RCB: 2025ರಲ್ಲಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಋತುವಿಗೆ ಸಿದ್ಧತೆಗಳನ್ನ ಪ್ರಾರಂಭಿಸಿದೆ. ಮಿನಿ ಹರಾಜಿಗೂ ಮುನ್ನ ಹಲವಾರು ಆಟಗಾರರನ್ನ ಬಿಡುಗಡೆ ಮಾಡುವ ಅವಕಾಶವಿದೆ ಎಂದು ತೋರುತ್ತದೆ.
ಟಿ20 ಕ್ರಿಕೆಟ್ನಲ್ಲಿ 549 ರನ್ಗಳ ಬಗ್ಗೆ ಯೋಚಿಸುವುದು ಸಹ ಕಷ್ಟ ಮತ್ತು ಹೆಚ್ಚಿನ ಜನರು ಇದನ್ನು ತಮಾಷೆಯಾಗಿ ಕಾಣುತ್ತಾರೆ, ಆದರೆ ಈ ಅಸಾಧ್ಯ ವಿಶ್ವ ದಾಖಲೆಯನ್ನು ಈ ಸ್ವರೂಪದಲ್ಲಿ ಮಾಡಲಾಗಿದೆ.
ಐಪಿಎಲ್ 2025 ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜೂನ್ 4, 2025 ರಂದು ನಡೆದ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಲಾ ರೂ.25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಘೋಷಣೆಯನ್ನು ಆರ್ಸಿಬಿ ತನ್ನ "ಆರ್ಸಿಬಿ ಕೇರ್ಸ್" ಕಾರ್ಯಕ್ರಮದಡಿ ಮಾಡಿದೆ, ಇದು ದೀರ್ಘಕಾಲೀನ ಬೆಂಬಲ ಮತ್ತು ಸುರಕ್ಷತಾ ಕ್ರಮಗಳಿಗೆ ಒತ್ತು ನೀಡುವ ಉಪಕ್ರಮವಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2025 ರ ಜೂನ್ 4 ರಂದು ನಡೆದ ಕಾಲ್ತುಳಿತ ಪ್ರಕರಣವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ IPL 2025 ರ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿತು. ಈ ದುರಂತದಲ್ಲಿ ಕನಿಷ್ಠ 11 ಜನರು ಮೃತಪಟ್ಟಿದ್ದಾರೆ ಮತ್ತು 33 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ
ಆರ್ಸಿಬಿ ತಂಡದ ಅಭಿನಂದನಾ ಸಮಾರಂಭದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಹೈಕೋರ್ಟ್ ನ ನಿವೃತ್ತ ನ್ಯಾ.ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ಇನ್ನೊಂದೆಡೆ ಸಿಐಡಿಯ ಎಸ್ಐಟಿಗೆ ವಹಿಸಿರುವ ತನಿಖೆಯ ವರದಿಯನ್ನು 30 ದಿನಗಳ ಒಳಗಾಗಿ ಸಲ್ಲಿಸಲು ತಿಳಿಸಿದ್ದೇವೆ. FIR ಆಧರಿಸಿ ಸಿಐಡಿಯೂ ತನಿಖೆ ಮಾಡಲಿದೆ ಎಂದು ಸಿಎಂ ಮಾಹಿತಿ ನೀಡಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸುವಂತೆ ಸೂಚನೆ ನೀಡಿದೆ.
ಐಪಿಎಲ್ 2025ರ ಚಾಂಪಿಯನ್ ಆಗಿ ಮಿಂಚಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡ ಆರ್ಸಿಬಿ ತಂಡವು ಕರ್ನಾಟಕಕ್ಕೆ ಗೌರವ ಮತ್ತು ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಇತ್ತೀಚಿನ ಐಪಿಎಲ್ ಫೈನಲ್ನಲ್ಲಿ ಸಾಧಿಸಿದ ಭರ್ಜರಿ ಗೆಲುವಿನ ಸಂಭ್ರಮವು ಕೇವಲ ಕ್ರೀಡಾಂಗಣದಲ್ಲಿನ ಅಭಿಮಾನಿಗಳಿಗೆ ಮಾತ್ರವಲ್ಲ, ಮದುವೆ ಮಂಟಪದಲ್ಲೂ ಕಾಣಿಸಿತು
ಐಪಿಎಲ್ ಟ್ರೋಫಿ ಗೆದ್ದ ತಂಡದ ಆಟಗಾರರನ್ನ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಯುವಕ-ಯುವತಿಯರು ಆಗಮಿಸಿದ್ದರು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟ, ನೂಕುನುಗ್ಗಲಿನಿಂದ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ.
RCB Victory Parade: ಬರೋಬ್ಬರಿ 18ವರ್ಷಗಳ ಬಳಿಕ ಐಪಿಎಲ್ ಪಂದ್ಯದಲ್ಲಿ ಕಪ್ ತನ್ನದಾಗಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 'ಈ ಸಲ ಕಪ್ ನಮ್ದು' ಎನ್ನುತ್ತಾ ಅಭಿಮಾನಿಗಳೊಂದಿಗೆ ವಿಜಯೋತ್ಸವಕ್ಕೆ ಸಜ್ಜಾಗಿದೆ.
RCB Won: ಪಂಜಾಬ್ ಕಿಂಗ್ಸ್ ವಿರುದ್ಧ ಬಿಗ್ ಟಾರ್ಗೆಟ್ ಚೇಸ್ ಮಾಡುವಾಗ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಡೀಸೆಂಟ್ ಓಪನಿಂಗ್ ನೀಡಿದರು. ಈ ಹಂತದಲ್ಲೇ ಒಂದು ಓವರ್ ಟ್ರೋಫಿ ಗೆಲ್ಲಲು ಕಾರಣವಾಯ್ತು..
ಐಪಿಎಲ್ ಫೈನಲ್ ಪಂದ್ಯಕ್ಕೆ ಆರ್ಸಿಬಿ vs ಪಂಜಾಬ್ ತಂಡಗಳು ಸಜ್ಜು
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಈ ಪಂದ್ಯದಲ್ಲಿ ಯಾರೇ ಗೆದ್ದರೂ ಇತಿಹಾಸ ನಿರ್ಮಾಣ.
IPL Final Match: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆಲ್ಲಬೇಕು ಎನ್ನುವ ಕೋಟ್ಯಾಂತರ ಅಭಿಮಾನಿಗಳ 18ವರ್ಷಗಳ ಕನಸು ಇಂದಾದರೂ ನನಸಾಗಲೆಂದು ನಾಡಿನೆಲ್ಲೆಡೆ ಆರ್ಸಿಬಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಯುತ್ತಿದೆ.
Royal Challengers Bangalore: ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಮ್ಮ ಆರ್ಸಿಬಿ ತಂಡ ಫೈನಲ್ ಲಗ್ಗೆ ಇಟ್ಟಿದೆ. ಆರ್ಸಿಬಿ ಅಭಿಮಾನಿಯ ಪತ್ರವೊಂದು ಭಾರೀ ವೈರಲ್ ಆಗಿದೆ.
RCB Qualifies for IPL 2025 Final: ಆರ್ಸಿಬಿ ಗೆಲುವು ಸಾಧಿಸಿದ್ದು, ೯ ವರ್ಷಗಳ ಬಳಿಕ ಫೈನಲ್ ಪ್ರವೇಶಿಸಿದೆ. ಅಷ್ಟೇ ಅಲ್ಲದೆ, ಟ್ರೋಫಿ ಎತ್ತಿ ಹಿಡಿಯಲು ಇನ್ನು ಒಂದೇ ಗೆಲುವಿನ ಅಂತರದಲ್ಲಿದೆ.
IPL record holders: ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅನೇಕ ದಾಖಲೆಗಳು ನಿರ್ಮಾಣವಾಗಿವೆ. ಬ್ಯಾಟಿಂಗ್ನಂತೆ ಬೌಲಿಂಗ್ನಲ್ಲಿಯೂ ಅನೇಕ ಬೌಲರ್ಗಳು ಕಮಾಲ್ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಅತಿಹೆಚ್ಚು ಡಾಟ್ ಬೌಲ್ ಮಾಡಿದ ಟಾಪ್ ಬೌಲರ್ಗಳ ಮಾಹಿತಿ ಇಲ್ಲಿದೆ ನೋಡಿ...
ನಿನ್ನೆ (ಮಂಗಳವಾರ ಮೇ 27, 2025) ಲಕ್ನೋನಲ್ಲಿ ನಡೆದ ಐಪಿಎಲ್ ಸೀಸನ್ 18ರ 70ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭಾರೀ ಮುಖಭಂಗವನ್ನು ಅನುಭವಿಸಿದೆ.
Royal Challengers Bengaluru vs Kolkata Knight Riders: ಐಪಿಎಲ್ 2025 ನಾಳೆಯಿಂದ ಮತ್ತೆ ಆರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.