Kere Bete Movie: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.
Shakhahari: ಸ್ಯಾಂಡಲ್ವುಡ್ನ ಅದ್ಭುತ ಹಿರಿಯ ಕಲಾವಿದ ರಂಗಾಯಣ ರಘು ನಟಿಸಿದ, ಮಲೆನಾಡಿನ ಹಳ್ಳಿಯಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥೆ ಶಾಖಾಹಾರಿ ಚಿತ್ರದ ಟ್ರೇಲರ್ ರಿಲೀಸ್ ಫೆಬ್ರವರಿ 2 ರಂದು ಬೆಳಗ್ಗೆ ರಿಲೀಸ್ ಆಗಿದೆ.
Poonam Pandey Death: ಹಿಂದಿ ಚಿತ್ರರಂಗದ ಬೋಲ್ಡ್ ಬೆಡಗಿ ಪೂನಂ ಪಾಂಡೆ ಸಿಕ್ಕಾ ಪಟ್ಟೆ ಸಿಗರೇಟ್ ವ್ಯಸನೀಯವಾಗಿದ್ದು, ಈಕೆಗೆ ದೂರದ ಪ್ರದೇಶಕ್ಕೆ ಪ್ರಯಾಣ ಮಾಡಲು ಕಷ್ಟವಾಗುತ್ತಿದ್ ಕಾರಣ ಈಕೆ ಸಿಗರೇಟ್ ಸೇದೋ ಅಭ್ಯಾಸ ರೂಢಿ ಮಾಡಿಕೊಂಡಿದ್ದರು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Shivarajkumar-Hemanth Rao Combo:ಚಂದನವನದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಲವ್ ಸೋರಿಯ ಬಳಿ ಮಾಸ್ ಚಿತ್ರದ ಕಡೆ ಮುಖ ಮಾಡಿದ್ದು, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗೆ ಇದೀಗ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಹಾಗಾದರೆ ಅದು ಯಾವ ಚಿತ್ರ? ಇಲ್ಲದೆ ಸಂಪೂರ್ಣ ಮಾಹಿತಿ.
Kaatera OTT Release Date: ಸ್ಯಾಂಡಲ್ವುಡ್ನ ಸ್ಟಾರ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಸದ್ಯ ಬಾಕ್ಸ್ ಆಫೀಸ್ ನಲ್ಲಿ ಸೌಂಡ್ ಭರ್ಜರಿ ಮಾಡುತ್ತಿದೆ.. ಇದೇ ವೇಳೆ ಈ ಚಿತ್ರದ OTT ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ..
Audience reactions to Mandya Haidan Mass trailer: ಮಂಡ್ಯ ಭಾಗದ ಕಥೆಗಳು ಯಾವತ್ತೂ ಸೌಂಡ್ ಮಾಡುತ್ತಲೇ ಬಂದಿವೆ. ಅದೇರೀತಿ ಈಗ ಮತ್ತೊಂದು ಚಿತ್ರ ಸುದ್ದಿಯಲ್ಲಿದೆ. ಆ ಚಿತ್ರದ ಹೆಸರೇ ಮಂಡ್ಯಹೈದ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥೆ ಇರುವ ಈ ಚಿತ್ರ ಇದೇ ತಿಂಗಳ ೧೬ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಬುಧವಾರ ಸಂಜೆ ಎಸ್.ಆರ್.ವಿ. ಥಿಯೇಟರಿನಲ್ಲಿ ನೆರವೇರಿತು. ಈ ವರ್ಷದ ಬಿಗ್ಬಾಸ್ ವಿಜೇತ ಕಾರ್ತೀಕ್ ಮಹೇಶ್, ಮಂಡ್ಯ ಶಾಸಕ ರವಿಕುಮಾರ್ಗೌಡ ಹಾಗೂ ನಿರ್ಮಾಪಕ ಪುಟ್ಟರಾಜು ಸೇರಿ ಮಂಡ್ಯ ಹೈದನ ಟ್ರೈಲರನ್ನು ಬಿಡುಗಡೆ ಮಾಡಿದರು.
Sarala Premakathe: ಸಿಂಪಲ್ ಸುನಿ ಸಾರಥ್ಯದ ಒಂದು ಸರಳ ಪ್ರೇಮಕಥೆ ಆಗಮನಕ್ಕೆ ದಿನಗಣೆಯಷ್ಟೇ ಬಾಕಿ ಇದೆ. ಫೆಬ್ರವರಿ 8ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗ್ತಿದೆ. ಕ್ಯಾರೆಕ್ಟರ್ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿರುವ ಸುನಿ ಈಗ ಒಂದೊಂದೇ ಹಾಡು ಬಿಡುಗಡೆ ಮಾಡುವ ಮೂಲಕ ಚಿತ್ರಪ್ರೇಮಿಗಳಿಗೆ ಆಮಂತ್ರಣ ನೀಡುತ್ತಿದ್ದಾರೆ.
Rajinikanth Laal Salaam movie payment details: ಎಷ್ಟೇ ದೊಡ್ಡ ಸ್ಟಾರ್ ಹೀರೋ ಆಗಿರಲಿ... ಅತಿಥಿ ಪಾತ್ರಕ್ಕೆ ಎರಡರಿಂದ ಮೂರು ಕೋಟಿ... ಅಥವಾ 10 ಕೋಟಿಗಿಂತ ಕಡಿಮೆ ಹಣ ಪಡೆಯುತ್ತಾರೆ.. ಆದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಅತಿಥಿ ಪಾತ್ರಕ್ಕೆ ಎಷ್ಟು ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬುದು ಈಗ ಹಾಟ್ ಟಾಪಿಕ್ ಆಗಿದೆ..
Simple Star Rakshith Shetty: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಭಾಗವಹಿಸಿದ್ದು, ಅಲ್ಲಿ ಕೊರಗಜ್ಜ ಈ ನಟಿಗೆ ಅಭಯ ನೀಡಿರುವ ವಿಡಿಯೋ ವೈರಲ್ ಆಗಿದೆ.
Sandalwood Star: 11 ವರ್ಷಗಳಿಂದ ಸೌತ್ ಇಂಡಸ್ಟ್ರಿ ಸಿನಿಮಾಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಈ ನಟ ಸದ್ಯ ಬಾಲಿವುಡ್ಗೂ ಕಾಲಿಡುತ್ತಿದ್ದಾರೆ.. ಇದೂವರೆಗೂ 20 ಚಿತ್ರಗಳನ್ನು ಮಾಡಿದ ಈತ ಒಂದೇ ಒಂದು ದೊಡ್ಡ ಚಿತ್ರದಿಂದ ಸ್ಟಾರ್ ಪಟ್ಟಕ್ಕೇರಿದರು.. ಹಾಗಾದರೆ ಯಾರು ಆ ನಟ ಅಂತೀರಾ ಈ ಸ್ಟೋರಿ ಓದಿ...
ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ.
Naguvina Hugala Mele Trailer: ವೆಂಕಟ್ ಭಾರದ್ವಾಜ್ ನಿರ್ದೇಶನದ ನಗುವಿನ ಹೂಗಳ ಮೇಲೆ ಚಿತ್ರ ಇದೇ ಫೆಬ್ರವರಿ ತಿಂಗಳ 9 ರಂದು ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ, ಒಟ್ಟಾರೆ ಕಥೆಯ ಒಂದಷ್ಟು ಸುಳಿವುಗಳ ಮೂಲಕ ಈ ಸಿನಿಮಾ ಪ್ರೇಕ್ಷಕರನ್ನು ಸೆಳೆದುಕೊಂಡಿದೆ.
Yash And Shah Rukh: ಚಂದನವನದ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಇಬ್ಬರೂ ಒಟ್ಟಾಗಿ ಸಿನಿಮಾದಲ್ಲಿ ನಟಿಸಲಿದ್ದಾರೆ. ಹಾಗಾದ್ರೆ ಇವರಿಬ್ಬರು ಯಾವ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Arjun Sarja Second Daughter: ಕನ್ನಡ, ತಮಿಳು ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಆಕ್ಷನ್ ಕಿಂಗ್ ಖ್ಯಾತ ನಟ ಅರ್ಜುನ್ ಸರ್ಜಾ ಅವರ ದ್ವಿತೀಯ ಪುತ್ರಿಯ ಕುರಿತಾದ ಮಾಹಿತಿಯೊಂದು ಇದೀಗ ಹೊರಬಿದ್ದಿದೆ..
Sapta Sagaradaache Ello Side B: ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ಯ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ ಸಿನಿಮಾ ಗಣರಾಜ್ಯೋತ್ಸವದಂದು ಓಟಿಟಿಗೆ ಹೆಜ್ಜೆ ಹಾಕಿದೆ.
Divine Star Rishab Shetty: ಸ್ಯಾಂಡಲ್ವುಡ್ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ನಂತರ ಇದೀಗ ಜಾಹಿರಾತಿನ ಜಗತ್ತಿನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ನಟ ಸೋಷಿಯಲ್ ಮಿಡಿಯಾದಲ್ಲಿ ತಾವು ಪಂಚೆಯುಟ್ಟು ತುಳುನಾಡ ಸಂಸ್ಕೃತಿ ಬಿಂಬಿಸುವ ಜಾಹಿರಾತು ಮಾಡಿದನ್ನು ಹಂಚಿಕೊಂಡಿದ್ದಾರೆ.
Nirup Bhandari And Saikumar: ಸ್ಯಾಂಡಲ್ವುಡ್ನಲ್ಲಿ ರಂಗಿತರಂಗ ಸಿನಿಮಾದ ಬಳಿಕ ನಟ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ಇಬ್ಬರು ಮತ್ತೆ ಒಂದಾಗಿ ಹೊಚ್ಚ ಹೊಸ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಹಾಗಾದ್ರೆ ಯಾವ ಸಿನಿಮಾ? ಚಿತ್ರದ ಟೈಟಲ್ ಏನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.