Virat Kohli RCB Captaincy: ಆರ್ಸಿಬಿ ಒಂದು ದೊಡ್ಡ ಸುದ್ದಿ ಹೊರಬಿದ್ದಿದೆ. ವಿರಾಟ್ ಕೊಹ್ಲಿ ಮತ್ತೆ ಆರ್ಸಿಬಿ (RCB) ನಾಯಕತ್ವವನ್ನು ಪಡೆಯಬಹುದು. ಫ್ರಾಂಚೈಸಿ ಇನ್ನೂ ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.
IPL 2022: ಐಪಿಎಲ್ 2022 ರ ಸೀಸನ್ ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ ಮತ್ತು ಅದರ ಅಂತಿಮ ಪಂದ್ಯವು ಮೇ 29 ರಂದು ನಡೆಯಲಿದೆ. ಮಾರ್ಚ್ 12 ರಂದು RCB ನಾಯಕನನ್ನು ಘೋಷಿಸಲಾಗುವುದು. ಇದು ಕಷ್ಟಕರವಾದ ಆಯ್ಕೆಯಾಗಿದೆ, ಆದರೆ ಆಶ್ಚರ್ಯವೇನಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಸಮಯದಲ್ಲಿ ತಂಡವು ತನ್ನ ಜೆರ್ಸಿಯನ್ನು ಸಹ ಬಿಡುಗಡೆ ಮಾಡುತ್ತದೆ.
2022 ರ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಕೆಲವೇ ವಾರಗಳು ಬಾಕಿಯಿರುವಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇನ್ನೂ ಕೂಡ ತಂಡದ ನಾಯಕನನ್ನು ಘೋಷಿಸಿಲ್ಲ, ಆದರೆ ಈಗ ಮೂಲಗಳ ಪ್ರಕಾರ ಫಾಫ್ ಡು ಪ್ಲೆಸಿಸ್ ತಂಡವನ್ನು ಮುನ್ನಡೆಸಲು ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ.
ಐಪಿಎಲ್ 2022 ರ ಆರಂಭಕ್ಕೆ ಇನ್ನೂ ಕೆಲವೇ ವಾರಗಳು ಬಾಕಿ ಇದೆ ಆದರೆ ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾತ್ರ ತಮ್ಮ ಹೊಸ ನಾಯಕನ ಬಗ್ಗೆ ಇನ್ನೂ ನಿರ್ಧರಿಸಿಲ್ಲ, ವಿರಾಟ್ ಕೊಹ್ಲಿ ಐಪಿಎಲ್ 2021 ರ ಕೊನೆಯಲ್ಲಿ ಆರ್ಸಿಬಿ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.
IPL 2022 Mega Auction: ಹರ್ಷಲ್ ಪಟೇಲ್ ಖರೀದಿಗಾಗಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ, RCB ಪಟೇಲ್ ಅವರನ್ನು 10.75 ಕೋಟಿ ರೂ. ಗೆ ಖರೀದಿಸಿತು.
IPL 2022 Auction: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಡೆಯಲಿರುವ ಐಪಿಎಲ್ 2022ರ ಮೆಗಾ ಹರಾಜು ಪ್ರಾರಂಭವಾಗಿದೆ. ಒಟ್ಟು 590 ಆಟಗಾರರನ್ನು ಮಾತ್ರವೇ ಹರಾಜು ಸುತ್ತಿಗೆ ಅಂತಿಮಗೊಳಿಸಿದೆ. ಇದರಲ್ಲಿ 370 ಭಾರತೀಯರಿದ್ದರೆ, 220 ವಿದೇಶಿ ಆಟಗಾರರಿದ್ದಾರೆ. ಅನೇಕ ಆಟಗಾರರನ್ನು ವಿವಿಧ ಫ್ರಾಂಚೈಸಿಗಳು ದೊಡ್ಡ ಮೊತ್ತಕ್ಕೆ ಖರೀದಿಸುತ್ತಿವೆ.
AB De Villiers Retirement - 37 ವರ್ಷದ ಎಬಿ ಡಿವಿಲಿಯರ್ಸ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುದೀರ್ಘ ಸಂದೇಶವನ್ನು ಪೋಸ್ಟ್ ಮಾಡುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ನಲ್ಲಿರುವ ಅವರ ಸಹ ಆಟಗಾರ ಮತ್ತು ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ (Virat Kohli) ನಿರಾಶೆಗೊಂಡಿದ್ದಾರೆ. ತಮ್ಮ ಆತ್ಮೀಯ ಗೆಳೆಯ ಡಿವಿಲಿಯರ್ಸ್ (AB De Villiers) ನಿವೃತ್ತಿಯ ಕುರಿತು ಟ್ವೀಟ್ ಮಾಡಿರುವ ವಿರಾಟ್, "ಇದು ನನಗೆ ಹಾರ್ಟ್ ಬ್ರೇಕ್ ಸುದ್ದಿ. ಆದರೆ ನಿಮಗಾಗಿ ಮತ್ತು ಕುಟುಂಬಕ್ಕಾಗಿ ನೀವು ಯಾವಾಗಲೂ ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳುತ್ತೀರಿ ಎಂಬುದು ನನಗೆ ತಿಳಿದಿದೆ. ನಾನು ಯಾವಾಗಲೂ ನಿಮ್ಮ ನಂ.1
ಸುನಿಲ್ ನರೈನ್ ಅವರ ನಾಲ್ಕು ವಿಕೆಟ್ ಮತ್ತು 26 ರನ್ ಗಳ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಯನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 100 ನೇ ಗೆಲುವು ಸಾಧಿಸಲು ಶ್ರೀಕರ್ ಭರತ್ ಪಂದ್ಯದ ಎಸೆತದಲ್ಲಿ ಸಿಡಿಸಿದ ಸಿಕ್ಸರ್ ಸಹಾಯ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.