ನಮಗೆ ಬಿಜೆಪಿ ಶರ್ತುವಲ್ಲ, ಈ ದೇಶಕ್ಕೆ ನಿಜವಾದ ಶತ್ರು ಆರ್ ಎಸ್ಎಸ್. ಈ ದೇಶಕ್ಕೆ ಶತ್ರುವಾದವರು ಕಾಂಗ್ರೆಸ್ ಶತ್ರುವಾಗುವರು.ಇವರ ವಿರುದ್ಧ ನಮ್ಮ ಯುವ ಪೀಳಿಗೆ ಹೋರಾಡಬೇಕಾದರೆ, ಸೈದ್ಧಾಂತಿಕವಾಗಿ ಕಾಂಗ್ರೆಸ್ ಹಾಗೂ ಮಹಾತ್ಮ ಗಾಂಧಿ ಅವರ ಸರ್ವಧರ್ಮ ಸಮಬಾಳು ತತ್ವದ ಬಗ್ಗೆ ಅರಿವು ಹೊಂದಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ (BK Hariprasad) ಹೇಳಿದರು.
ನಿಯಮ 69 ರ ಅಡಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri), ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಇವತ್ತಲ್ಲಾ ನಾಳೆ ನಮ್ಮ ದೇಶದಲ್ಲಿ ನೀವೂ ಸಹ ನಮ್ಮ ಆರ್ ಎಸ್ ಎಸ್ ಅಂತಾ ಹೇಳಬೇಕಾಗುತ್ತದೆ ಖಂಡಿತವಾಗಿ ಹೇಳಬೇಕಾಗುತ್ತದೆ ಎಂದರು.
Hijab row: ಹಿಜಾಬ್ ಧರಿಸಿ ಕಾಲೇಜಿಗೆ ಬರುವುದು ರಾಜ್ಯದಲ್ಲಿ ಅತಿ ದೊಡ್ಡ ವಿವಾದವಾದವಾಗುತ್ತಿರುವ ಬೆನ್ನಲ್ಲೇ ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆಗಳನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ.
ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು.ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡುಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡಿತ್ತು.ನಮ್ಮ ಸರ್ಕಾರ ಆ ಕರಡನ್ನು ತಿರಸ್ಕರಿಸಿತ್ತು. ಈಗ ಮತ್ತೆ ಬಿಜೆಪಿ ಅದಕ್ಕೆ ಜೀವ ನೀಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಇತ್ತೀಚೆಗೆ ಐಎಸ್ಐ ಪಂಜಾಬ್ನ ಕೆಲವು ಕ್ರಿಮಿನಲ್ಗಳನ್ನು ಸಂಪರ್ಕಿಸಿದೆ, ಅವರು ಉತ್ತರ ಪ್ರದೇಶಕ್ಕೆ ಹೋಗಿ ಶಸ್ತ್ರಾಸ್ತ್ರಗಳನ್ನು ತಲುಪಿಸಲು ಸೂಚಿಸಿದ್ದಾರೆ. ಇದರಿಂದ ಸಂಘಕ್ಕೆ ಸಂಬಂಧಿಸಿದ ನಾಯಕರ ಮೇಲೆ ಈ ಅಸ್ತ್ರಗಳ ಮೂಲಕ ದಾಳಿ ನಡೆಸಬಹುದು.
RSS Chief Mohan Bhagwat - ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ RSS ಮುಖ್ಯಸ್ಥ ಮೋಹನ್ ಭಾಗವತ್, ಹಲವು ಮಹತ್ವಪೂರ್ಣ ಹೇಳಿಕೆಗಳನ್ನು ಹೀದಿದ್ದಾರೆ. ಕಳೆದ 96 ವರ್ಷಗಳಲ್ಲಿ RSSಗೆ ಕೇವಲ ವಿರೋಧ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.
RSS Chief's Statement: ದೌರ್ಬಲ್ಯವೇ ಪಾಪ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೇವಲ ಒಬ್ಬ ವ್ಯಕ್ತಿ ಬಲಶಾಲಿಯಾಗಲು ಸಾಧ್ಯವಿಲ್ಲ. ಕಲಿಯುಗದಲ್ಲಿ ಸಂಘಟನೆಯನ್ನು ಶಕ್ತಿ ಎಂದು ಪರಿಗಣಿಸಲಾಗಿದೆ. ನಾವು ಎಲ್ಲರನ್ನು ನಮ್ಮೊಂದಿಗೆ ತೆಗೆದುಕೊಂಡು ಮುಂದಕ್ಕೆ ಸಾಗುತ್ತೇವೆ ಎಂದು ಅವರು ಹೇಳಿದ್ದಾರೆ.
ಮಂಗಳವಾರದಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷಕ್ಕೆ ಬಿಜೆಪಿ ಮತ್ತು ಆರ್ಎಸ್ಎಸ್ನ ಪೈಶಾಚಿಕ ಅಭಿಯಾನದ ವಿರುದ್ಧ ಸೈದ್ಧಾಂತಿಕವಾಗಿ ಹೋರಾಡಲು ಕರೆ ನೀಡಿದ್ದಾರೆ.
Mohan Bhagvat On Veer Savarkar - ಸರ್ ಸಯ್ಯದ್ ಅಹ್ಮದ್ ಖಾನ್ (Sir Sayed Ahmed Khan) ಅವರನ್ನು ಹಿಂದೂ ಮಹಾಸಭಾ (Muslim Mahasabha) ಮೂಲಕ ಸ್ವಾಗತಿಸಲಾಗಿತ್ತು ಮತ್ತು ಆಗ ಅವರನ್ನು ಮೊದಲ ಮುಸ್ಲಿಂ ಬ್ಯಾರಿಸ್ಟರ್ ಎಂದು ಉಲ್ಲೇಖಿಸಿದಾಗ ಅವರು ನಾನು ಇತರರಿಗಿಂತ ಭಿನ್ನವಾಗಿದ್ದೆನೆಯೇ? ಎಂದು ಪ್ರಶ್ನಿಸಿದ್ದರು ಎಂದು ಭಾಗವತ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ?
Panchajanya Attacks Amazon - ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (RSS) ಸಂಬಂಧಿಸಿದ ವಾರಪತ್ರಿಕೆಯಾದ ಪಾಂಚಜನ್ಯ ಮತ್ತೊಮ್ಮೆ ಸುದ್ದಿಯಲ್ಲಿದೆ. ಈ ಬಾರಿ ಪತ್ರಿಕೆ ತನ್ನ ಒಂದು ಲೇಖನದಲ್ಲಿ ಅಮೆರಿಕದ ಇ-ಕಾಮರ್ಸ್ ಕಂಪನಿ ಅಮೆಜಾನ್ ಅನ್ನು ಈಸ್ಟ್ ಇಂಡಿಯಾ ಕಂಪನಿ 2.0 ಎಂದು ಕರೆದಿದೆ.
ಆರ್ಎಸ್ಎಸ್ ನಾಯಕ ಮತ್ತು ಮುಸ್ಲಿಂ ರಾಷ್ಟ್ರೀಯ ಮಂಚ್ನ ಸಂರಕ್ಷಕ ಇಂದ್ರೇಶ್ ಕುಮಾರ್, ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸ್ವಾತಂತ್ರ್ಯದ ಬೇಡಿಕೆಯನ್ನು ನಿರಂತರವಾಗಿ ಮುಂದಿಡುತ್ತಲೇ ಬಂದಿದ್ದಾರೆ.
Independence Day 2021: ಸ್ವದೇಶಿ ಎಂದರೆ ನಮ್ಮದೇ ಅದ ಶರತ್ತುಗಳ ಮೇಲೆ ವ್ಯಾಪಾರ ಮಾಡುವುದು ಎಂದರ್ಥ. ಸ್ವದೇಶಿ (Swadeshi) ಎಂದರೆ ಸ್ವಾವಲಂಬನೆ ಹಾಗೂ ಅಹಿಂಸೆ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
New CM Of Karnataka: ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿಗಳ ಆಯ್ಕೆಗೆ ಶಾಸಕರ ಸಭೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಪ್ರಾರಂಭವಾಗಿದೆ. ಈ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.