Rahul Gandhi Flying Kiss Controversy: ಈ ಹಿಂದೆ ರಾಹುಲ್ ಗಾಂಧಿ ದೇಶದ ಪ್ರಧಾನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು. ಸದ್ಯ ಲೋಕಸಭೆಯಿಂದ ಹೊರಡುವಾಗ ರಾಹುಲ್ ಗಾಂಧಿ ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ನೀಡಿ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
Rahul Gandhi Flying kiss video : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ʼಫ್ಲೈಯಿಂಗ್ ಕಿಸ್ಸ್ʼ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಕಿಡಿಕಾರಿದೆ. ಫ್ಲೈಯಿಂಗ್ ಕಿಸ್ ನೀಡುವುದು ಮಹಿಳೆಯರಿಗೆ ಅಗೌರವ ತೋರುತ್ತಿದೆ ಎಂದು ಆಡಳಿತ ಪಕ್ಷದವರು ದೂರುತ್ತಿದ್ದಾರೆ. ಲೋಕಸಭೆ ಸ್ಪೀಕರ್ಗೂ ದೂರು ಸಲ್ಲಿಸಲಾಗಿತ್ತು. ಸಂಪೂರ್ಣ ವಿವರ ಈ ಕೆಳಗಿನಂತಿದೆ.
Smriti Irani On Ram Mandir: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾನುವಾರ ಮೋದಿ ಸರ್ಕಾರದ ಒಂಬತ್ತು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
Smriti Irani : ಕೇಂದ್ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಗೆ ಬೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅವರು ಪತ್ರಕರ್ತರೊಬ್ಬರ ಜೊತೆ ವಾದ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಿಜೆಪಿ ಪರ ರೋಡ್ ಶೋ ನಡೆಸುತ್ತಿರುವ ವೇಳೆ ಯುವಕನೊಬ್ಬ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೋಟೋ ಪ್ರದರ್ಶನ ಮಾಡುತ್ತಿದ್ದ. ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರು ಯುವಕನಿಂದ ಫೋಟೋಕಿತ್ತುಕೊಂಡ ಘಟನೆ ನಡೆಯಿತು. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಪರ ನಗರದ ಟೆಂಡರ್ ಶೋರ್ ರಸ್ತೆಯಲ್ಲಿ ಸ್ಮೃತಿ ಇರಾನಿ ರೋಡ್ ಶೋ ನಡೆಸುದ್ದ ವೇಳೆ ಈ ಘಟನೆ ನಡೆದಿದೆ.
Smriti Irani Viral Video : 1998 ರಲ್ಲಿ ಮಾಜಿ ನಟಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಿಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ವಿಡಿಯೋ ಆ ಕಾಲದ್ದು. ವಿಡಿಯೋದಲ್ಲಿ, ಸ್ಮೃತಿ ಇರಾನಿ ರ್ಯಾಂಪ್ ವಾಕ್ ಮಾಡುತ್ತಿರುವುದನ್ನು ಕಾಣಬಹುದು.
Smriti Irani Pickle Recipe: ಕಿರುತೆರೆಯಿಂದ ಕೇಂದ್ರ ಸಚಿವೆ ಆಗುವವರೆಗೆ ಪಯಣ ಬೆಳೆಸಿರುವ ಸ್ಮೃತಿ ಇರಾನಿ ಅವರ ಪರಿಚಯವೇ ಬೇಕಿಲ್ಲ. ಇದೀಗ ಸ್ಮೃತಿ ಇರಾನಿ ತನ್ನ ಬಿಡುವಿಲ್ಲದ ಶೆಡ್ಯೂಲ್ನಿಂದ ಸಮಯವನ್ನು ತೆಗೆದುಕೊಂಡು ಉಪ್ಪಿನಕಾಯಿ ಮಾಡುವಲ್ಲಿ ನಿರತರಾಗಿದ್ದಾರೆ. ಅಷ್ಟೇ ಅಲ್ಲ ಅದರ ರೆಸಿಪಿಯನ್ನೂ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಆರ್ಸಿಪಿ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಅಂಗೀಕರಿಸಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಕೇಜ್ರಿವಾಲ್ ಅವರು "ದೇಶ್ ಕಾ ಗದ್ದರ್ (ದೇಶದ್ರೋಹಿ), ಜೈನ್" ಗೆ ಎಷ್ಟು ದಿನ ಪ್ರೋತ್ಸಾಹ ನೀಡುವುದನ್ನು ಮುಂದುವರಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಮಕ್ಕಲ್ ನೀಧಿ ಮಾಯಂ ಸಂಸ್ಥಾಪಕ ಕಮಲ್ ಹಾಸನ್ ಅವರ ಪ್ರಚಾರದಲ್ಲಿ ಅಭಿವೃದ್ಧಿಯ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ತಮಿಳುನಾಡಿನ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಅವರೊಂದಿಗೆ ಮುಕ್ತ ಚರ್ಚೆ ನಡೆಸಬೇಕೆಂದು ಕೇಂದ್ರ ಸಚಿವ ಸ್ಮೃತಿ ಇರಾನಿ ಸವಾಲು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.