Aryan Khan Case: ಸಮೀರ್ ವಾಂಖೆಡೆಗೆ ಸೋಮವಾರ ಹೈಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಜೂನ್ 8ರವರೆಗೆ ಆತನ ಬಂಧನಕ್ಕೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಆದಾಗ್ಯೂ, ನ್ಯಾಯಾಲಯವು ಶಾರುಖ್ ಖಾನ್ ಮತ್ತು ಅವರ ವಾಟ್ಸಾಪ್ ಚಾಟ್ಗೆ ಛೀಮಾರಿ ಹಾಕಿದೆ.
Aryan Khan Case: ಆರ್ಯನ್ ಖಾನ್ ಹಾಗೂ ಕ್ರೂಸ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಬೆ ಹೈ ಕೋರ್ಟ್ ಸಮೀರ್ ವಾಂಖೇಡೆಗೆ ಭಾರಿ ನೆಮ್ಮದಿಯ ಸುದ್ದಿಯನ್ನು ನೀಡಿದೆ. ಪ್ರಕರಣದಲ್ಲಿ ಮೇ 22ರವರೆಗೆ ಸಮೀರ್ ವಾಂಖೆಡೆಗೆ ಬಂಧನದಿಂದ ಮುಕ್ತಿ ನೀಡಿ, ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಕೋರಿದೆ.
Aryan Khan Drugs Case: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಖಾನ್ ಜೊತೆಗಿನ ಚಾಟ್ ವಿವರಗಳನ್ನು ಸಮೀರ್ ವಾಂಖೆಡೆ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಗೆ ಲಗಟ್ಟಿಸಿದ್ದಾರೆ. ಈ ವೇಳೆ ವಾಂಖೆಡೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಅವರ ಮೇಲಿದೆ.
Aryan Khan Case: ಈ ಪ್ಲಾನ್ ಅಡಿಯಲ್ಲಿ, ಅಕ್ಟೋಬರ್ 2, 2021 ರಂದು, ಮುಂಬೈನಲ್ಲಿ ಆರ್ಯನ್ ಖಾನ್ ಮತ್ತು ಇತರ ಆರೋಪಿಗಳನ್ನು ಡ್ರಗ್ಸ್ ಬಳಸಿದ ಆರೋಪದ ಮೇಲೆ ಖಾಸಗಿ ಕ್ರೂಸ್ ನಿಂದ ಬಂಧಿಸಲಾಗಿತ್ತು. ಆದರೆ ಸಮೀರ್ ವಾಂಖೆಡೆ ಮತ್ತು ಇತರ ಆರೋಪಿಗಳು ತಮ್ಮ ಪ್ಲಾನ್ ನಲ್ಲಿ ಯಶಸ್ವಿಯಾಗುವ ಮೊದಲೇ, ಈ ವಿಷಯ ಬೆಳಕಿಗೆ ಬಂದಿದೆ.
ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಸಿಬಿಐ ಶುಕ್ರವಾರ ಅವರ ಆವರಣದಲ್ಲಿ ಶೋಧ ನಡೆಸಿತು.
ಎನ್ಸಿಬಿಯ ಮಾಜಿ ವಲಯ ಮುಖ್ಯಸ್ಥ ಸಮೀರ್ ವಾಂಖೆಡೆ ಅವರು ಅಕ್ಟೋಬರ್ 2021 ರಲ್ಲಿ ಆರ್ಯನ್ ಖಾನ್ ವಿರುದ್ಧ ತನಿಖೆಯ ನೇತೃತ್ವ ವಹಿಸಿದ್ದರು, ಇದು ಅಂತಿಮವಾಗಿ ಸ್ಟಾರ್ ಕಿಡ್ನ ಬಂಧನಕ್ಕೆ ಕಾರಣವಾಯಿತು. ಇದೀಗ ಎನ್ಸಿಬಿ ಮಾಜಿ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮುಂಬೈನ ಮಾಜಿ ವಲಯ ನಿರ್ದೇಶಕ ಮತ್ತು ಪ್ರಸ್ತುತ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ನಲ್ಲಿರುವ ಸಮೀರ್ ವಾಂಖೆಡೆ ಅವರನ್ನು ಡಿಜಿ ತೆರಿಗೆದಾರರ ಸೇವಾ ನಿರ್ದೇಶನಾಲಯದಲ್ಲಿ ಚೆನ್ನೈಗೆ ವರ್ಗಾಯಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಸೋಮವಾರ ತಿಳಿಸಿದೆ.
ಶುಕ್ರವಾರ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಡ್ರಗ್ಸ್ ಪ್ರಕರಣದಲ್ಲಿ 6000 ಪುಟಗಳ ಚಾರ್ಜ್ಶೀಟ್ ಅನ್ನು ಸಲ್ಲಿಸಿದ್ದು, ಇದರಲ್ಲಿ 14 ಆರೋಪಿಗಳನ್ನು ಹೆಸರಿಸಲಾಗಿದೆ. ಆದ್ರೆ, ಆರೋಪ ಪಟ್ಟಿಯಲ್ಲಿ ಆರ್ಯನ್ ಖಾನ್ ಹೆಸರು ಇಲ್ಲ.
Nawab Malik On Kangana Ranaut: ‘2014ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ’ ಎಂಬ ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut)) ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಕಂಗನಾ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸುವುದು ಮಾತ್ರವಲ್ಲದೆ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳೂ ಕೇಳಿಬರುತ್ತಿವೆ.
Mumbai Drugs Party Case - ಮುಂಬೈ ಡ್ರಗ್ಸ್ ಪ್ರಕರಣದಲ್ಲಿ ನಿರಂತರ ತಿರುವುಗಳು ಬರುತ್ತಿವೆ. ದೆಹಲಿ ಮಾತ್ರವಲ್ಲದೆ, ದೇಶದ ಇತರ ರಾಜ್ಯಗಳ ಎನ್ಸಿಬಿ ಘಟಕಗಳ ಅನೇಕ ಅಧಿಕಾರಿಗಳನ್ನು ಮುಂಬೈಗೆ ಕರೆಸಲಾಗುತ್ತಿದ್ದು, ಅವರು ಒಟ್ಟು 6 ಪ್ರಕರಣಗಳ ತನಿಖೆ ನಡೆಸಲಿದ್ದಾರೆ. ಈ ಪ್ರಕರಣ ಇದೀಗ ನಿರಂತರವಾಗಿ ಸಂಚಲನ ಸೃಷ್ಟಿಸುತ್ತಲೇ ಇದ್ದು, ಇಡೀ ದೇಶದ ಕಣ್ಣು ಪ್ರಕರಣದ ಮೇಲೆ ನೆಟ್ಟಿದೆ.
NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ.
Maharashtra News: ಸಮೀರ್ ವಾಂಖೆಡೆ (Sameer Wankhede) ಅವರ ಪತ್ನಿ ಕ್ರಾಂತಿ ರೆಡೆಕರ್ (Kranti Redekar Wankhede) ಅವರು ಕೆಲವು ದಿನಗಳ ಹಿಂದೆ ಮೂರು ಜನರು ಮನೆಯ ರೆಕೀ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ನಾವು ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.
Cruise Drugs Party - ಕ್ರೂಸ್ ಪಾರ್ಟಿ ಡ್ರಗ್ಸ್ ಪ್ರಕರಣದಲ್ಲಿ ಗರ್ಲ್ ಫ್ರೆಂಡ್ ಜೊತೆಗೆ ಕಾಣಿಸಿಕೊಂಡ ಗಡ್ಡಧಾರಿಯ ಹೆಸರನ್ನು ಇಂದು NCP ಮುಖಂಡ ನವಾಬ್ ಮಲಿಕ್ ಬಹಿರಂಗಪಡಿಸಿದ್ದಾರೆ. ಹಾಗಾದರೆ ಆ ಗಡ್ಡಧಾರಿ ಯಾರು ಎಂಬುದನ್ನು ನೀವೂ ತಿಳಿದುಕೊಳ್ಳಿ.
Sameer Wankhede Marriage Controversy - ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB)ಯ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ಮತ್ತು ಶಬಾನಾ ಖುರೇಷಿ (Shabana Qureshi) ಇಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾದ ಕಾರಣ ಇಬ್ಬರ ವಿವಾಹ ನಡೆದಿದೆ ಎಂಬ ಗಂಭೀರ ಹೇಳಿಕೆ ನೀಡಿದ್ದಾರೆ.
Sameer Wankhede ಹಾಗೂ Shah Rukh Khan ತುಂಬಾ ಹಳೆ ಸಂಬಂಧವನ್ನು ಹೊಂದಿದ್ದಾರೆ. 10 ವರ್ಷಗಳ ಹಿಂದೆ ಕೂಡ ಸಮೀರ್ ವಾಂಖೆಡೆ ಹಾಗೂ ಶಾರುಖ್ ಖಾನ್ ಪರಸ್ಪರ ಮುಖಾಮುಖಿಯಾಗಿದ್ದರು. ಯಾವಾಗ, ಎಲ್ಲಿ ಮತ್ತು ಹೇಗೆ ತಿಳಿಯಲು ಸಂಪೂರ್ಣ ಸುದ್ದಿಯನ್ನೊಮ್ಮೆ ಓದಿ
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ತಂಡದ ಮೇಲೆ ಸುಮಾರು 60 ಜನರ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ತಂಡ ಡ್ರಗ್ ಪ್ಯಾಡ್ಲರ್ನನ್ನು ಹಿಡಿಯಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.