Vijayendra Prasad : ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರಕ್ಕೆ ಮೊದಲು ಬಾಲಿವುಡ್ ಹೀರೋ ಒಬ್ಬರ ಆಲೋಚಿಸಿದ್ದೆವು ಎಂದು ಲೇಖಕ ವಿಜಯೇಂದ್ರ ಪ್ರಸಾದ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಯಾರು ಆ ನಟ.. ಬನ್ನಿ ತಿಳಿಯೋಣ..
Bollywood meets Sandalwood: ವರದಿಗಳ ಪ್ರಕಾರ, ಜೋಗಿ ಪ್ರೇಮ್ ನಿರ್ದೇಶನದ ನಟ ದರ್ಶನ್ ಮುಂದಿನ ಚಿತ್ರಕ್ಕೆ ಸಂಜಯ್ ದತ್ ಅವರು ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿಯೇ ಈ ಭೇಟಿ ನಡೆದಿದೆ ಎಂದು ಹೇಳಲಾಗಿದೆ.
Sanjay Dutt: ಇತ್ತೀಚೆಗೆ ಸೌತ್ ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿಯಾಗಿ ಬಿಟ್ಟಿರುವ ಬಾಲಿವುಡ್ ನಟ ಸಂಜಯ್ ದತ್, ಒಂದ್ಕಾಲದಲ್ಲಿ ಹೀರೋ ಆಗಿ ಮಿಂಚಿ, ಬಳಿಕ ಪೋಷಕ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಾಗಾದ್ರೆ ಈ ಬಾಲಿವುಡ್ ನಟ ಸಂಭಾವನೆ ಸಂಭಾವನೆಯೆಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.
Sanjay Dutt : ಬಾಲಿವುಡ್ನ ಸ್ಟಾರ್ ನಟ ಸಂಜಯ್ ದತ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಆಡಿದ ಮಾತು ಅವರ ಫ್ಯಾನ್ಸ್ಗೆ ದೊಡ್ಡ ಶಾಕ್ ನೀಡಿದೆ. ಸಂಜು ತಮ್ಮ ಪತ್ನಿ ಮಂತ್ರಿಯೊಬ್ಬರ ಜೊತೆಗೆ ಅಫೇರ್ ಇಟ್ಟುಕೊಂಡಿದ್ದಾಗಿ ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.
Implementation of the Kasthurirangan report: ಏಟ್ರಿಯಾ ವಿಶ್ವವಿದ್ಯಾಲಯ, ಸ್ವಿಸ್ನೆಕ್ಸ್ ಮತ್ತು ಎಫ್ಕೆಸಿಸಿಐಗಳ ಸಹಯೋಗದೊಂದಿಗೆ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಅಂತರಪ್ರಬೇಧಗಳ ಸಮಾವೇಶವನ್ನು ಉದ್ಘಾಟಿಸಿದರು.
Sanjay Dutt: ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಜೋಡಿಯ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್. ಕಳೆದ ತಿಂಗಳಷ್ಟೇ ಅದ್ಧೂರಿಯಾಗಿ ಹೈದ್ರಾಬಾದ್ ನಲ್ಲಿ ಸೆಟ್ಟೇರಿದ್ದ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.
Prem & Bollywood Sanjay Dutt: ಕೆಜಿಎಫ್ 2' ಬಳಿಕ ಬಾಲಿವುಡ್ ನಟ ಸಂಜಯ್ ದತ್ ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ಬೇಡಿಕೆ ಕೇಳಿ ಬರುತ್ತಿದೆ. ಇದೀಗ ಸ್ಯಾಂಡಲ್ವುಡ್ ನಟ ನಿರ್ದಶಕ ಪ್ರೇಮ್ ಹಾಗೂ ಸಂಜಯ್ ದತ್ ಸನ್ನಿಧಿಯೊಂದಕ್ಕೆ ಇಬ್ಬರು ಒಟ್ಟಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
Bollywood Child actors: ಬಾಲ ನಟರಾಗಿ ಚಿತ್ರರಂಗ ಪ್ರವೇಶಿಸಿದ ಇವರು ಇಂದು ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಪ್ರೇಕ್ಷಕರ ಮೇಲೆ ಶಾಶ್ವತ ಪ್ರಭಾವವನ್ನು ಬೀರಿದ್ದಾರೆ. ಈ ನಟರು ತಮ್ಮ ಅಭಿನಯದ ಪ್ರತಿಭೆಯ ಮೂಲಕ ಸಿನಿಮಾ ಪ್ರೇಮಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ.
Happy Birthday Prashanth Neel: ದಕ್ಷಿಣ ಭಾರತದ ಸಿನಿಮಾ ಇಂಡಸ್ಟ್ರಿಯ ಹೆಸರಾಂತ ನಿರ್ದೇಶಕರ ಪೈಕಿ ಪ್ರಶಾಂತ್ ನೀಲ್ ಕೂಡ ಒಬ್ಬರು. ಕನ್ನಡ ಚಿತ್ರರಂಗದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅದರಲ್ಲೂ ಯಶ್ ಅಭಿನಯದ ಎರಡು ಸೂಪರ್ ಹಿಟ್ ಚಿತ್ರಗಳಾದ ಕೆಜಿಎಫ್ 1 ಮತ್ತು ಕೆಜಿಎಫ್ 2 ಪ್ರಶಾಂತ್ ನೀಲ್ ಹೆಸರಲ್ಲಿ ದಾಖಲೆಗಳನ್ನು ನಿರ್ಮಿಸಿತು.
Sanjay Dutt KD movie : ಶುಕ್ರವಾರ ಸಂಜೆ ಮಾಗಡಿ ರಸ್ತೆಯಲ್ಲಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ, ಸೆಟ್ನಲ್ಲಿ ಕಾರಿನಲ್ಲಿ ಬಾಂಬ್ ಬ್ಲಾಸ್ಟ್ ನ ದೃಶ್ಯದ ಚಿತ್ರೀಕರಣ ಮಾಡುವಾಗ ಸಂಜಯ್ ದತ್ ಅವರ ಕಣ್ಣಿಗೆ ಗ್ಲಾಸ್ ಸಿಡಿದಿದು ರಕ್ತ ಬಂದಿದೆ ಎಂದು ಹೇಳಲಾಗಿತ್ತು. ಅಲ್ಲದೆ, ಶೂಟಿಂಗ್ ನಿಲ್ಲಿಸಿದ್ದಾಗಿ ತಿಳಿದು ಬಂದಿತ್ತು.
Sanjay Dutt Movie Poster: ಮುನ್ನಾ ಭಾಯ್ ಎಂಬಿಬಿಎಸ್ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದ ಸಂಜಯ್ ದತ್ ಮತ್ತು ಅರ್ಷದ್ ವಾರ್ಸಿ ಪ್ರೇಕ್ಷಕರ ಹೃದಯದಲ್ಲಿ ಆಳವಾದ ಪ್ರಭಾವ ಬೀರಿದ್ದಾರೆ. ಇದೀಗ ಮತ್ತೊಮ್ಮೆ ಈ ನಟರು ಒಟ್ಟಿಗೆ ಕಾಣಿಸಿಕೊಳ್ಳಲಿದ್ದು, ಇವರಿಬ್ಬರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.