ವರದಿ ಪ್ರಕಾರ ಈ ಘಟನೆ ನಡೆದಿರುವುದು ಶರವಣ ಭವನದಲ್ಲಿ. ದೂರುದಾರ ಪಂಕಜ್ ಅಗರ್ವಾಲ್ ಫತೇಪುರಿಯಿಂದ ತನ್ನ ಸ್ನೇಹಿತರೊಂದಿಗೆ ದೆಹಲಿಯ ಐಷಾರಾಮಿ ಕನ್ನಾಟ್ ಪ್ಲೇಸ್ ಪ್ರದೇಶದ ರೆಸ್ಟೋರೆಂಟ್ಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ.
ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್ಗಳಿಗೆ ಬಿಸಿ
ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಪರಿಶೀಲನೆ
8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿತಪಾಸಣೆ
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್
ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್
ಪಾಲಿಕೆ ವ್ಯಾಪ್ತಿಯಲ್ಲಿ 76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ
17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ
Bengaluru fire incident: ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಸೇರಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಶುಕ್ರವಾರ ತಪಾಸಣೆ ನಡೆಸಲಾಗಿದೆ.
Chicken Biryani Rates: ಪ್ರಪಂಚದಲ್ಲಿ ಆಹಾರದ ಕೊರತೆಯಿದೆ. ಆಹಾರ ಪದಾರ್ಥಗಳ ಬೆಲೆಗಳು ಅನಿರೀಕ್ಷಿತವಾಗಿ ಹೆಚ್ಚಾಗುತ್ತಿವೆ. ಬೆಲೆ ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಆಹಾರ ಪ್ರಿಯರು ಮತ್ತು ಜನರು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಹಾಗಾಗಿಯೇ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರ ಕೊರತೆ ಇಲ್ಲ.
Different Restaurant In Bangalore: ಸಿಲಿಕಾನ್ ಸಿಟಿ, ಐ.ಟಿ.ಬಿ.ಟಿ ಸಿಟಿ ರಾಜಧಾನಿ ಬೆಂಗಳೂರು ಶರವೇಗವಾಗಿ ಬೆಳೆದು ನಿಂತಿದೆ. ಹಲವಾರು ಡಿಫರೇಂಟ್ ರೆಸ್ಟೋರೆಂಟ್ಗಳನ್ನು ಹೊಂದಿದೆ. ಅದರಲ್ಲಿ ಈ ರೆಸ್ಟೋರೆಂಟ್ ಬಹಳ ಮುಖ್ಯವಾಗಿದೆ ಇದರ ವಿಶೇಷತೇನು ಇಲ್ಲಿದೆ ನೋಡಿ..
ಅಂದು ರಾತ್ರಿ 11:30 ರ ಸುಮಾರಿಗೆ ಕುಡಿದು ರೆಸ್ಟೋರೆಂಟ್ ಬಂದ ಸುಮಾರು 20 ಮಂದಿ ಅಪರಿಚಿತರ ಗ್ಯಾಂಗ್ ಊಟ ಆರ್ಡರ್ ಮಾಡಿದೆ. ರೆಸ್ಟೋರೆಂಟ್ ಕ್ಲೋಸಿಂಗ್ ಟೈಮ್ ಆಗಿದ್ದರಿಂದ ಊಟ ಸಿದ್ದಪಡಿಸಲು ಸಾಧ್ಯವಿಲ್ಲ ಸಿಬ್ಬಂದಿ ಹೇಳಿದಕ್ಕೆ ಅಕ್ರೋಶಗೊಂಡ ಗ್ಯಾಂಗ್ ಸಿಬ್ಬಂದಿ ಮೇಲೆ ಮುಗಿಬಿದ್ದು ಮನಸೋ ಇಚ್ಚೆ ಹಲ್ಲೆ ನಡೆಸಿದೆ.
314 ಅರ್ಜಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಲೆಫ್ಟಿನೆಂಟ್ ಗವರ್ನರ್ ಅನುಮೋದಿಸಿದ್ದಾರೆ, ಅವುಗಳಲ್ಲಿ ಕೆಲವು 2016 ರಿಂದ ಬಾಕಿ ಉಳಿದಿವೆ. ಏಳು ದಿನಗಳೊಳಗೆ ಈ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಸೂಚಿಸಿದ್ದಾರೆ. ಈ ವಿನಾಯಿತಿಗಳನ್ನು ಪಡೆಯಲು ಈ ಸಂಸ್ಥೆಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
Service Charge: ಇನ್ಮುಂದೆ ಹೋಟೆಲ್ ಹಾಗೂ ರೆಸ್ಟಾರೆಂಟ್ ಗಳಲ್ಲಿ ಗ್ರಾಹಕರು ಸೇವಾ ಶುಲ್ಕ ನೀಡಲು ಸ್ಪಷ್ಟವಾಗಿ ನಿರಾಕರಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಜೂನ್ 2 ರಂದು ಸರ್ಕಾರ ಮಹತ್ವದ ಸಭೆಯೊಂದನ್ನು ಕರೆದಿದ್ದು, ಈ ಸಭೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಉದ್ಯಮಕ್ಕೆ ಸಂಬಂಧಿಸದ ಸಂಘಟನೆಗಳು ಭಾಗಿಯಾಗಲಿವೆ.
ದೇಶದ ರಾಜಧಾನಿಯಾದ ದೆಹಲಿಯಲ್ಲಿ ಈಗ ನೀವು ಗಡಿಯಾರದ ಸುತ್ತ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ. ವಿಶ್ವದ ಬಹುತೇಕ ನಗರದಂತೆ ಈಗ ದೆಹಲಿ ನಗರವು ರಾತ್ರಿ ಜೀವನವನ್ನು ಸಹ ಹೊಂದಿರುತ್ತದೆ, ಇದರಲ್ಲಿ ಜನರು ತಡರಾತ್ರಿಯವರೆಗೆ ಸಂಚರಿಸಲು ಮತ್ತು ತಡರಾತ್ರಿಯಲ್ಲಿ ರೆಸ್ಟೋರೆಂಟ್ಗೆ ಹೋಗಲು ಸಾಧ್ಯವಾಗುತ್ತದೆ.
ಅಕ್ಟೋಬರ್ 5 ರ ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಡಾಬಾ, ರೆಸ್ಟೋರೆಂಟ್ ಮತ್ತು ಬಾರ್ ಸೇರಿದಂತೆ ಇತರ ಭೋಜನಾಲಯಗಳು ತೆರೆಯುತ್ತಿವೆ. ಇವುಗಳಿಗೆ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ.
ಆನ್ಲೈನ್ ಕ್ಲಾಸ್ ಮಾಡಲು ಅಡ್ಡಿ ಇರುವುದಿಲ್ಲ. 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು (ಕಂಟೇನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ) ಪೋಷಕರ ಒಪ್ಪಿಗೆ ಮೇರೆಗೆ ಶಾಲೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಇಂದು ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದರು.
ವ್ಯಕ್ತಿಯೊಬ್ಬ ಊಟ ಮಾಡಲು ರೆಸ್ಟೋರೆಂಟ್ ಗೆ ಹೋಗಿದ್ದ, ಅವನ ಆಹಾರದಲ್ಲಿ ಸತ್ತ ಇಲಿ ಸಿಕ್ಕಿತು. ಆತ ರೆಸ್ಟೋರೆಂಟ್ ಮಾಲೀಕರಿಗೆ ಈ ವಿಷಯ ತಿಳಿಸಿದನು. ನಂತರ ಮಾಲೀಕ ತಕ್ಷಣ ವ್ಯಕ್ತಿಯ ಆಹಾರವನ್ನು ಬದಲಾಯಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.