Pakistan Financial crisis: ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪ್ರಸ್ತುತ 1 ಲೀಟರ್ ಪೆಟ್ರೋಲ್ ಬೆಲೆ 279 ರೂ.ನಷ್ಟಿದೆ. ಮುಂದಿನ 15 ದಿನಗಳಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 289 ರೂ.ನಷ್ಟು ಏರಿಕೆಯಾಗಲಿದೆ ಎಂದು ವರದಿಯಾಗಿದೆ.
India - Pakistan Relations: ನಾವು ಎಲ್ಲಾ ದೇಶಗಳೊಂದಿಗೆ ಸೌಹಾರ್ದ ಸಂಬಂಧವನ್ನು ಬಯಸುತ್ತೇವೆ ಎಂಬುದು ಭಾರತದ ನಿಲುವು. ಆದರೆ ಇದಕ್ಕಾಗಿ ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣ ಅಗತ್ಯ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
SCO Summit: 2018 ರ ಎಸ್ಸಿಒ ಕಿಂಗ್ಡಾವೊ ಶೃಂಗಸಭೆಯಲ್ಲಿ ಪಿಎಂ ಮೋದಿ ಅವರು ರಚಿಸಿದ ಸಂಕ್ಷಿಪ್ತ ರೂಪದಿಂದ ಎಸ್ಸಿಒ-ಸೆಕ್ಯುರ್ನ ಭಾರತದ ಅಧ್ಯಕ್ಷ ಸ್ಥಾನದ ಥೀಮ್ ಅನ್ನು ಪಡೆಯಲಾಗಿದೆ.
Pakistan Prime Minister ನವಾಜ್ ಶರೀಫ್ ಅವರು ಪಾಕಿಸ್ತಾನಕ್ಕೆ ಮರಳಿದ ಬಳಿಕ ಪಾಕಿಸ್ತಾನದ ರಾಜಕೀಯ ನಕ್ಷೆ ಬದಲಾಗುವುದನ್ನು ನೀವು ಪುನಃ ನೋಡುವಿರಿ ಎಂದು ಶಹಬಾಜ್ ಹೇಳಿದ್ದಾರೆ. ಜಿಯೋ ನ್ಯೂಸ್ ನಲ್ಲಿ ಪ್ರಕಟಗೊಂಡಿರುವ ವರದಿಯ ಪ್ರಕಾರ ತಮ್ಮ ಆಡಳಿತದ ಕುರಿತು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿರುವ ಶಹಬಾಜ್, ತಾವು ಆಡಳಿತದ ಚುಕ್ಕಾಣಿ ಹಿಡಿದಾಗ ತಮ್ಮ ಪಾಲಿಗೆ ಗುಲಾಬಿ ಹೂವುಗಳು ಬಂದಿರಲಿಲ್ಲ ಬದಲಾಗಿ ಮುಳ್ಳುಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ.
ಇಮ್ರಾನ್ ಖಾನ್ ವಿರುದ್ಧ ಶೆಹಬಾಜ್ ಷರೀಫ್ ದಾಳಿ: ಇಮ್ರಾನ್ ಖಾನ್ ಅವರ ಭ್ರಷ್ಟಾಚಾರದ ಬಗ್ಗೆ ಪಾಕಿಸ್ತಾನದ ಸುಪ್ರೀಂಕೋರ್ಟ್ ಏನನ್ನೂ ಹೇಳಿಲ್ಲವೆಂದು ಶೆಹಬಾಜ್ ಷರೀಫ್ ಹೇಳಿದರು. ಸುಪ್ರೀಂಕೋರ್ಟ್ ಏನು ಮಾಡಿದೆ? ಅದು ಇಮ್ರಾನ್ ಖಾನ್ ಅವರ ಗುರಾಣಿಯಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಕೊಲೆ ಮಾಡಲಾಗಿದೆ. ಮೇ 9ರ ದಿನ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ನಾವು ದೇಶದಲ್ಲಿನ ಬಡತನ ಕಡಿಮೆ ಮಾಡಲು, ಸಮೃದ್ಧಿ ಸಾಧಿಸಲು. ನಮ್ಮ ಜನರಿಗೆ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯದ ಜೊತೆಗೆ ಉದ್ಯೋಗ ಒದಗಿಸಲು ಬಯಸುತ್ತೇವೆಯೇ ಹೊರತು ಬಾಂಬ್ ದಾಳಿ ನಡೆಸುವುದಿಲ್ಲ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಶುಕ್ರವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥ ಕ್ರಿಸ್ಟಲಿನಾ ಜಾರ್ಜಿವಾ ಅವರೊಂದಿಗೆ ಮಾತುಕತೆ ನಡೆಸಿ, ನಗದು ಕೊರತೆಯಿಂದ ಬಳಲುತ್ತಿರುವ ದೇಶಕ್ಕೆ ಮುಂದಿನ ಹಂತದ ಪರಿಹಾರಕ್ಕಾಗಿ ಕೋರಿಕೆಯನ್ನಿಟ್ಟಿದ್ದಾರೆ.
ಅರ್ಜೆಂಟೀನಾ ವಿರುದ್ಧ ಗೆದ್ದ ಸೌದಿ ಅರೇಬಿಯಾ ರಾಷ್ಟ್ರೀಯ ಫುಟ್ಬಾಲ್ ತಂಡದ ಪ್ರತಿಯೊಬ್ಬ ಆಟಗಾರನಿಗೆ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರುನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ಸೌದಿ ಅರೇಬಿಯಾ ಸರ್ಕಾರ ಘೋಷಿಸಿದೆ.
Shehbaz Sharif : ಭೀಕರ ಪ್ರವಾಹವನ್ನು ಎದುರಿಸುತ್ತಿದ್ದರೂ ಪಾಕಿಸ್ತಾನದ ತಲೆಯಿಂದ ಕಾಶ್ಮೀರದ ಭೂತ ಮಾತ್ರ ದೂರವಾಗಿಲ್ಲ. ಇನ್ನೂ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕಾಶ್ಮೀರದ ಬಗ್ಗೆ ಅಳಲು ತೋಡಿಕೊಂಡರು.
Imran Khan Praise India Again: ಭಾರತ ಮತ್ತು ಅದರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ವಿಡಿಯೋವನ್ನು ಶೇರ್ ಮಾಡಿದ್ದಾರೆ.
ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು: ವಿದೇಶಿ ವಿನಿಮಯ ಸಂಗ್ರಹದ ಬಿಕ್ಕಟ್ಟನ್ನು ಎದುರಿಸುತ್ತಿರುವ ಪಾಕಿಸ್ತಾನ ಸರ್ಕಾರವು ಪ್ರಸ್ತುತ ತನ್ನ ಆಮದು ವೆಚ್ಚವನ್ನು ಕಡಿತಗೊಳಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಶನಿವಾರದಂದು, ತನ್ನನ್ನು ಕೊಲ್ಲಲು ಸಂಚು ರೂಪಿಸಲಾಗುತ್ತಿದೆ ಮತ್ತು ತನ್ನ ಸರ್ಕಾರವನ್ನು ಪದಚ್ಯುತಗೊಳಿಸುವ ಸಂಚಿನಲ್ಲಿ ಭಾಗಿಯಾಗಿರುವ ಎಲ್ಲ ಜನರ ಹೆಸರನ್ನು ಹೊಂದಿರುವ ವೀಡಿಯೊವನ್ನು ರೆಕಾರ್ಡ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರಿಗೆ ಏನಾದರೂ ಸಂಭವಿಸಿದರೆ ವೀಡಿಯೊವನ್ನು ಸಾರ್ವಜನಿಕಗೊಳಿಸಲಾಗುವುದು ಎಂದು ಖಾನ್ ಹೇಳಿದರು.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಶನಿವಾರ, ತನ್ನನ್ನು ಕೊಲ್ಲಲು ಸಂಚು ರೂಪಿಸಲಾಗುತ್ತಿದೆ ಮತ್ತು ತನ್ನ ಸರ್ಕಾರವನ್ನು ಪದಚ್ಯುತಗೊಳಿಸುವ ಸಂಚಿನಲ್ಲಿ ಭಾಗಿಯಾಗಿರುವ ಎಲ್ಲ ಜನರ ಹೆಸರನ್ನು ಹೊಂದಿರುವ ವೀಡಿಯೊವನ್ನು ರೆಕಾರ್ಡ್ ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರಿಗೆ ಏನಾದರೂ ಸಂಭವಿಸಿದರೆ ವೀಡಿಯೊವನ್ನು ಸಾರ್ವಜನಿಕಗೊಳಿಸಲಾಗುವುದು ಎಂದು ಖಾನ್ ಹೇಳಿದರು.
ಇಮ್ರಾನ್ ಖಾನ್ ಹೊಸ ಘೋಷಣೆ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಿಂದ ಕೆಳಗಿಳಿದ ನಂತರ ಕೋಪಗೊಂಡಿದ್ದಾರೆ. ಶಹಬಾಜ್ ಷರೀಫ್ ಸರ್ಕಾರದ ವಿರುದ್ಧ ಅವರು ಯಾವ ಹೊಸ ಹೆಜ್ಜೆ ಇಡುತ್ತಾರೆ ಅನ್ನೋದರ ಬಗ್ಗೆಯೇ ಎಲ್ಲರ ಕಣ್ಣು ನೆಟ್ಟಿತ್ತು. ಇದೀಗ ಇಮ್ರಾನ್ ಈ ಬಗ್ಗೆ ಹೊಸ ಘೋಷಣೆ ಮಾಡಿದ್ದಾರೆ.
ಸೋಮವಾರ ಶೆಹಬಾಜ್ ಷರೀಫ್ ಅವರು ದೇಶದ 23ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಪಾಕಿಸ್ತಾನದಲ್ಲಿ 1 ತಿಂಗಳ ಕಾಲ ರಾಜಕೀಯ ಅನಿಶ್ಚಿತತೆ ಕೊನೆಗೊಂಡಿತು. ಅವಿಶ್ವಾಸ ನಿರ್ಣಯದ ಮೂಲಕ ಇಮ್ರಾನ್ ಖಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಷರೀಫ್ ಪಾಕಿಸ್ತಾನದ ಹೊಸ ಪ್ರಧಾನಿಯಾಗಿದ್ದಾರೆ.
ಸೋಮವಾರ ನಿಗದಿಯಾಗಿರುವ ಪಾಕಿಸ್ತಾನದ ಪ್ರಧಾನಿ ಚುನಾವಣೆಗೆ ವಿರೋಧ ಪಕ್ಷಗಳು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನ ಶೆಹಬಾಜ್ ಷರೀಫ್ ಅವರನ್ನು ಜಂಟಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇಮ್ರಾನ್ ಖಾನ್ ಅವಿಶ್ವಾಸ ಮತದಲ್ಲಿ ಸೋತರೆ, ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ವಿರೋಧ ಪಕ್ಷದ ನಾಯಕ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಶೆಹಬಾಜ್ ಷರೀಫ್ ಅವರ ನೇತೃತ್ವದಲ್ಲಿ ಪಾಕಿಸ್ತಾನದಲ್ಲಿ ಹೊಸ ಸರ್ಕಾರವನ್ನು ರಚಿಸಬಹುದು ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.