ಹುಬ್ಬಳ್ಳಿಯ ಈದ್ಗಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್. ಇಂದು ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ಬಿಗಿ ಭದ್ರತೆ. ಪ್ರತಿವರ್ಷದಂತೆ ಈದ್ಗಾದಲ್ಲಿ ಗಣರಾಜ್ಯೋತ್ಸವ ಆಚರಣೆ. ಗಣರಾಜ್ಯೋತ್ಸವ ಹಿನ್ನೆಲೆ ವಾಹನಗಳ ಪಾರ್ಕಿಂಗ್ ನಿಷೇಧ.ನಗರದ ಚನ್ನಮ್ಮ ವೃತ್ತದ ಬಳಿಯಿರುವ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪೊಲೀಸ್ ಭದ್ರತೆ.
ರಿಯಲ್ ಸ್ಟಾರ್ ನಟ ಉಪೇಂದ್ರ ಏನೇ ಮಾಡಿದ್ರು ವಿಶಿಷ್ಟವಾಗಿರುತ್ತದೆ. ಅವರ ಸಿನಿಮಾಗಳು ಕೂಡಾ ಭಿನ್ನ ವಿಭಿನ್ನವಾಗಿರುತ್ತವೆ. ಇದೀಗ ಉಪ್ಪಿ 74ನೇ ಗಣರಾಜ್ಯೋತ್ಸವಕ್ಕೆ ತಮ್ಮದೇ ಸ್ಟೈಲ್ನಲ್ಲಿ ಶುಭಕೋರಿದ್ದಾರೆ. ತಮ್ಮ ಮುಂಬರುವ ಸಿನಿಮಾ ಯುಐ ಟೈಟಲ್ ಇಟ್ಕೊಂಡು ರಿಪಬ್ಲಿಕ್ ಡೇ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ಏನ್ ತಲೆ ಬಾಸ್ ನಿಮ್ಮದು... ಅಂತ ಹಾಡಿಹೊಗಳುತ್ತಿದ್ದಾರೆ.
Reliance Jio Bumper Offer: ಟೆಲಿಕಾಂ ಇತಿಹಾಸದಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದ ರಿಲಯನ್ಸ್ ಜಿಯೋ ಇದೀಗ ಗಣರಾಜ್ಯೋತ್ಸವ ದಿನದಂದು ತನ್ನ ಬಳಕೆದಾರರಿಗೆ ಬಂಪರ್ ಉಡುಗೊರೆಯನ್ನು ನೀಡುತ್ತಿದೆ.
Republic Day 2023: ಜನವರಿ 26 ಗಣರಾಜ್ಯೋತ್ಸವ ದಿನ. ಈ ದಿನವನ್ನು ಭಾರತದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಲ್ಲೂ ದೆಹಲಿಯ ಕೆಂಪುಕೋಟೆ ಪ್ರಮುಖ ಆಕರ್ಷಣೆ ಕೇಂದ್ರ ಬಿಂದು. ಭವ್ಯ ಮೆರವಣಿಗೆ ಭಾರತೀಯ ಸೇನೆ, ನೌಕಾಪಡೆ, ವಾಯುಪಡೆ, ಪೊಲೀಸ್ ಮತ್ತು ಅರೆಸೇನಾ ಪಡೆಯ ರಾಜಪಥ ನೋಡುಗರ ಮನಸ್ಸು ಗೆಲ್ಲುತ್ತದೆ.
ಹುಬ್ಬಳ್ಳಿಯ ಈದ್ಗಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.. ನಾಳೆ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ಬಿಗಿ ಭದ್ರತೆ ಮಾಡಲಾಗಿದೆ.. ಪ್ರತಿ ವರ್ಷದಂತೆ ಈದ್ಗಾದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ..
ಮೈಸೂರು ರಾಜ್ಯದ ಕೆಸಿ ರೆಡ್ಡಿ, ಕೆಂಗಲ್ ಹನುಮಂತಯ್ಯ, ಟಿ ಸಿದ್ದಲಿಂಗಯ್ಯ, ಎಚ್ ಆರ್ ಗುರುವ ರೆಡ್ಡಿ, ಎಸ್ ವಿ ಕೃಷ್ಣಮೂರ್ತಿ ರಾವ್, ಎಚ್ ಸಿದ್ದವೀರಪ್ಪ, ಟಿ ಚನ್ನಯ್ಯ ಮತ್ತು ಎಸ್ ನಿಜಲಿಂಗಪ್ಪ ಅವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಸಂವಿಧಾನ ರಚನೆಯಲ್ಲಿ ಮತ್ವದ ಪಾತ್ರವಹಿಸಿದ್ದಾರೆ.
Republic Day 2023: ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು.
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಪರೇಡ್ಗೆ ಸಿದ್ಧತೆ ಮಾಡಲಾಗ್ತಿದೆ. ಇಂದು ಬಿಬಿಎಂಪಿ ಆಯುಕ್ತ, ಪೊಲೀಸ್ ಆಯುಕ್ತರ ಜಂಟಿ ಸಭೆ ನಡೆಯಲಿದೆ. ಗಣರಾಜ್ಯೋತ್ಸವ ಕವಾಯತ್ತಿನಲ್ಲಿ 32 ತಂಡಗಳು ಭಾಗಿಯಾಗಲಿವೆ.
ಪ್ರತಿವರ್ಷದಂತೆ ಈ ವರ್ಷವೂ ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ 74ನೇ ಗಣರಾಜ್ಯವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈಗಾಗಲೇ ಸಶಸ್ತ್ರ ಪಡೆಗಳು, ದೆಹಲಿ ಪೊಲೀಸರು ಮತ್ತು ಇತರರು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್ಗಾಗಿ ತಾಲೀಮು ನಡೆಸುತ್ತಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವ ಆಚರಣೆಗಳು ಪ್ರಧಾನಮಂತ್ರಿಯವರ ‘ಜನ ಭಗೀತರಿ’ ಥೀಮ್ ಅನ್ನು ಪ್ರತಿಬಿಂಬಿಸುತ್ತಿದೆ ಎಂದು ರಕ್ಷಣಾ ಕಾರ್ಯದರ್ಶಿ ಕೃತರ್ ಅರಮನೆ ತಿಳಿಸಿದ್ದಾರೆ.
Complaint against actress Rachita Ram : ನಟಿ ರಚಿತಾ ರಾಮ್ ಗಡಿಪಾರಿಗೆ ಆಗ್ರಹಿಸಲಾಗಿದೆ. ಸಕ್ಕರೆ ನಾಡಲ್ಲಿ ನಟಿ ರಚಿತಾ ರಾಮ್ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ನಟಿ ರಚಿತಾ ರಾಮ್ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ವಾತಂತ್ರ್ಯ ಬಂದಾಗಿನಿಂದ ಇಂದಿನವರೆಗೆ ಗಣರಾಜ್ಯೋತ್ಸವದಂದು ಭಾರತದ ಮುಖ್ಯ ಅತಿಥಿಗಳಾಗಿರುವ ಎಲ್ಲ ಅತಿಥಿಗಳ ಹೆಸರನ್ನು ಹೇಳಲಿದ್ದೇವೆ. ಈ ವರ್ಷ (2023) ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.
ಈ ವರ್ಷ ಗಣರಾಜ್ಯೋತ್ಸವ ಆಚರಣೆಗಳು ಪರಿಷ್ಕೃತ ಸೆಂಟ್ರಲ್ ವಿಸ್ಟಾ ಅವೆನ್ಯೂದಲ್ಲಿ ನಡೆಯಲಿದ್ದು, ಸರ್ಕಾರವು ಜನಸಾಮಾನ್ಯರಿಗಾಗಿ ಆನ್ಲೈನ್ನಲ್ಲಿ 32,000 ಟಿಕೆಟ್ಗಳನ್ನು ಮಾರಾಟಕ್ಕೆ ಇರಿಸಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Rachita Ram : ಚಿತ್ರದ ಪ್ರಮೋಷನ್ ವೇಳೆ ಮಾತನಾಡಿರುವ ನಟಿ ರಚಿತಾ ರಾಮ್, ಇಷ್ಟು ವರ್ಷ ಜನವರಿ 26 ಅಂದ್ರೆ ರಿಪಬ್ಲಿಕ್ ಡೇ. ಆದರೆ ಈ ವರ್ಷ ಗಣರಾಜ್ಯೋತ್ಸವ ಅನ್ನೋದನ್ನು ಮರೆತು ಬಿಡಿ, ಬರೀ ಕ್ರಾಂತಿ ಉತ್ಸವ ಅಷ್ಟೇ" ಎಂದು ನಟಿ ರಚಿತಾ ರಾಮ್ ಹೇಳಿದರು.
ಈತ ಕಲಿತದ್ದು 10ನೆಯ ತರಗತಿ. ಆದ್ರೆ ಈತನಿಗೆ ಒಲಿದಿದ್ದು ಪದ್ಮಶ್ರೀ ಪ್ರಶಸ್ತಿ. ರೈತನಾಗಿ ವಿಶೇಷ ತಂತ್ರಜ್ಞಾನದ ಮೂಲಕವೇ ಹೊಸ ಹೊಸ ಆವಿಷ್ಕಾರ ಮಾಡಿದಕ್ಕೆ ಸದ್ಯ ಪದ್ಮಶ್ರೀ ಹುಡುಕಿಕೊಂಡು ಬಂದಿದೆ. ಇದೀಗ ಪದ್ಮಶ್ರೀ ಪಡೆಯಲಿರುವ ಆತನ ಸಾಧನೆ ಎಲ್ಲರ ಮೆಚ್ಚುಗೆ ಗೆ ಪಾತ್ರವಾಗಿದೆ.
Republic Day 2022: ರಫೇಲ್ ಫೈಟರ್ ಜೆಟ್ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಗಣರಾಜ್ಯೋತ್ಸವದ ಪರೇಡ್ನಲ್ಲಿ ಭಾಗಿಯಾಗಿದ್ದರು. ಶಿವಂಗಿ ಸಿಂಗ್ 2017ರಲ್ಲಿ ವಾಯುಸೇನೆಗೆ ಸೇರಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.