Congress Vs BJP: ತರಕಾರಿ, ಬೇಳೆ ಸೇರಿದಂತೆ ದಿನಸಿ ಬೆಲೆ ಕೇಳಿ ಜನರು ಮೂರ್ಛೆ ಹೋಗುವಂತಾಗಿದೆ. ಮಳೆ ಇಲ್ಲದೆ ರೈತರು ಕಂಗಾಲಾಗಿ ಕೂತಿರುವುದರಿಂದ ಬೆಲೆ ಗಗನಕ್ಕೆ ಏರುತ್ತಿದೆ. ಗ್ರಾಹಕರ ಕಣ್ಣಲ್ಲಿ ನೀರು ಬರುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
HD Kumaraswamy On Price Hike: ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್ ಸರ್ಕಾರವೆಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Puneeth Rajkumar: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆ ವೀಕೆಂಡ್ ಆದರೆ ಸಾಕು ಮಹಿಳೆಯರು ದೇವಾಲಯಗಳು ಮಾತ್ರವಲ್ಲದೇ ಪುನೀತ್ ರಾಜ್ ಕುಮಾರ್ ಸಮಾಧಿಗೆ ಅಪಾರ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಹೊರೆಯನ್ನು ನಾವು ಯಾರ ಮೇಲೆಯೂ ಹಾಕುತ್ತಿಲ್ಲ, ಈ ವಿಚಾರವಾಗಿ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
2A Reservation For Panchamasali Community: ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜೊತೆಗೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿರು.
Siddaramaiah on commission: ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.ಅಕ್ಕಿ ಗ್ಯಾರಂಟಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವರು ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದರು.
Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಸರ್ಕಾರ ಯೋಚಿಸುತ್ತಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೇಂದ್ರ ಸಚಿವ ಅಮಿತ್ ಶಾರೊಂದಿಗೆ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಬೇರೆ ಬೇರೆ ಸಂಸ್ಥೆಗಳನ್ನೂ ಈ ಸಂಬಂಧ ಸಂಪರ್ಕಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕನ ಆಯ್ಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಡಿವಿಎಸ್, ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ. ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
Siddaramaiah meets Amit Shah: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆಯಾಗುತ್ತಿದೆ ಎಂದು ಕೇಂದ್ರ ಸಚಿವರಿಗೆ ಮುಖ್ಯಮಂತ್ರಿಗಳು ಮನವರಿಕೆ ಮಾಡಿಸಿದ್ದಾರೆ.
ವಿಧಾನಪರಿಷತ್ ನ ಖಾಲಿ ಇರುವ 3 ಸ್ಥಾನಗಳಿಗೆ ನಿಗಧಿಯಾಗಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೇಸ್ ಪಕ್ಷದ 3 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
Karnataka Anna Bhagya Scheme: ಕೇಂದ್ರ ಸರ್ಕಾರದ ಧೋರಣೆಯು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ರಾಜ್ಯಗಳಿಂದಲೇ ಸಂಗ್ರಹಿಸಿದ ಅಕ್ಕಿಯನ್ನು ರಾಜ್ಯಗಳಿಗೆ ಕೊಡುವುದಿಲ್ಲ ಎಂದರೆ ಏನರ್ಥ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Indira Canteen Menu: ಜನರ ಒತ್ತಾಯದ ಮೇರೆಗೆ ಇಂದಿರಾ ಕ್ಯಾಂಟೀನ್ ಮೆನು ಬದಲಾವಣೆ ಬಗ್ಗೆ ಚಿಂತಿಸಿರುವ ಸರ್ಕಾರ, ಇಷ್ಟು ವರ್ಷಗಳವರೆಗೆ ಚಾಲ್ತಿಯಲ್ಲಿದ್ದ ಮೆನುವನ್ನು ಪರಿಷ್ಕರಣೆ ಮಾಡಿ, ಹೊಸ ಬಗೆಯ ತಿನಿಸುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಲು ಯೋಜಿಸಿದೆ.
Congress protest : ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
M B Patil : "ನಾನು ಬಿ ಎಲ್ ಸಂತೋಷ್ ಅವರ ಬಗ್ಗೆ ಮಾತನಾಡಿದ ತಕ್ಷಣ ಅದು ಇಡೀ ಬ್ರಾಹ್ಮಣ ಸಮುದಾಯವನ್ನು ಬೈದಂತಲ್ಲ. ನನ್ನ ಮತ್ತು ಬ್ರಾಹ್ಮಣರ ನಡುವಿನ ಸಂಬಂಧ ಎಷ್ಟೊಂದು ಮಧುರವಾಗಿದೆ ಎನ್ನುವುದನ್ನು ಒಮ್ಮೆ ವಿಜಯಪುರಕ್ಕೆ ಬಂದು ನೋಡಲಿ.
Fake News: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್ನ್ಯೂಸ್ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡ್ತೇವೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ ಸದಾಶಿನಗರದ ನಿವಾಸದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ ಅಕ್ಕಿ ಕೊಡಲು ಪದ್ದತಿ ಇದೆ, ನಾವು ಪುಕ್ಕಟೆ ಏನು ಕೇಳ್ತಿಲ್ಲ
Gruha Jyoti : ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹಜ್ಯೋತಿಗೆ ಎರಡನೇ ದಿನವೂ ಟೆಕ್ನಿಕಲ್ ಸಮಸ್ಯೆ ಎದುರಾಗಿದೆ. ಅರ್ಜಿ ಹಾಕಲು ಬಂದ ಜನರು ಟೆಕ್ನಿಕಲ್ ಸಮಸ್ಯೆಯಿಂದ ಕಾದು ಕಾದು ಸುಸ್ತಾಗಿ ಮನೆ ಕಡೆ ವಾಪಾಸ್ ಆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.