Gruha Lakshmi Yojana: ಗೃಹಲಕ್ಷ್ಮೀ ಯೋಜನೆ ಬಗ್ಗೆ ದೇಶಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜೊತೆಗೆ ಅಪಾತ್ರರಿಗೂ ಗೃಹಲಕ್ಷ್ಮೀ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ಶುರುವಾಗಿದೆ.
Gruha Lakshmi Scheme: ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವಿನ ಸಮಸ್ಯೆ ಹಿನ್ನೆಲೆ
ಫೆ.17ರಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ರದ್ದುಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್
CM ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲು ತಯಾರಿ ನಡೆದಿತ್ತು
ಫೆ.18ರಂದು ಆಯೋಜಿಸಿದ್ದ ಬೃಹತ್ ಸಮಾವೇಶವೂ ರದ್ದು .
Zee Achievers award 2025: 3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್ಟರ್ನ್ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು.
Zee Kannada News Achievers Awards 2025: ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
Political turmoil in Karnataka: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಜೋರಾಗಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಹಲವಾರು ರೀತಿಯಲ್ಲಿ ಚರ್ಚೆ ನಡೆಯುತ್ತಿದೆ ಇದೀದ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ರೆಡಿ
ಸಂಜೆಯೊಳಗೆ ಸುಗ್ರೀವಾಜ್ಞೆಗೆ ಗವರ್ನರ್ ಅಂಕಿತ ಸಾಧ್ಯತೆ
ರಾಜ್ಯಪಾಲರು ಒಪ್ಪಿಗೆ ನೀಡಿದ ಬಳಿಕ ಹೊಸ ಕಾನೂನು ಜಾರಿ
ಹತ್ತು ಪುಟಗಳ ಡ್ರಾಫ್ಟ್ ರವಾನಿಸಿರುವ ಸಚಿವ ಸಂಪುಟ
ಸಿಎಂ ಗಮನಿಸಿದ ಬಳಿಕ ಸುಗ್ರೀವಾಜ್ಞೆ ಗವರ್ನರ್ಗೆ ರವಾನೆ
ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿ ಯಾವುದೇ ರೀತಿಯ ತೆರಿಗೆ ವಿಧಿಸಲ್ಲವೆಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಈಗ ಸಿಎಂ ಭೇಟಿ ಮಾಡಿದರೆ, ಗಂಟುಮೂಟೆ ಕಟ್ಟಿ ಎದ್ದೋಗಿ ಅಂತಾರೆ. ಆದರೆ ನವೆಂಬರ್ನಲ್ಲಿ ಸಿದ್ದರಾಮಯ್ಯ ಅವರೇ ಗಂಟೂಮೂಟೆ ಕಟ್ತಾರೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿಗೆ ಇನ್ನೂ ಬೀಳದ ಬ್ರೇಕ್
ಸಿಎಂ ನೇತೃತ್ವದ ಸಭೆಯಲ್ಲಿ ಮೂಡದ ಒಮ್ಮತ
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಭೆ ಅಪೂರ್ಣ
ಕಾನೂನಾತ್ಮಕ-ತಾಂತ್ರಿಕ, RBI ಕಾನೂನು ಅಡ್ಡಿ
ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿದ ಸರ್ಕಾರ
ಇಂದು ಮಹತ್ವದ ಸಚಿವ ಸಂಪುಟ ಸಭೆ
ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆ
ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮೀಟಿಂಗ್
ಸಭೆಯಲ್ಲಿ ಹಲವು ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ
ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ,
ಅತ್ಯಾಚಾರ ನಿಯಂತ್ರಿಸುವ ತಜ್ಞರ ವರದಿ ಅನುಷ್ಠಾನದ ಬಗ್ಗೆ ಚರ್ಚೆ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್ ಗೆ ಇಡಿ ನೋಟೀಸ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚೆರ್ಚಗೆ ಗ್ರಾಸವಾಗಿದೆ. ಕಾಂಗ್ರೆಸ್ ಬಿಜೆಪಿ ನಡುವೆ
ಹಾದಿ ಬೀದಿ ಜಗಳಕ್ಕೂ ಕಾರಣವಾಗಿದೆ. ಸಿಎಂ ಮಾತ್ರ ಸಿಬಿಐ, ಇ.ಡಿ ಭೀತಿಯ ಆತಂಕದಿಂದಲೇ ದಿನ ದೂಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ.. ಸಿಎಂ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ವರದಿಯನ್ನು, ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಹಾಯ ವಾಣಿ ಓಪನ್ ಮಾಡ್ತಿದ್ದೀವಿ.. ದೂರು ಕೊಟ್ಟರೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇನ್ನು ಹಲವು ಮಂದಿ ಸಚಿವರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ಯಾರು ಏನಂದ್ರು ಇಲ್ಲಿದೆ ನೋಡಿ..
Ration Card: ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವ ರೀತಿಯಲ್ಲಿ ರೇಷನ್ ಕಾರ್ಡ್ ಅನ್ನೂ ಹೊಂದಬೇಕಾಗುತ್ತದೆ. ಜೊತೆಗೆ ರೇಷನ್ ಕಾರ್ಡುಗಳಲ್ಲಿ ದೋಷವಿದ್ದರೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿಯೂ ಅಗತ್ಯವಾಗಿದೆ.
KKRTC: ತಿಂಗಳಿಗೆ ಸರಿಯಾಗಿ ಸಂಬಳ ಸಿಗದೆ ಪರಿತಪಿಸುತ್ತಿದ್ದ ಹಿಂದುಳಿದ ಪ್ರದೇಶ ಕಲ್ಯಾಣ ಕರ್ನಾಟಕ ಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಸಿಬ್ಬಂದಿಗಳಿಗೆ ಸಿಹಿ ಸುದ್ದಿ ಲಭಿಸಿದೆ.
ಚಿತ್ರದುರ್ಗ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಪ್ರವಾಸ
ವಾಣಿವಿಲಾಸ ಸಾಗರಕ್ಕೆ ಬಾಗಿನ ಅರ್ಪಿಸಲಿರುವ CM
ಮಧ್ಯಾಹ್ನ ಮೂರು ಗಂಟೆಗೆ ಬಾಗಿನ ಕಾರ್ಯಕ್ರಮ
ಅಣೆಕಟ್ಟೆಗೆ ವಿದ್ಯುತ್ ದೀಪಾಲಂಕಾರ, ಸುಣ್ಣಬಣ್ಣ
AICC ಅಧ್ಯಕ್ಷ ಖರ್ಗೆ ಖಡಕ್ ಮಾತಿಗೆ ಬೆದರಿದ ʻಕೈʼ ಪಡೆ
ಮಾತಿಲ್ಲ, ಮೌನಕ್ಕೆ ಶರಣಾದ ರಾಜ್ಯ ಕಾಂಗ್ರೆಸ್ ನಾಯಕರು
ʻಹೈʼ ಆದೇಶದ ಮುಂದೆ ಡ್ಯಾನ್ಸ್ ಮಾಡೋಕ್ಕಾಗಲ್ಲ-ಸತೀಶ್
ಸೈಲೆಂಟ್ ಹಿಂದೆ ಮತ್ತೊಂದು ಸ್ಕೆಚ್ ಹಾಕುತ್ತಿದ್ದಾರಾ ಸತೀಶ್?
2028ಕ್ಕೆ ನಾನೇ ಸಿಎಂ ಅಂತಿದ್ದ ಸತೀಶ್.. ಉಲ್ಟಾ ಮಾತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.