Flashback 2020: Cricket Controversies 2020 - ಕ್ರಿಕೆಟ್ ಅನ್ನು 'ಜಂಟಲ್ಮ್ಯಾನ್ಸ್ ಗೇಮ್' ಎಂದು ಕರೆಯಲಾಗುತ್ತದೆ ಆದರೆ ಕ್ರಿಕೆಟ್ ಮತ್ತು ವಿವಾದಗಳು ಏಕಕಾಲದಲ್ಲಿ ಮುನ್ನಡೆಯುತ್ತವೆ. ಕರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಈ ವರ್ಷದಲ್ಲಿ ಹೆಚ್ಚು ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ ಆದರೆ ಅನೇಕ ವಿವಾದಗಳು ಸೃಷ್ಟಿಯಾದವು ಮತ್ತು ಅವು ಕ್ರಿಕೆಟ್ ಅನ್ನು ಹೆಡ್ಲೈನ್ ನಲ್ಲಿರಿಸಿದವು.
ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಯಾವಾಗಲೂ ಕ್ರಿಕೆಟ್ ಕುರಿತಾದ ವಿಚಾರದಲ್ಲಿ ಮುಕ್ತ ಅಭಿಪ್ರಾಯ ವ್ಯಕ್ತಪಡಿಸಲು ಹಿಂಜರಿಯುವುದಿಲ್ಲ. ಈಗ ಅವರಿಗೆ ಭಾರತದ ಎಂ.ಎಸ್ ಧೋನಿ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ನಡುವೆ ಉತ್ತಮ ನಾಯಕನನ್ನು ಹೆಸರಿಸಲು ಕೇಳಿದಾಗ ಪಾಕಿಸ್ತಾನ ಆಲ್ರೌಂಡರ್ ನೇರ ಮತ್ತು ಸರಳ ಉತ್ತರವನ್ನು ನೀಡಿದ್ದಾರೆ.
ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ಬಳಲುತ್ತಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ಇದೆ ಎಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
ಕಾರ್ಗಿಲ್ ಯುದ್ಧದ ಕಾರಣದಿಂದಾಗಿ ದೀರ್ಘ ಅಂತರದ ನಂತರ ಭಾರತವು 2004 ರಲ್ಲಿ ಪೂರ್ಣ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು.ಆಗ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಾಕ್ ವಿರುದ್ಧ ಭಾರತ 2-1 ಅಂತರದಲ್ಲಿ ಗೆಲುವು ಸಾಧಿಸಿತು.
ಪಾಕಿಸ್ತಾನದ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಅವರು ಭಾರತದ ಕ್ರಿಕೆಟಿಗರಾದ ಗೌತಮ್ ಗಂಭೀರ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಮತ್ತು ಸುರೇಶ್ ರೈನಾ ಅವರನ್ನು ಬೆಂಬಲಿಸಿದ್ದಾರೆ.
ಯುವರಾಜ್ ಸಿಂಗ್ ಅಫ್ರಿದಿ ಫೌಂಡೇಶನ್ ಅನ್ನು ಬೆಂಬಲಿಸುವ ಮಾತು ಆಡುತ್ತಿದ್ದಂತೆ #ShameOnYuvi ಟ್ರೆಂಡಿಂಗ್ ಮಾಡಲು ಪ್ರಾರಂಭಿಸಿದೆ., ಯುವಿ ಮತ್ತು ಭಜ್ಜಿಯ ಈ ಹೆಜ್ಜೆಯನ್ನು ಅನೇಕ ಜನರು ಇಷ್ಟಪಡಲಿಲ್ಲ.
ಕೋರೋನಾವೈರಸ್ ನಿಂದಾಗಿ ಜಗತ್ತು ಸ್ಥಗಿತಗೊಳ್ಳುತ್ತಿರುವ ಸಂದರ್ಭದಲ್ಲಿ ಕ್ರೀಡಾಪಟುಗಳು ಈ ಸಮಯದಲ್ಲಿ ಅಗತ್ಯವಿರುವವರಿಗೆ ದಾನ ಮಾಡಲು ಮತ್ತು ಸಹಾಯ ಮಾಡಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರಿಗೆ ಬೆಂಬಲಿಸುವದಾಗಿ ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಅವರು ಭಾರತೀಯ ಕ್ರಿಕೆಟ್ನ ಯಶಸ್ಸನ್ನು ಇಂಡಿಯನ್ ಪ್ರೀಮಿಯರ್ ಲೀಗ್ಗೆ ಸಲ್ಲುತ್ತದೆ, ಇದು ಅಂತಾರಾಷ್ಟ್ರೀಯ ಕ್ರಿಕೆಟ್ನ ಒತ್ತಡಗಳನ್ನು ಉತ್ತಮವಾಗಿ ನಿಭಾಯಿಸಲು ದೇಶದ ಉದಯೋನ್ಮುಖ ಕ್ರಿಕೆಟಿಗರಿಗೆ ಸಹಾಯ ಮಾಡಿದೆ ಎಂದು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸುವ ಸಾಧ್ಯತೆಗಳು ಈ ಹಂತದಲ್ಲಿ ಬಹುತೇಕ ಅಸ್ತಿತ್ವದಲ್ಲಿಲ್ಲ ಆದರೆ ಮಾಜಿ ಕ್ರಿಕೆಟಿಗರಾದ ಶಾಹಿದ್ ಅಫ್ರಿದಿ ಮತ್ತು ಯುವರಾಜ್ ಸಿಂಗ್ ಇಬ್ಬರೂ ಪರಸ್ಪರ ಆಡುವುದು ಕ್ರಿಕೆಟ್ಗೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆಫ್ರಿದಿ, "ಉಯಿಗರ್ ಮುಸ್ಲಿಮರಿಗೆ ನೀಡಲಾಗುತ್ತಿರುವ ಕಿರುಕುಳ ಕೇಳಿ ನನ್ನ ಹೃದಯ ನುಚ್ಚುನೂರಾಗಿದೆ. ನೀವು ಉಮ್ಮತ್(ಮುಸ್ಲಿಂ ಸಮುದಾಯ) ಅನ್ನು ಮರುಸಂಘಟಿಸುವ ಕುರಿತು ಹೇಳಿಕೆ ನೀಡುತ್ತಿರಿ. ಅದೇ ರೀತಿ ಈ ನಿಟ್ಟಿನಲ್ಲಿಯೂ ಕೂಡ ಸ್ವಲ್ಪ ವಿಚಾರಿಸಿ" ಎಂದು ಪಾಕ್ ಪ್ರಧಾನಿ ಇಮ್ರಾನ್ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ "
ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಸರಣಿ ವೇಳೆ ಎಂ.ಎಸ್ ಧೋನಿ ಯವರಿಗೆ ವಿಶ್ರಾಂತಿ ನೀಡಿದ ನಿಟ್ಟಿನಲ್ಲಿ ಅವರು ನಿವೃತ್ತಿ ಘೋಶಿಸಬೇಕೆನ್ನುವ ಮಾತುಗಳು ಕೇಳಿ ಬಂದಿದ್ದವು. ಈಗ ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕ್ ಮಾಜಿ ಸ್ಪೋಟಕ ಆಟಗಾರ ಶಾಹಿದ್ ಆಫ್ರಿದಿ ಧೋನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಕಾಶ್ಮೀರ ಕುರಿತು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವ ರಾಜನಾಥ್ ಸಿಂಗ್ "ಕಾಶ್ಮೀರ್ ವಿಚಾರವಾಗಿ ಶಾಹೀದ್ ಆಫ್ರಿದಿ ಹೇಳಿದ್ದು ಸರಿ ಎಂದು ತಿಳಿಸಿದ್ದಾರೆ.
ಭಾರತದ ನಾಯಕ ವಿರಾಟ್ ಕೊಹ್ಲಿಯೊಂದಿಗೆ ತಮ್ಮ ಸೌಹಾರ್ದ ಸಂಬಂಧ ಹಾಗೇ ಮುಂದುವರಿಯಲಿದ್ದು, ರಾಜಕೀಯ ಪರಿಸ್ಥಿತಿಯಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.