India vs Sri Lanka 1st ODI: ಟೀಂ ಇಂಡಿಯಾದ ರನ್ ಮಿಷನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ತಾಯ್ನಾಡಿನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸುವ ಮೂಲಕ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
Virat Kohli 73rd International Century : ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಕ್ರಿಕೆಟ್ ದೇವರು ಸಚಿನ್ ತೆಂಡಲ್ಕೂರ್ ಅವರ ಮುದ್ದು ಮಗಳು ಸಾರಾ ತೆಂಡೂಲ್ಕರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಅಪ್ಪನಂತೆ ಮಗಳು ಸಹ ಫುಲ್ ಫೇಮಸ್. ಈಗಾಗಲೇ ಇನ್ಸ್ಟಾಗ್ರಾಮ್ನಲ್ಲಿ ಎರಡು ಮಿಲಿಯನ್ ಫಾಲೋವರ್ಸ್ ಹೊಂದಿರುವ ಸಾರಾ ಇದೀಗ ಹೊಸ ಪ್ಲಾನ್ ಬುಕ್ ಒಂದನ್ನು ಬಿಡುಗಡೆ ಮಾಡುವ ಮೂಲಕ ಮತ್ತೆ ಟ್ರೆಂಡ್ ಕ್ರಿಯೆಟ್ ಮಾಡಿದ್ದಾರೆ.
Arjun Tendulkar Century: ರಾಜಸ್ಥಾನ ತಂಡದ ಅರ್ಜುನ್ ತೆಂಡೂಲ್ಕರ್ ಯಾವುದೇ ಸಣ್ಣ ತಂಡದ ವಿರುದ್ಧ ಈ ಸಾಧನೆ ಮಾಡಿಲ್ಲ. ರಾಜಸ್ಥಾನ ತಂಡ ಎರಡು ಬಾರಿ ರಣಜಿ ಚಾಂಪಿಯನ್ ಆಗಿದೆ. ಅದೇ ಸಮಯದಲ್ಲಿ ಕಮಲೇಶ್ ನಾಗರಕೋಟಿ ಮಹಿಪಾಲ್ ಲೋಮ್ರೋರ್ ಅವರಂತಹ ಐಪಿಎಲ್ ಸ್ಟಾರ್ ಬೌಲರ್ಗಳು ತಂಡದಲ್ಲಿದ್ದಾರೆ.
Sachin Tendulkar: ಇಂದು ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರ 82ನೇ ಹುಟ್ಟುಹಬ್ಬ. ಶರದ್ ಪವಾರ್ 2005 ರಿಂದ 2008 ರವರೆಗೆ ಬಿಸಿಸಿಐ ಅಧ್ಯಕ್ಷರಾಗಿದ್ದರು. ಸ್ವತಃ ಶರದ್ ಪವಾರ್ ಒಮ್ಮೆ ಮಹತ್ವದ ವಿಚಾರವನ್ನು ಬಹಿರಂಗಪಡಿಸಿದ್ದರು. 2007 ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದಾಗ ಅಂದಿನ ನಾಯಕ ರಾಹುಲ್ ದ್ರಾವಿಡ್, ಪವಾರ್ ಬಳಿಗೆ ಬಂದು ನಾಯಕತ್ವ ತೊರೆಯುವ ನಿರ್ಧಾರವನ್ನು ತಿಳಿಸಿದರು.
ಬಹಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದರೂ ಧೋನಿ ಮತ್ತು ಸಚಿನ್ ಇನ್ನೂ ಪ್ರೇಕ್ಷಕರ ನೆಚ್ಚಿನವರಾಗಿದ್ದಾರೆ ಎಂದರೆ ಆಶ್ಚರ್ಯವೇನಿಲ್ಲ. ಅವರ ಬ್ರ್ಯಾಂಡ್ ಮೌಲ್ಯವು ದೊಡ್ಡದಾಗಿದೆ ಮತ್ತು ಅವರು ನಿಯಮಿತವಾಗಿ ಟಿವಿ ಜಾಹೀರಾತುಗಳಲ್ಲಿ ಗುರುತಿಸಲ್ಪಡುತ್ತಾರೆ
ಕ್ರೀಡೆಯಲ್ಲಿ ದಾಖಲೆಗಳಿರುವುದೇ ಮುರಿಯುವುದಕ್ಕಾಗಿ ಎನ್ನುವ ಮಾತನ್ನು ನಾವು ಆಗಾಗ ಕೇಳಿರುತ್ತೇವೆ ಆದರೆ, ಕೆಲವು ದಾಖಲೆಗಳು ಹೇಗಿರುತ್ತವೆ ಎಂದರೆ ಅವುಗಳು ಹಲವು ಪೀಳಿಗೆಗಳವರೆಗೆ ಮುರಿಯದ ದಾಖಲೆಗಳಾಗಿರುತ್ತವೆ.ಹಾಗಾಗಿ ಈಗ ಮುರಿಯಲು ಬಹುತೇಕ ಅಸಾಧ್ಯವಾಗಿರುವ ಐದು ದಾಖಲೆಗಳನ್ನು ನಾವು ತಿಳಿಯೋಣ ಬನ್ನಿ..
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 2022 ರ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವು ಇಂಗ್ಲೆಂಡ್ ಲೆಜೆಂಡ್ಸ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ನಾವು ಏಷ್ಯಾಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಬಗ್ಗೆ ಮಾಹಿತಿ ತಂದಿದ್ದೇವೆ. ಹೌದು, ಈ ಪಟ್ಟಿಯಲ್ಲಿ ಭಾರತದ ಇಬ್ಬರು ಬಲಿಷ್ಠ ಬ್ಯಾಟ್ಸ್ಮನ್ಗಳು ಸ್ಥಾನ ಪಡೆದಿದ್ದಾರೆ.
ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕ್ರಿಕೆಟ್ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತೆ ಬೌಂಡರಿ ಹಾಗೂ ಸಿಕ್ಸರ್ ಬಾರಿಸಲಿದ್ದಾರೆ.
ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್ (ಆರ್ಎಸ್ಡಬ್ಲ್ಯುಎಸ್) ಎರಡನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಇಂಡಿಯಾ ಲೆಜೆಂಡ್ಸ್ ಅವರನ್ನು ಮುನ್ನಡೆಸಲಿದ್ದಾರೆ ಎಂದು ಆಯೋಜಕರು ಗುರುವಾರ (ಸೆಪ್ಟೆಂಬರ್ 1) ಘೋಷಿಸಿದ್ದಾರೆ. ಸೆಪ್ಟೆಂಬರ್ 10 ರಂದು ಪ್ರಾರಂಭವಾಗುವ 22 ದಿನಗಳ ಪಂದ್ಯಾವಳಿಯನ್ನು ವಿವಿಧ ಸ್ಥಳಗಳಲ್ಲಿ ಆಡಲಾಗುತ್ತದೆ.
ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡುಲ್ಕರ್ ಭಾನುವಾರ(ಆ.21) ನಡೆಯಲಿರುವ ಮುಂಬೈ ಹಾಫ್ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಲಿದ್ದಾರೆ. ಕೋವಿಡ್ ಬಳಿಕ ಇದೇ ಮೊದಲ ಬಾರಿಗೆ ಸ್ಪರ್ಧೆ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಸುಮಾರು 13500ಕ್ಕೂ ಹೆಚ್ಚು ಓಟಗಾರರು ಪಾಲ್ಗೊಳ್ಳಲಿದ್ದಾರೆ.
ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಆಟದ ಸಮಯದ ಕೊರತೆಯಿಂದಾಗಿ ಮುಂಬೈ ತಂಡವನ್ನು ತೊರೆದು ಈಗ ಗೋವಾಗೆ ಸೇರಿದ್ದಾರೆ.ಎಡಗೈ ವೇಗದ ಬೌಲರ್ ಆಗಿರುವ ಅರ್ಜುನ್ ತೆಂಡೂಲ್ಕರ್ ಕಳೆದ ವರ್ಷ ಜನವರಿಯಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡದ ಪರವಾಗಿ 2 ಟಿ 20 ಪಂದ್ಯಗಳನ್ನು ಆಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.