Telangana Road Accident: ದುಂಡಿಗಲ್ ನಲ್ಲಿ ಭಾನುವಾರ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಈ ಘಟನೆ ಭಾನುವಾರ ನಡೆದಿದೆ.
New Bike Driving Rule: ನೀವೂ ಬೈಕ್ ಓಡಿಸುತ್ತೀರಾ ಹಾಗಾದರೆ ಈ ಸುದ್ದಿ ನಿಮಗೆ ಮುಖ್ಯವಾಗಿದೆ. ಬೈಕ್ ಓಡಿಸುವ ನಿಯಮವನ್ನು ಸರ್ಕಾರ ಶೀಘ್ರದಲ್ಲೇ ಬದಲಾಯಿಸಲಿದೆ. ಇದಕ್ಕಾಗಿ ಸಾರಿಗೆ ಸಚಿವಾಲಯ ಕರಡು ಪ್ರತಿಯನ್ನು ಬಿಡುಗಡೆ ಮಾಡಿದೆ. ಇದೀಗ ಸರ್ಕಾರವು ಈ ಕರಡು ಕುರಿತು ಜನರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಕೇಳಿದೆ.
Road Accident: ಬುಧವಾರ ತಡರಾತ್ರಿ ಮಹಾರಾಷ್ಟ್ರದ ಧುಲೆಯಲ್ಲಿ ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಳರಿಂದ ಎಂಟು ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ಪಾಂಡೋಖರ್ ಮೂಲದ 30ಕ್ಕೂ ಹೆಚ್ಚು ಮಂದಿ ಭಕ್ತರು ಟ್ರ್ಯಾಕ್ಟರ್ನಲ್ಲಿ ಮಾತಾ ಚಿರುನಾ ದೇವಸ್ಥಾನ(Mata Chirouna Temple)ಕ್ಕೆ ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಿವಹರಿ ಮೀನಾ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಡಬಲ್ ಡೆಕ್ಕರ್ ಬಸ್ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದರೆ, ಸುಮಾರು 20 ಜನರು ಗಾಯಗೊಂಡಿದ್ದಾರೆ.
Road Pulse: ಚಾಲಕ ವಾಹನದಲ್ಲಿ ಬಂದು ಕುಳಿತುಕೊಳ್ಳುತ್ತಲೇ ಆತನ ಮದ್ಯ ಸೇವನೆಯ ಕುರಿತು ವಾಹನಕ್ಕೆ ಮಾಹಿತಿ ಸಿಗಲಿದೆ. ಕೇಳಲು ಸ್ವಲ್ಪ ವಿಚಿತ್ರ ಎನಿಸಿದರೂ ಕೂಡ ಇದು ನಿಜ. ನಿಗದಿತ ಮಾನದಂಡಕ್ಕಿಂತ ಒಂದು ವೇಳೆ ಚಾಲಕ ಹೆಚ್ಚಿಗೆ ಮದ್ಯ ಸೇವಿಸಿದ್ದರೆ, ವಾಹನ ಸ್ಟಾರ್ಟ್ ಆಗುವುದಿಲ್ಲ. ಚಂಡಿಗಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಈ ರೀತಿಯ ಸಾಫ್ಟ್ ವೆಯರ್ ಸಿದ್ಧಪಡಿಸಿದ್ದಾನೆ.
ದುರದೃಷ್ಟಕರ ಘಟನೆಯೊಂದರಲ್ಲಿ ಪಂಜಾಬಿ ಗಾಯಕ ದಿಲ್ಜಾನ್ ಅವರು ಮಂಗಳವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.ವರದಿಗಳ ಪ್ರಕಾರ ಅಮೃತಸರ ಬಳಿಯ ಜಂಡಿಯಾಲ ಗುರುದಲ್ಲಿ ಇಂದು ನಡೆದ ರಸ್ತೆ ಅಪಘಾತದಲ್ಲಿ ಗಾಯಕ ಮೃತಪಟ್ಟಿದ್ದಾನೆ.
ಜಲ್ಪೈಗುರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ಚಾಲಕನು ಮುಂದೆ ಚಲಿಸುತ್ತಿದ್ದ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದನು. ಅದೇ ಸಮಯದಲ್ಲಿ ತಪ್ಪಾದ ದಿಕ್ಕಿನಿಂದ ಬರುತ್ತಿದ್ದ ಅತಿ ವೇಗದ ವಾಹನಗಳು ಡಿಕ್ಕಿ ಹೊಡೆದವು. ಏಕಕಾಲದಲ್ಲಿ ಹಲವಾರು ವಾಹನಗಳು ಡಿಕ್ಕಿ ಹೊಡೆದು ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ.
ಧುಲೇಯಲ್ಲಿ, ಪಿಕಪ್ ವಾಹನವು ಸೇತುವೆಯಿಂದ ಬಿದ್ದು ನಾಲ್ಕು ಜನರು ಸಾವನ್ನಪ್ಪಿದರು ಮತ್ತು ಕಾರೊಂದು ಪುಣೆ-ಮುಂಬೈ ಎಕ್ಸ್ಪ್ರೆಸ್ನಲ್ಲಿ ಗ್ಯಾಸ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದರು ಮತ್ತು ಒಬ್ಬರು ತೀವ್ರ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ 8 ಜನರಲ್ಲಿ 5 ಜನರು ಒಂದೇ ಕುಟುಂಬಕ್ಕೆ ಸೇರಿದವರು. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರ ಖಾಸಗಿ ಕಾರ್ಯದರ್ಶಿ ಕನ್ನೌಜ್ನಿಂದ ಬರೇಲಿಗೆ ಹೋಗುತ್ತಿದ್ದಾಗ, ಅವರ ಕಾರು ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬ್ರಿಜೇಶ್ ತಿವಾರಿ ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.