Shivam Dubey Love Story: ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024ರ ಸೀಸನ್ ಅದ್ಭುತವಾಗಿ ಮುನ್ನಡೆಯುತ್ತಿದೆ. ಒಬ್ಬರಿಂದ ಒಬ್ಬರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲಿ ಓರ್ವ ಆಟಗಾರನ ಲವ್ ಸ್ಟೋರಿ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Yuvraj Singh Statement About Shivam Dube: ಯುವರಾಜ್ ಸಿಂಗ್ ಹೊರತಾಗಿ ಶಿವಂ ದುಬೆ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಇರ್ಫಾನ್ ಪಠಾಣ್ ಕೂಡ ಆಯ್ಕೆದಾರರಿಗೆ ಸಲಹೆ ನೀಡಿದ್ದಾರೆ.
Shivam Dubey Become Problem For 3 Players: ಶಿವಂ ದುಬೆ ಅವರ ಪ್ರದರ್ಶನದಿಂದ ಭಾರತ ತಂಡದ ಆಯ್ಕೆಗಾರರು ಭಾರೀ ಖುಷಿ ವ್ಯಕ್ತಪಡಿಸಿದ್ದಾರೆ. ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಶ್ರೇಷ್ಠ ಆಲ್ರೌಂಡರ್ ಸಿಕ್ಕಿದ್ದಾರೆ ಎಂದು ಕೋಟ್ಯಂತರ ಭಾರತೀಯ ಅಭಿಮಾನಿಗಳು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2024ರ ಏಳನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡ 63 ರನ್ ಗಳ ಬಾರಿ ಅಂತರದಿಂದ ಗೆಲುವು ಸಾಧಿಸಿದೆ.
Shivam Dube Half Century: 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಬಂದ ದುಬೆ, ಚೆಪಾಕ್ ಸ್ಟೇಡಿಯಂನಲ್ಲಿ 23 ಎಸೆತಗಳಲ್ಲಿ 51 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಬೌಂಡರಿ ಮತ್ತು ಐದು ಸಿಕ್ಸರ್’ಗಳು ಸೇರಿವೆ. ಈ ಹಿಂದೆ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದುಬೆ ಅಜೇಯ 34 ರನ್ ಗಳಿಸಿದ್ದರು.
ಐಪಿಎಲ್ 2024ರ ಏಳನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧ ನಡೆಯುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ 207ರನ್ ಗಳ ಗೆಲುವಿನ ಗುರಿಯನ್ನು ನೀಡಿದೆ.
Gavaskar on Shivam Dube:ಒಂದು ವೇಳೆ ಪಾಂಡ್ಯ ಫಿಟ್ ಆಗಿದ್ದರೂ ಶಿವಂ ದುಬೆ ಅವರನ್ನು ತಂಡದಿಂದ ಕೈಬಿಡುವುದು ಹೇಗೆ ಎನ್ನುವ ಸವಾಲು ಈಗ ಆಯ್ಕೆದಾರರಿಗೆ ಎದುರಾಗಿದೆ. ಈ ಬಗ್ಗೆ ಸುನಿಲ್ ಗವಾಸ್ಕರ್ ಕೂಡಾ ಮಾತನಾಡಿದ್ದಾರೆ.
Team India Allrounder: ಟೀಂ ಇಂಡಿಯಾದಲ್ಲಿ ಅದ್ಭುತ ಪುನರಾಗಮನ ಮಾಡಿರುವ ಆಲ್ ರೌಂಡರ್ ಶಿವಂ ದುಬೆ ಅವರ ವೈಯಕ್ತಿಕ ಜೀವನದ ಕುರಿತು ಮಾಹಿತಿಯೊಂದು ಹೊರಬಿದ್ದಿದೆ.. ಅದೇನೆಂದು ಇದೀಗಗ ತಿಳಿಯೋಣ ಬನ್ನಿ..
IND vs AFG 2nd T20I: 2023ರ ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಿಶ್ವಕಪ್ ನಂತರ ನಡೆದಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ದೊಡ್ಡ ಸರಣಿಗಳಿಂದಲೂ ಹೊರಗುಳಿದಿದ್ದರು.
IND vs AFG 1st T20I: ಶಿವಂ ದುಬೆ 'ಜಿಯೋ ಸಿನಿಮಾ' ಜೊತೆ ಮಾತನಾಡಿದ್ದು, “ನಾನು ಬ್ಯಾಟಿಂಗ್’ಗೆ ಬಂದಾಗ, ಎಂಎಸ್ ಧೋನಿಯಿಂದ ಪಂದ್ಯವನ್ನು ಮುಗಿಸುವ ಬಗ್ಗೆ ನಾನು ಕಲಿತದ್ದನ್ನು ಕಾರ್ಯಗತಗೊಳಿಸಲು ಬಯಸಿದ್ದೆ. ಬೇರೆ ಬೇರೆ ಸನ್ನಿವೇಶಗಳಲ್ಲಿ ಹೇಗೆ ಆಡಬೇಕು ಅಂತ ಹೇಳಿಕೊಟ್ಟು ಎರಡು-ಮೂರು ಟಿಪ್ಸ್ ಕೊಟ್ಟರು. ಅವರಿಂದಾಗಿ ನನ್ನ ಆತ್ಮವಿಶ್ವಾಸ ಹೆಚ್ಚಿದೆ” ಎಂದು ಹೇಳಿದರು.
India vs Ireland T20 Series: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಐರ್ಲೆಂಡ್’ಗೆ ಕಳುಹಿಸಿದೆ. ಈ ತಂಡದಲ್ಲಿ ಆಲ್ ರೌಂಡರ್ ಶಿವಂ ದುಬೆ ಕೂಡ ಸೇರ್ಪಡೆಗೊಂಡಿದ್ದಾರೆ.
Shivam Dube, Cricket News: ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು, ಅದರ ನಾಯಕತ್ವವನ್ನು ಯುವ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್ ಗೆ ಹಸ್ತಾಂತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.