ವಿಶಾಖಪಟ್ಟಣಂನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಪ್ರತಿ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿತು, ರಿತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ 97 ರನ್ ಜೊತೆಯಾಟವನ್ನು ಹಂಚಿಕೊಂಡು ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.
ಒಂದು ವೇಳೆ ಈ ಪಂದ್ಯದಲ್ಲೂ ಸೋತರೆ ಟೀಂ ಇಂಡಿಯಾ ಸರಣಿಯಿಂದ ಹೊರಗುಳಿಯಲಿದೆ. ಇದೀಗ ಮೂರನೇ ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ಬದಲಾವಣೆ ಮಾಡಲಾಗುತ್ತಿದೆ.
ರಿಷಭ್ ಪಂತ್ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸರಣಿ ಸೋಲಿನಿಂದ ಪಾರಾಗಲು ಪಂತ್ 3ನೇ ಟಿ-20 ಪಂದ್ಯದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
ಕೆಎಲ್ ರಾಹುಲ್ ಅವರು ಈ 5 ಪಂದ್ಯಗಳ ಟಿ 20 ಅಂತರರಾಷ್ಟ್ರೀಯ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕರಾಗಿರಬೇಕಿತ್ತು, ಆದರೆ ಅವರು ಗಾಯದ ಕಾರಣ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಈಗ ಇವರ ಸ್ಥಾನ ತುಂಬಾ ಈ ಆಟಗಾರರು ಮೈದಾನಕ್ಕೆ ಇಳಿಯಲಿದ್ದಾರೆ. ಅವರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
ಟೆಸ್ಟ್ ಕ್ರಿಕೆಟ್ನಲ್ಲಿ ರಿಷಬ್ ಅದ್ಭುತ ಪ್ರದರ್ಶನ ನೀಡಿದ್ದಾರೆ, 30 ಪಂದ್ಯಗಳಲ್ಲಿ 40.85 ಸರಾಸರಿಯಲ್ಲಿ 1920 ರನ್ ಗಳಿಸಿದ್ದಾರೆ, ಇದರಲ್ಲಿ ನಾಲ್ಕು ಶತಕಗಳು ಮತ್ತು ಒಂಬತ್ತು ಅರ್ಧ ಶತಕಗಳು ಸೇರಿವೆ.
69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ನಂತರ ದೆಹಲಿ ಕ್ಯಾಪಿಟಲ್ಸ್ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದೆ. ತಂಡದ ಹೀನಾಯ ಸೋಲಿಗೆ ಕಾರಣವೇನು ಅನ್ನೋದರ ಬಗ್ಗೆ ನಾಯಕ ರಿಷಭ್ ಪಂತ್ ದೊಡ್ಡ ಹೇಳಿಕೆ ನೀಡಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರನ್ನು ರಾಷ್ಟ್ರೀಯ ತಂಡದ ಉಪನಾಯಕರನ್ನಾಗಿ ನೇಮಿಸುವಂತೆ ಟೀಮ್ ಇಂಡಿಯಾ ರಾಷ್ಟ್ರೀಯ ಆಯ್ಕೆದಾರರಿಗೆ ಹೇಳಿದ್ದಾರೆ.
ಅದು ನೋ ಬಾಲ್ ಅಂತಾ ಪಂತ್ ಹೇಳುತ್ತಿದ್ದರೆ, ಅಂಪೈರ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲಿಲ್ಲ. ಕ್ರೀಸ್ನಲ್ಲಿದ್ದ ಪೊವೆಲ್ ಸಹ ಅಂಪೈರ್ ಜೊತೆ ಮಾತನಾಡಿದ್ರೂ ಪ್ರಯೋಜನವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.