ನವೆಂಬರ್ 22ರಂದು ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಶಾಲೆಗಳನ್ನು (Schools) ಪುನರಾರಂಭಿಸುವ ಕುರಿತು ಗಂಭೀರವಾದ ಚರ್ಚೆಯಾಗಿದೆ.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜೀವನ ನಮಗೆ ಮುಖ್ಯವಾಗಿದೆ. ಕೋವಿಡ್ -19 ಪ್ರೋಟೋಕಾಲ್ ಅನ್ನು ಎಲ್ಲಾ ವಿಭಾಗಗಳಲ್ಲಿ ತಪ್ಪದೇ ಅನುಸರಿಸುವುದನ್ನು ಖಾತರಿಪಡಿಸಲಾಗುವುದು ಎಂದು ಆಂಧ್ರಪ್ರದೇಶದ ಶಿಕ್ಷಣ ಇಲಾಖೆ ಆಯುಕ್ತ ವಿ ಚಿನ್ನ ವೀರಭದ್ರು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನ ಆರಂಭಿಸುವುದು ಬೇಡ. ಆನ್ಲೈನ್ ಕ್ಲಾಸ್ (Online Class) ಮಾಡಿ ಎಲ್ಲರನ್ನು ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ನಂತರ ಶಾಲೆಗಳನ್ನ ಆರಂಭಿಸಲಿ. ತರಾತುರಿಯಲ್ಲಿ ಶಾಲೆ ಆರಂಭಿಸೋದು ಬೇಡ ಎಂದು ಹೇಳಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ಹಲವಾರು ದಿನಗಳ ಗೊಂದಲದ ನಂತರ, ಆಗಸ್ಟ್ 2020 ರ ನಂತರ ಶಾಲೆಗಳು ಮತ್ತು ಕಾಲೇಜುಗಳನ್ನು ಮತ್ತೆ ತೆರೆಯಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಘೋಷಿಸಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶಾಲೆಗಳನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.