿ ಶಾಪಿಂಗ್ ಮಾಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಜನರು ಪಾತ್ರೆಗಳನ್ನು ಖರೀದಿಸುತ್ತಾರೆ. ಈ ವಿಶೇಷ ದಿನದಂದು ಪಾತ್ರೆಗಳನ್ನು ಏಕೆ ಖರೀದಿಸುತ್ತಾರೆ ಗೊತ್ತಾ?
ಶನಿದೇವನನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ. ಪ್ರತಿಯೊಬ್ಬರೂ ಶನಿಯ ಕ್ರೂರ ದೃಷ್ಟಿ ತಮ್ಮ ಮೇಲೆ ಬೀಳಬಾರದು ಎಂದು ಬಯಸುತ್ತಾರೆ. ಹೀಗಾಗಿ ಜನರು ವಿವಿಧ ಪರಿಹಾರ ಕ್ರಮಗಳನ್ನು ಮಾಡುತ್ತಾರೆ.
Vastu Tips for Happiness: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯಲ್ಲಿ ನಿತ್ಯವೂ ಧೂಪ ಮತ್ತು ದೀಪಗಳನ್ನು ಬೆಳಗಿಸಿದರೆ ನಕಾರಾತ್ಮಕ ಶಕ್ತಿ ದೂರವಾಗಿ ಮನೆಯಲ್ಲಿ ಸುಖ ಸಂತೋಷ ಇರುತ್ತದೆ.
ಕರ್ವಾ ಚೌತ್ ಪ್ರಯುಕ್ತ ಇಂದು ಚಂದ್ರನು ಯಾವಾಗ ಉದಯಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಿ. ಚಂದ್ರೋದಯದ ಆಧಾರದ ಮೇಲೆ ಉಪವಾಸ ಮಾಡುವ ಮಹಿಳೆಯರು ಕರ್ವಾ ಚೌತ್ ವ್ರತವನ್ನು ಕೊನೆಗೊಳಿಸಬಹುದು.
ದುರ್ಗಾ ಸಪ್ತಶತಿ ಪಾರಾಯಣ: ಶಾರದೀಯ ನವರಾತ್ರಿಯಲ್ಲಿ ದುರ್ಗಾ ಸಪ್ತಶತಿಯನ್ನು ಪಠಿಸುವುದರಿಂದ ತಾಯಿ ದುರ್ಗಾದೇವಿಯ ಅಪಾರ ಕೃಪೆ ಸಿಗುತ್ತದೆ. ಇದನ್ನು ಸರಿಯಾದ ರೀತಿಯಲ್ಲಿ ಓದುವುದರಿಂದ ಬಹಳಷ್ಟು ಸುಖ-ಸಂಪತ್ತು ಸಿಗುತ್ತದೆ.
ನವರಾತ್ರಿಯ ಅದೃಷ್ಟದ ರಾಶಿಗಳು: ನವರಾತ್ರಿಯು ನಾಳೆ ಅಂದರೆ ಸೆಪ್ಟೆಂಬರ್ 26ರಿಂದ ಪ್ರಾರಂಭವಾಗುತ್ತಿದೆ. ಈ 9 ದಿನಗಳ ಕಾಲ ತಾಯಿ ದುರ್ಗಾದೇವಿಯ ಆರಾಧನೆಯು ಕೆಲ ರಾಶಿಯವರಿಗೆ ಬಹಳ ಮಂಗಳಕರವಾಗಿರುತ್ತದೆ.
ಭವಿಷ್ಯದ ಭಯ ಎದುರಿಸಲು ಪ್ರತಿಯೊಬ್ಬರೂ ಜೀವನದಲ್ಲಿ ಹಣ ಉಳಿಸಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ 5 ಮಹತ್ಕಾರ್ಯಗಳಿಗೆ ಹಣ ಖರ್ಚು ಮಾಡಲು ಹಿಂಜರಿಯಬಾರದು. ಈ ಕೆಲಸ ಮಾಡಿದ್ರೆ ಲಕ್ಷ್ಮಿದೇವಿ ಕೃಪೆ ದೊರೆಯುತ್ತದೆ.
Toe Ring Benefits: ಹಿಂದೂ ಧರ್ಮದಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಕಾಲುಂಗುರ ಧರಿಸುವುದು ಪ್ರಮುಖ ಸಂಪ್ರದಾಯಗಳಲ್ಲಿ ಒಂದು. ಕೆಲವರು ಇದನ್ನು ಮದುವೆ ಆಗಿರುವುದರ ಗುರುತು ಎಂದು ನಂಬುತ್ತಾರೆ. ಆದರೆ, ಕಾಲುಂಗುರ ಧರಿಸುವುದು ಕೇವಲ ಸಂಪ್ರದಾಯವಲ್ಲ, ಇದರ ಹಿಂದೆ ವೈಜ್ಞಾನಿಕ ಕಾರಣವೂ ಅಡಗಿದೆ ಎಂದು ನಿಮಗೆ ತಿಳಿದಿದೆಯೇ?
Shradh 2022: ಧಾರ್ಮಿಕ ನಂಬಿಕೆಗಳ ಪ್ರಕಾರ, ಶ್ರಾದ್ಧ ನೆರವೇರಿಸಿದ ಬಳಿಕ ಪೂರ್ವಜರು ಕುಟುಂಬದ ಆರೋಗ್ಯ, ಸುಖ-ಸಮೃದ್ಧಿ ಹಾಗೂ ವಂಶವೃದ್ಧಿಗಾಗಿ ಆಶೀರ್ವದಿಸುತ್ತಾರೆ ಎನ್ನಲಾಗಿದೆ. ಪಿತೃರ ಶ್ರಾದ್ಧ ಕರ್ಮವನ್ನು ಸಂಪೂರ್ಣ ವಿಧಿವಿಧಾನಗಳಿಂದ ನೆರವೇರಿಸಬೇಕು ಎಂಬ ಧಾರ್ಮಿಕ ನಂಬಿಕೆ ಇದೆ. ಪದ್ಮ ಪುರಾಣದಲ್ಲಿ ಶ್ರಾದ್ಧವನ್ನು ನೆರವೇರಿಸುವ ವಿದಿಧ ವಿಧಾನಗಳನ್ನು ಹೇಳಲಾಗಿದೆ. ಆ ವಿಧಾನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.