Road Accident in Dhanbad: ವರದಿಗಳ ಪ್ರಕಾರ, ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಅವರ ಪತಿ ಗೋಪಾಲ್ಗಂಜ್ನಿಂದ ಕೋಲ್ಕತ್ತಾಗೆ ಕಾರಿನಲ್ಲಿ ಹೋಗುತ್ತಿದ್ದರು, ಜಾರ್ಖಂಡ್ನ ಧನ್ಬಾದ್ನ ನಿರ್ಸಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಂಕಜ್ ಅವರ ಸೋದರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Vijayapura Road accident: ಕಾರಿನಲ್ಲಿದ್ದವರು ವಿಜಯಪುರದಿಂದ ಜಮಖಂಡಿಗೆ ಹೊರಟಿದ್ದರು. ಅರ್ಜುಣಗಿ ಗ್ರಾಮದ ಬಳಿ ಕಾರು ತಲುಪಿದಾಗ ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
Actress Arundhathi Nair Car Accident: ಸೌತ್ ನಟಿ ಅರುಂಧತಿ ನಾಯರ್ ಅಭಿಮಾನಿಗಳಿಗೆ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ರಸ್ತೆ ಅಪಘಾತದಲ್ಲಿ ನಟಿ ಅರುಂಧತಿ ನಾಯರ್ ತೀವ್ರವಾಗಿ ಗಾಯಗೊಂಡಿದ್ದಾರೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Telangana MLA Lasya Nanditha Killed In Crash: ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಟ್ರ್ಯಾಕ್ಟರ್ ಮತ್ತು ಸ್ಕೂಲ್ ಬಸ್ ನಡುವೆ ಭೀಕರ ಅಪಘಾತ
ಸ್ಕೂಲ್ ಬಸ್ನಲ್ಲಿದ್ದ ನಾಲ್ವರು ಶಾಲಾ ಮಕ್ಕಳ ದುರ್ಮರಣ
ಬಾಗಲಕೋಟೆಯ ಆಲಗೂರು ಗ್ರಾಮದ ಬಳಿ ನಡೆದ ಘಟನೆ
ಆಲಗೂರಿನಿಂದ ಕವಟಗಿಗೆ ತೆರಳುತ್ತಿದ್ದ ವರ್ಧಮಾನ ಶಾಲಾ ಬಸ್
ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಪುಡಿಪುಡಿ
ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಬಲಿ, 3 ಮಕ್ಕಳು ಆಸ್ಪತ್ರೆ ಮಾರ್ಗದಲ್ಲಿ ಸಾವು
8ಕ್ಕೂ ಹೆಚ್ಚು ಜನರಿಗೆ ಗಾಯ.. ಸ್ಥಳೀಯ ಆಸ್ಪತೆಗೆ ದಾಖಲು
Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ವಿಜಯಪುರ ಹಿಟ್ ಆ್ಯಂಡ್ ರನ್ ಕೇಸ್.. ಓರ್ವ ಗಂಭೀರ
ಬೈಕ್ಗೆ ಕಾರು ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಘಟನೆ
ಸೈಕಲ್ ಸವಾರನಿಗೆ ಗಂಭೀರ ಗಾಯ, ಸೈಕಲ್ ಜಖಂ
ಗಾಯಾಳು ಸೈಕಲ್ ಸವಾರನಿಗೆ ಜಿಲ್ಲಾಸ್ಪತ್ರೆಗೆ ದಾಖಲು
ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಟೌಟ್ ನಿಲ್ಲಿಸೋ ವೇಳೆ ಕರೆಂಟ್ ಶಾಕ್ನಿಂದ ಮೂವರು ಯಶ್ ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿ ವಾಪಸ್ ತೆರಳುವ ವೇಳೆ ಮತ್ತೊಂದು ದುರ್ಘಟನೆ ನಡೆದಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
Assam Road Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.