ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್
ಎ15, 16 ಮತ್ತು ಎ 17 ಆರೋಪಿಗಳಿಗೆ ಜಾಮೀನು
ಮೂವರು ಆರೋಪಿಗಳಿಗೆ ಜಾಮೀನು ಮಂಜೂರು
A15 ಕಾರ್ತಿಕ್, A17 ನಿಖಿಲ್ಗೆ ಕೋರ್ಟ್ ಬೇಲ್
ಇಂದು ತುಮಕೂರು ಜೈಲ್ನಿಂದ ಬಿಡುಗಡೆ ಸಾಧ್ಯತೆ
ಸಿಸಿಎಚ್ 57 ಸೆಷನ್ಸ್ ಕೋರ್ಟ್ನಿಂದ ಆದೇಶ
ನ್ಯಾಯಮೂರ್ತಿ ಜೈಶಂಕರ್ ಬೇಲ್ನೀಡಿ ಆದೇಶ
A16 ಕೇಶವಮೂರ್ತಿಗೆ ಹೈಕೋರ್ಟ್ನಿಂದ ಜಾಮೀನು
Darshan case : ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯವನ್ನು ನಿರೀಕ್ಷೆ ಮಾಡಬಹುದು. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್ನಲ್ಲಿ ಸಹ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.
Pavithra gowda Renukaswamy message : ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಕಳುಹಿಸಿದ್ದ ಮೆಸೇಜ್ ಗಳ ಬಗ್ಗೆ ಮಾಹಿತಿ ಕೊಡುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್ಸ್ಸ್ಟಾಂಗ್ರಾಂಗೆ ಪತ್ರ ಬರೆದಿದ್ರು. ಈಗ ಆ ಮೆಸೇಜ್ ಗಳು, ಫೋಟೋ ಗಳನ್ನ ಪೊಲೀಸರಿಗೆ ಇನ್ಸ್ಸ್ಟಾಗ್ರಾಂ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
ನಟ ದರ್ಶನ್ ಸಹ ತನ್ನಂತೆಯೇ ಕೊಲೆ ಕೇಸಿನಲ್ಲಿ ಜೈಲು ಸೇರಿದ ದೊಡ್ಡ ದೊಡ್ಡ ನಟೋರಿಯಸ್ ರೌಡಿಗಳು, ದೊಡ್ಡ ರೌಡಿಶೀಟರ್ಗಳೊಂದಿಗೆ ಸ್ನೇಹ ಬೆಳಸಿಕೊಂಡಿದ್ದಾನೆ. ದರ್ಶನ್ ಗೆ ಜೈಲಲ್ಲಿ ಈ ವಿಡಿಯೋ ಕಾಲ್ ಮಾಡಿಸಿದ್ದು ರೌಡಿಶೀಟರ್ ಧರ್ಮ... ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
Renukaswamy murder case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ತನಿಖಾಧಿಕಾರಿಗಳ ತಂಡ ಪ್ರತಿ ಹಂತದಲ್ಲು ಜಾಣ ನಡೆ ಇಡುತ್ತಿದೆ. ಪ್ರಕರಣದ ತನಿಖೆಗೆ ಅಡ್ಡಲಾಗಿ ಹತ್ತಾರು ಒತ್ತಡದ ನಡುವೆಯು ಖಾಕಿ ಖಡಕ್ ಅಗಿಯೇ ಕೆಲಸ ಮಾಡುತ್ತಿದೆ. ಇದುವರೆಗೆ 17 ಜನ ಆರೋಪಿಗಳನ್ನ ಬಂಧನ ಮಾಡಿರುವ ಪೊಲೀಸರು ಕಿಡ್ನಾಪ್ ಮಾಡಿ ಬಾಡಿ ಡಿಸ್ಪೋಸಲ್ ಮಾಡಿ ತಲೆಮರೆಸಿಕೊಂಡಿದ್ದ ತನಕ ಮಹಜರ್ ನಡೆಸಿದ್ದಾರೆ.
Renukaswamy Injury On Body: ನಟ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸ್ಫೋಟಕ ಅಂಶಗಳು ಬಯಲಾಗಿವೆ.. ಮೃತದೇಹದ ಮೇಲಿನ ಗಾಯ ಕಂಡು ವೈದ್ಯರೇ ಸುಸ್ತಾಗಿದ್ದಾರೆ.
Darshan case : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ. ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಸೂಚಿಸಿ, ಮೃತದೇಹ ವಿಲೇವಾರಿ ಮಾಡಲು 30 ಲಕ್ಷ ಕೊಟ್ಟಿದ್ದಾಗಿ ಉಲ್ಲೇಖಿಸಿಲಾಗಿದೆ ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.
Renukaswamy murder case: ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯಲ್ಲಿ ರೋಚಕ ಟ್ವಿಸ್ಟ್ ಗಳು ಸಿಗುತ್ತಿವೆ. ದರ್ಶನ್ & ಗ್ಯಾಂಗ್ ವಿರುದ್ಧ ಹಲವಾರು ಸಾಕ್ಷಿಗಳು ಬಯಲಾಗುತ್ತಿದ್ದು, ಕೊಲೆ ಕೇಸ್ ಮುಚ್ಚಿಹಾಕಲು ಏನೆಲ್ಲಾ ಮಾಡಿದ್ದಾರೆ ಎಂಬುದನ್ನು ತಿಳಿದು ಪೊಲೀಸರು ಶಾಕ್ ಆಗಿದ್ದಾರೆ.
ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
A1 ಆರೋಪಿ ಪವಿತ್ರ ಪೊಲೀಸರ ಮುಂದೆ ಹೇಳಿದ್ದೇನು ಗೊತ್ತಾ?
ಬಂಧನ ಬಳಿಕ ದಚ್ಚು ಗೆಳೆತಿ ಪವಿತ್ರಾಗೌಡಗೆ ಪಾಪಪ್ರಜ್ಞೆ..!
ಪೊಲೀಸರ ಮುಂದೆ ಪಶ್ಚಾತ್ತಾಪ ಪಡುತ್ತಿರುವ ಪವಿತ್ರಗೌಡ
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.