Congress President Election: ಪ್ರಸ್ತುತ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಅವರು ಚುನಾವಣೆಗೆ ನಾಮಪತ್ರ ಸಲ್ಲಿಸದೆ ಇರುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಿರುವಾಗ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಶಶಿ ತರೂರ್ ಅವರ ಮಧ್ಯೆ ನೇರ ಹಣಾಹಣಿ ನಡೆಯುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಎರಡು ಹೆಸರುಗಳು ಸ್ಪರ್ಧೆಯಲ್ಲಿ ಬಹುತೇಕ ಖಚಿತವಾಗಿ ಹೊಸ ಮುಖ್ಯಸ್ಥರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಕಾಂಗ್ರೆಸ್ ಇಂದು ಪ್ರಾರಂಭಿಸಿತು.ಈಗ 20 ವರ್ಷಗಳ ನಂತರ ಪಕ್ಷದ ಮೊದಲ ಚುನಾವಣೆಗೆ ಇನ್ನೂ ಇಬ್ಬರು ಅಭ್ಯರ್ಥಿಗಳು ಹೊರಹೊಮ್ಮಿದ್ದಾರೆ.
ಪಕ್ಷ ನೀಡಿದ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ, ಪಕ್ಷ ಹೇಳಿದರೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಗೆಹ್ಲೋಟ್ ಭೇಟಿಯಾಗಲಿದ್ದಾರೆ.
Congress President Election: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಕೀಯ ಜಿದ್ದಾಜಿದ್ದಿ ಇದೀಗ ಮತ್ತಷ್ಟು ಜೋರಾಗಲಿದೆ. ಮೂಲಗಳ ಪ್ರಕಾರ ಮುಂದಿನ ಕಾಂಗ್ರೆಸ್ ಅಧ್ಯಕ್ಷರು ಗಾಂಧಿ ಕುಟುಂಬ ಸದಸ್ಯರಾಗಿರುವುದಿಲ್ಲ ಎನ್ನಲಾಗಿದೆ.
Congress News: ಕಾಂಗ್ರೆಸ್ ಪಕ್ಷದಲ್ಲಿ ಸುಧಾರಣೆಯ ಅವಶ್ಯಕತೆಯನ್ನು ಒತ್ತಿ ಹೇಳುವ ಪೋಸ್ಟ್ ಅನ್ನು ಬೆಂಬಲಿಸಿದ್ದ ಪಕ್ಷದ ಹಿರಿಯ ಮುಖಂಡ ಶಶಿ ತರೂರ್ ಇಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಆದರೆ, ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವ ಕುರಿತು ಅವರು ಮೌನಕ್ಕೆ ಶರಣಾಗಿದ್ದಾರೆ.
Congress President: ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಬಳಿಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೈತಿಕ ಜವಾಬ್ದಾರಿ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್ ಜಿ-23 ನಾಯಕರಾದ ಪೃಥ್ವಿರಾಜ್ ಚವಾಣ್, ಆನಂದ್ ಶರ್ಮಾ ಮತ್ತು ಭೂಪಿಂದರ್ ಸಿಂಗ್ ಹೂಡಾ ಅವರು ಮಂಗಳವಾರ ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಮಲಯಾಳಂ ದೈನಿಕದಲ್ಲಿ ಬರೆದ ಲೇಖನದ ನಂತರ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಅವರು ಕೂಡ ಮುಂಚೂಣಿ ಅಭ್ಯರ್ಥಿಯಾಗುತ್ತಾರೆಯೇ ಎನ್ನುವ ಪ್ರಶ್ನೆಗಳು ಎದುರಾಗಿವೆ.
ಸಾಮಾನ್ಯವಾಗಿ ಪ್ರತಿಪಕ್ಷದ ನಾಯಕರು ಆಡಳಿತ ಪಕ್ಷದ ನಾಯಕರನ್ನು ತೆಗಳುವುದನ್ನು ನೋಡಿರುತ್ತೇವೆ, ಆದರೆ ಈಗ ಅಪರೂಪ ಎನ್ನುವಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಬಿಲ್ಕಿನ್ ಬಾನೋ ಪ್ರಕರಣದ ವಿಚಾರವಾಗಿ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಮಾಡಿದ ಟ್ವೀಟ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಕಲಾಪದ ವೇಳೆ ಸುಪ್ರಿಯಾ ಸುಳೆ ಅವರೊಂದಿಗೆ ತರೂರ್ ಸಂಭಾಷಣೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ತರೂರ್ ಸ್ಪಷ್ಟನೆ ನೀಡಿದ್ದಾರೆ.
Ukraine Crisis - ಪ್ರಸ್ತುತ ಉಕ್ರೇನ್ನಲ್ಲಿ ಸಿಕ್ಕಿಬಿದ್ದಿರುವ ಭಾರತೀಯರ ಬಗ್ಗೆ ಕಾಂಗ್ರೆಸ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸಂಸದರಾಗಿರುವ ಶಶಿ ತರೂರ್ ಮೋದಿ ಸರ್ಕಾರದ (Modi Government) ವಿದೇಶಾಂಗ ನೀತಿಯನ್ನು (Foreign Policy) ಶ್ಲಾಘಿಸಿದ್ದಾರೆ.
ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತರೂರ್ಗೆ ಪ್ರತಿಕ್ರಿಯಿಸಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಭಾರತ ವಿರೋಧಿ ಅಂಶಗಳನ್ನು ಪ್ರೋತ್ಸಾಹಿಸಬಾರದು ಎಂದು ರಾಯಭಾರ ಕಚೇರಿ ತನ್ನ ಟ್ವೀಟ್ ನಲ್ಲಿ ತಿಳಿಸಿದೆ.
Hinduism versus Hindutva: ಹಿಂದು ಧರ್ಮವು ವೈವಿಧ್ಯಮಯ ಬೇರುಗಳನ್ನು ಹೊಂದಿರುವ ವಿವಿಧ ಭಾರತೀಯ ಸಂಸ್ಕೃತಿಗಳು ಮತ್ತು ಸಂಪ್ರದಾಯಗಳ ಒಕ್ಕೂಟವಾಗಿದೆ. ಯಾವುದೇ ಸಂಸ್ಥಾಪಕರು ಇಲ್ಲ. ಆದರೆ ಹಿಂದುತ್ವವು ಸಾವರ್ಕರ್ ಅವರು ಪ್ರಚಾರ ಮಾಡಿದ ಏಕರೂಪದ ಜನಾಂಗೀಯ-ಪ್ರಾದೇಶಿಕ ವರ್ಗವಾಗಿದೆ ಎಂದು ಶಶಿ ತರೂರ್ ಹಂಚಿಕೊಂಡಿದ್ದಾರೆ.
ಬಿಜೆಪಿಯನ್ನು ಸೋಲಿಸುವ ಸನ್ನದ್ದಾಗಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿರುವ ವಿರೋಧ ಪಕ್ಷಗಳು ಒಂದಾಗುತ್ತವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಶನಿವಾರದಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಶಶಿ ತರೂರ್ ಅವರು ಸಂಸತ್ತಿನ ಸಂಕೀರ್ಣದಿಂದ ಫೋಟೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದು, ಅದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ಫೋಟೋದೊಂದಿಗೆ ನೀಡಿರುವ ಶೀರ್ಷಿಕೆಗೆ ಶಶಿ ತರೂರ್ ಟ್ರೋಲ್ ಗೆ ಕಾರಣವಾಗಿದೆ.
Twitter Controversy Latest - ಸಾಮಾಜಿಕ ಮಾಧ್ಯಮಗಳ (Social Media) ದುರುಪಯೋಗ ಮತ್ತು ನಾಗರಿಕರ ಹಕ್ಕುಗಳನ್ನು (Citizens Rights) ರಕ್ಷಿಸುವ ವಿಷಯದ ಬಗ್ಗೆ ಚರ್ಚಿಸಲು ಎರಡೂ ಕಂಪನಿಗಳ ಅಧಿಕಾರಿಗಳಿಗೆ ಬುಲಾವ್ ಕಳುಹಿಸಲಾಗಿದೆ. ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಸಂಬಂಧಿಸಿದ ಸಂಸತ್ತಿನ ಸ್ಥಾಯಿ ಸಮಿತಿಯು ಈ ಎರಡೂ ದೈತ್ಯ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಮಿತಿಯ ಮುಂದೆ ಹಾಜರಾಗಲು ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.