Team India: ಭಾನುವಾರ ರಾತ್ರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಐಪಿಎಲ್ 2023ರ ಸತತ ಎರಡನೇ ಶತಕದಲ್ಲಿ ವಿರಾಟ್ ಕೊಹ್ಲಿ ಅಜೇಯ 101 ರನ್ ಕಲೆ ಹಾಕುವ ಮೂಲಕ ಹಲವಾರು ದಾಖಲೆಗಳನ್ನು ಮುರಿದರು, ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪ್ಲೇಆಫ್ ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
RCB fans on Shubman gill : ವಿರಾಟ್ ಅಭಿಮಾನಿಗಳು ಗಿಲ್ ಅವರನ್ನು ಮೆಚ್ಚುತ್ತಾರೆ. ಅವರ ಆಟವನ್ನು ಗೌರವಿಸುತ್ತಾರೆ ಎನ್ನುವು ಎಲ್ಲರಿಗೂ ತಿಳಿದಿದೆ. ಅಲ್ಲದೆ ಸೋತರು ಸಹ ಇನ್ನೊಬ್ಬರು ನಿಂದಿಸುವ ಸಭಾವವನ್ನು ಆರ್ಸಿಬಿ ಅಭಿಮಾನಿಗಳು ಎಂದಿಗೂ ಮಾಡಿಲ್ಲ. ಹೆಚ್ಚಾಗಿ ಸೋಲು ಹೊಸತಲ್ಲ. ಆದ್ರೆ ಇದೆ ಸಮಯವನ್ನು ಬಳಸಿಕೊಂಡು ಕೆಲ ಕಿಡಿಗೇಡಿಗಳು ಮಾಡುತ್ತಿರುವ ಇಂತಹ ಕೆಲಸದಿಂದಾಗಿ ವಿರಾಟ್ ಮತ್ತು ಆರ್ಸಿಬಿ ಅಭಿಮಾನಿಗಳು ಅವಮಾನ ಎದುರಿಸಬೇಕಾಗಿದೆ.
SRH vs RCB Match big Turning Point: ಅದೊಂದು ಎಸೆತ ಟರ್ನಿಂಗ್ ಪಾಂಯಿಂಟ್ ಥರ ಕೆಲಸ ಮಾಡಿತ್ತು. ಇದಾದ ಬಳಿಕ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್, ಸನ್ ರೈಸರ್ಸ್ ಹೈದರಾಬಾದ್ ಬೌಲರ್ ಗಳ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಮಾಡಿದ್ದರು.
RCB Playoff: ಇಂಗ್ಲೆಂಡ್ ಬ್ಯಾಟ್ಸ್ಮನ್ ಲಿವಿಂಗ್ ಸ್ಟೋನ್ ಐದು ಬೌಂಡರಿ ಮತ್ತು ಒಂಬತ್ತು ಸಿಕ್ಸರ್ಗಳ ಸಹಾಯದಿಂದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆದರೆ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಈ ಸೋಲಿನ ನಂತರ ಪಂಜಾಬ್ 13 ಪಂದ್ಯಗಳಲ್ಲಿ ಕೇವಲ 12 ಅಂಕಗಳನ್ನು ಪಡೆದಿದೆ. ಕೊನೆಯ ಪಂದ್ಯವನ್ನು ಗೆದ್ದ ನಂತರ ಡೆಲ್ಲಿ 14 ಅಂಕಗಳನ್ನು ಗಳಿಸಿದೆ.
12 ಅಂಕಗಳೊಂದಿಗೆ, ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಪಾಯಿಂಟ್ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ ಮತ್ತು ಪ್ಲೇಆಫ್ ಸ್ಥಾನಕ್ಕಾಗಿ ಅವರ ಪ್ರಯತ್ನ ಇನ್ನೂ ಮುಂದುವರೆದಿದೆ.
IPL 2023, DC vs RCB: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದರು. ಈ ಇನ್ನಿಂಗ್ಸ್ನ ನಂತರವೂ ವಿರಾಟ್ ಟೀಕೆಗೆ ಗುರಿಯಾಗಿದ್ದಾರೆ.
Virat Kohli Sourav Ganguly Controversy: ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
ಇಲ್ಲಿನ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
Virat Kohli 7000 Runs: ಐಪಿಎಲ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆಯನ್ನು ಕಿಂಗ್ ಕೊಹ್ಲಿ ಮಾಡಿದ್ದಾರೆ.
Royal Challengers Bangalore : ನೆನ್ನೆ (ಸೋಮವಾರ) ಏಕನಾ ಸ್ಟೇಡಿಯಂ ಎಲ್ಎಸ್ ಜಿ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ರೋಚಕ ಗೆಲುವು ಸಾಧಿಸಿದೆ. ಹಳೆಯ ಸೇಡಿಗೆ ಉತ್ತರ ನೀಡಿದ ಬೆಂಗಳೂರು ಬಾಯ್ಸ್ ರಾಹುಲ್ ಪಡೆಯನ್ನು ಅವರ ತವರು ನೆಲದಲ್ಲಿ ಸೋಲಿಸಿದೆ. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಭಂಗ ಅನುಭವಿಸಿದ ಆರ್ಸಿಬಿ ಸೇಡು ತೀರಿಸಿಕೊಂಡಿದೆ.
Virat Kohli Captaincy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ 2023 ಪಂದ್ಯದಲ್ಲಿ RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಕೋಲ್ಕತ್ತಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಏತನ್ಮಧ್ಯೆ, ಪ್ರಸಕ್ತ ಋತುವಿನಲ್ಲಿ ವಿರಾಟ್ ಕೊಹ್ಲಿ ಎಲ್ಲಿಯವರೆಗೆ RCB ಕ್ಯಾಪ್ಟನ್ ಆಗಿರ್ತಾರೆ ಎಂದು ಹೇಳಿದ್ದಾರೆ.
IPL 2023 Slow Over Rate Rule: ವಿರಾಟ್ ಕೊಹ್ಲಿ ಕಳೆದ ಎರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ನಿಭಾಯಿಸಿದ್ದರು. ಈ ಎರಡೂ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದೆ. ಆದರೆ ಈ ಸಮಯದಲ್ಲಿ ಅವರು ದೊಡ್ಡ ತಪ್ಪು ಮಾಡಿದ್ದು, ಇದರಿಂದಾಗಿ ನಿಷೇಧದ ಭೀತಿಯೂ ಕಾಡುವಂತಾಗಿದೆ.
Virat Kohli-Anushka Sharma: ರಾಜಸ್ಥಾನ ರಾಯಲ್ಸ್ ಚೇಸಿಂಗ್’ನ 14ನೇ ಓವರ್’ನಲ್ಲಿ ಈ ಘಟನೆ ನಡೆದಿದೆ. ಹರ್ಷಲ್ ಪಟೇಲ್ ಬೌಲಿಂಗ್ ಮಾಡಿದಾಗ ನಿಧಾನಗತಿಯಲ್ಲಿ ದೊಡ್ಡ ಶಾಟ್ ಹೊಡೆಯಲಿ ಯಶಸ್ವಿ ಜೈಸ್ವಾಲ್ ಪ್ರಯತ್ನಿಸಿದರು. ಆದರೆ ಚೆಂಡು ಹೆಚ್ಚು ಎತ್ತರಕ್ಕೆ ಹೋಗದೆ, ಬೌಂಡರಿ ಬಳಿ ನಿಂತಿದ್ದ ಕೊಹ್ಲಿಯ ಕೈಗೆ ನೇರವಾಗಿ ಸಿಕ್ಕಿಬಿತ್ತು.
RR vs RCB Match Highlights: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್’ಸಿಬಿ ತಂಡ ನಿಗದಿತ 20 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಪ್ರತ್ಯುತ್ತರವಾಗಿ ಬ್ಯಾಟಿಂಗ್’ಗಿಳಿದ ರಾಜಸ್ಥಾನ ತಂಡ 20 ಓವರ್’ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಗಳಿಸಲಷ್ಟೇ ಶಕ್ತವಾಯಿತು.
Indian Premier League 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ದಾಖಲಿಸಿದೆ.
R Ashwin Clash with Umpire: ಬ್ಯಾಟಿಂಗ್’ಗೆ ಆಗಮಿಸಿದ RCB ತಂಡವು ಇನ್ನಿಂಗ್ಸ್’ನ ಮೊದಲ ಎಸೆತದಲ್ಲಿ ವಿರಾಟ್ ಕೊಹ್ಲಿಯನ್ನು (0) ಟ್ರೆಂಟ್ ಬೌಲ್ಟ್ ಎಲ್ಬಿಡಬ್ಲ್ಯೂ ಔಟ್ ಮಾಡಿದಾಗ ಆರಂಭಿಕ ಹೊಡೆತವನ್ನು ಅನುಭವಿಸಿತು. ಇದಾದ ಬಳಿಕ ಫಾಫ್ ಡುಪ್ಲೆಸಿ ಹಾಗೂ ಗ್ಲೆನ್ ಮ್ಯಾಕ್ಸ್ ವೆಲ್ ಅಮೋಘ ಪ್ರದರ್ಶನ ನೀಡಿ ತಂಡ ಉತ್ತಮ ಸ್ಕೋರ್ ತಲುಪಲು ನೆರವಾದರು
RCB vs RR Playing XI: ಹಂಗಾಮಿ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯಕ್ಕಾಗಿ ಪ್ಲೇಯಿಂಗ್-11 ರಲ್ಲಿ ಬದಲಾವಣೆ ಮಾಡಿದ್ದಾರೆ. ಡೇವಿಡ್ ವಿಲ್ಲಿಗೆ ಅವಕಾಶ ನೀಡಿದ ಅವರು, ವೇಯ್ನ್ ಪಾರ್ನೆಲ್’ಗೆ ಗೇಟ್ ಪಾಸ್ ನೀಡಿದ್ದಾರೆ. ಕುತೂಹಲ ಎಂದರೆ, ರೀಸ್ ಟೋಪ್ಲೆ ಬದಲಿಗೆ ಪಾರ್ನೆಲ್’ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.
Royal Challengers Bengaluru: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023 ರಲ್ಲಿ ತನ್ನ ತಂಡಕ್ಕೆ ಬ್ರಹ್ಮಾಸ್ತ್ರಕ್ಕಿಂತ ಮಿಗಿಲಾದ ಓರ್ವ ಬೌಲರ್’ನನ್ನು ಸೇರಿಸಿಕೊಂಡಿದೆ. ಈತ ಬೇರಾರೂ ಅಲ್ಲ, ವೇಗದ ಬೌಲರ್ ಮೊಹಮ್ಮದ್ ಸಿರಾಜ್. ಈತನ ಮಾರಣಾಂತಿಕ ಬೌಲಿಂಗ್’ಗೆ ಇಂದು ಪಂಜಾಬ್ ತತ್ತರಿಸಿ ಹೋಗಿದೆ.