Mahaghat Bandan: INDIA ಒಕ್ಕೂಟವನ್ನು ಟೀಕಿಸಿದ ಪ್ರಧಾನಿ ಮೋದಿಯವರೇ, ದೇಶಕ್ಕೆ ಕೀರ್ತಿ ತಂದ ಮಹಿಳಾ ಕ್ರೀಡಾಪಟಗಳಿಗೆ ಲೈಂಗಿಕ ಕಿರುಕುಳ ನೀಡಿದವನ ಬಗ್ಗೆ ಮಾತಾಡಿ, ಮಾತನಾಡಬೇಕಿರುವ ಸಂಗತಿಗಳನ್ನು ತಾವು ನಿರ್ಲಕ್ಷಿಸುವುದೇಕೆ? ಎಂದು ಪ್ರಶ್ನಿಸಿದೆ.
Sonia Gandhi Dance with Farmers : ಸೋನಿಯಾ ಗಾಂಧಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ಅವರೊಂದಿಗೆ ಹರಿಯಾಣದ ಮಹಿಳಾ ರೈತರನ್ನು ಆತ್ಮೀಯವಾಗಿ ಸ್ವಾಗತಿಸಿದರು. ರೈತರೊಂದಿಗೆ ಸೋನಿಯಾ ಗಾಂಧಿ ಡ್ಯಾನ್ಸ್ ವಿಡಿಯೋ ವೈರಲ್ ಆಗಿದೆ.
Mahaghatabandhan: ಮೋದಿ ಮಣಿಸಲು ಕಾಂಗ್ರೆಸ್ ಮಹಾಘಟಬಂಧನ ಪ್ಲ್ಯಾನ್ ರೂಪಿಸಿದ್ದು ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಹಾಘಟಬಂದನ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಖರ್ಗೆ ನೇತೃತ್ವ, ಸೋನಿಯಾ ಗಾಂಧಿ ಕೂಡ ಭಾಗಿ. ಸಿಲಿಕಾನ್ ಸಿಟಿಯಲ್ಲಿ ಜು.17,18ಕ್ಕೆ ಮಹತ್ವದ ಸಭೆ. ಲೋಕಸಭೆ ಚುನಾವಣೆಗೆ ವಿಪಕ್ಷಗಳ ಒಗ್ಗಟ್ಟಿನ ಮಂತ್ರ. ಚುನಾವಣೆ ರಣನೀತಿ ರೂಪಿಸಲು ಮಹತ್ವದ ಮೀಟಿಂಗ್ ಬಿಹಾರ ಸಿಎಂ ನಿತೇಶ್ ಕುಮಾರ್ ನೇತೃತ್ವದಲ್ಲಿ ಸಭೆ.
Rahul Gandhi Birthday: ಯೂತ್ ಐಕಾನ್ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 54ನೇ ವರ್ಷದ ಜನ್ಮ ದಿನದ ಸಂಭ್ರಮ. ಎರಡೆರಡು ಸ್ನಾತಕೋತ್ತರ ಪದವಿ, ಮ್ಯಾನೇಜರ್ ಆಗಬೇಕಿದ್ದ ರಾಹುಲ್ ಗಾಂಧಿ, ರಾಜಕೀಯ ತಿರುವು ಪಡೆದ ರೋಚಕ ಕಥೆ ಇಲ್ಲಿದೆ ನೋಡಿ..
Cabinet of Ministers: ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿ ಭೇಟಿ ಮಾಡಿದ್ದಾರೆ.
Who Will Become Karnataka CM: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶದ ಹೊರತಾಗಿಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ರೇಸ್ನಲ್ಲಿರುವುದರಿಂದ ಮುಖ್ಯಮಂತ್ರಿ ಯಾರು ಅನ್ನೋ ಸಸ್ಪೆನ್ಸ್ ಮುಂದುವರೆದಿದೆ.
Siddaramaiah: ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ಇಲ್ಲಿ ತಾರಕಕ್ಕೇರಿದೆ.
Congress:ಚುನಾವಣೆಗೆ ಕೌಂಟ್ ಡೌನ್ ಶುರು ಉದ್ಯಾನನಗರಿ ಬೆಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈ ಹಿನ್ನಲೆ ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಸೇರಿದಂತೆಯೇ ಇತರೆ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.
ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ರಾಜ್ಯ ಹಾಗೂ ದೇಶವನ್ನು ಒಡೆಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಯಾವ ಸ್ಥಿತಿಗೆ ತಂದಿದ್ದಾರೆ ಎಂದು ಎಲ್ಲರೂ ನೋಡಿದ್ದಾರೆ. ಇಂತಹ ಸರ್ಕಾರವನ್ನು ತೊಲಗಿಸುವ ಶಪತವನ್ನು ನೀವೆಲ್ಲರೂ ಕೈಗೊಳ್ಳಬೇಕು ಎಂದು ಸೋನಿಯಾ ಗಾಂಧಿ ಮನವಿ ಮಾಡಿದರು.
ರಾಜ್ಯ ಚುನಾವಣಾ ಅಖಾಡಕ್ಕಿಂದು ಸೋನಿಯಾ ಗಾಂಧಿ ಎಂಟ್ರಿ. ಹುಬ್ಬಳ್ಳಿಯಲ್ಲಿಂದು ಸೋನಿಯಾ ಗಾಂಧಿ ಭರ್ಜರಿ ಮತಯಾಚನೆ. ಹುಬ್ಬಳ್ಳಿ ಪೂರ್ವ, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ. ಬೆಳಗ್ಗೆ 11ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಸೋನಿಯಾ ಗಾಂಧಿ. ಹುಬ್ಬಳ್ಳಿಯಲ್ಲಿ ಬಿಜೆಪಿ ಹೈಕಮಾಂಡ್ಗೆ ಕೌಂಟರ್ ನೀಡಲು ಪ್ಲ್ಯಾನ್.
ಕಾಂಗ್ರೆಸ್ ಪಕ್ಷದ ಗೌರವಾನ್ವಿತ ನಾಯಕಿ ಸೋನಿಯಾ ಗಾಂಧಿಯವರನ್ನು ಅಶ್ಲೀಲ ಶಬ್ದಗಳಿಂದ ನಿಂದಿಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣ ಪಕ್ಷದಿಂದ ಉಚ್ಚಾಟಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ನೀಡಬೇಕು, ಇಲ್ಲದೆ ಇದ್ದರೆ ಅವರ ಬೆಂಬಲದಿಂದಲೇ ಯತ್ನಾಳ್ ಅವರು ಇಂತಹ ನೀಚತನದ ಪ್ರದರ್ಶನ ಮಾಡುತ್ತಿದ್ದಾರೆಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
Rahul Gandhi Disqualification : 2024ರಲ್ಲಿ ರಾಹುಲ್ಗೆ ಅನುಕೂಲವಾಗುವಂತಹ ವಾತಾವರಣ ದೇಶಾದ್ಯಂತ ನಿರ್ಮಾಣವಾಗಬೇಕು. ಕಾನೂನಾತ್ಮಕ ಹೋರಾಟದಲ್ಲಿ ಹಿಂದೆ ಸರಿದಿರುವ ಕಾಂಗ್ರೆಸ್ ಈಗ ರಾಜಕೀಯದಲ್ಲಿ ಛಾಪು ಮೂಡಿಸಲು ಯತ್ನಿಸುತ್ತಿದೆ. ಆದರೆ ಸಂಕಲ್ಪ ಸತ್ಯಾಗ್ರಹದಿಂದ ರಾಹುಲ್ ಗಾಂಧಿಗೆ ಸಂಜೀವನಿ ಸಿಗುತ್ತಾ? ಕಾಂಗ್ರೆಸ್ನ ಸತ್ಯಾಗ್ರಹ ಒಂದೇ ಒಂದು ಗುರಿಯನ್ನು ಹೊಂದಿದೆ, ಅದು 2024 ರಲ್ಲಿ ರಾಹುಲ್ಗೆ ಬೆಂಬಲವನ್ನು ಗಳಿಸುವುದು ಮತ್ತು ದೇಶದದಲ್ಲಿ ಕಣ್ಮರೆಯಾಗುತ್ತಿರುವ ಕಾಂಗ್ರೆಸ್ಗೆ ಪುನಶ್ಚೇತನ ನೀಡುವುದುದಾಗಿದೆ.
Sonia Gandhi Hospitalised : ಜ್ವರದ ಕಾರಣದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಪ್ರಕಾರ, ಈಗ ಅವರ ಆರೋಗ್ಯ ಸ್ಥಿರವಾಗಿದೆ.
ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ ಮಾತಿನ ವಿಚಾರ. ʻಕಾಂಗ್ರೆಸ್ ಪಕ್ಷ ಯಾವಗಲೂ ವಿದೇಶದವರನ್ನೇ ನಂಬಿದೆʼ. ʻಕಾಂಗ್ರೆಸ್ ಮೊದಲು ಆರಂಭಿಸಿದ್ದೇ ಒಬ್ಬ ವಿದೇಶಿ ವ್ಯಕ್ತಿʼ. ಆರೋಗ್ಯ ಸಮಸ್ಯೆಯಿಂದ ವಿದಾಯ ಇದೆ, ಒಳ್ಳೆಯದಾಗಲಿ ಎಂದು ಬಾಗಲಕೋಟೆಯ ಕಲಾದಗಿಯಲ್ಲಿ ಆರ್.ಅಶೋಕ್ ಹೇಳಿದ್ರು.
"ಯಾತ್ರೆಗಾಗಿ ಶ್ರಮಿಸಿದ ಎಲ್ಲಾ ಪಕ್ಷದ ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ... ಯಾತ್ರೆಯ ಯಶಸ್ಸಿನಲ್ಲಿ ಅವರ ಸಂಕಲ್ಪ ಮತ್ತು ನಾಯಕತ್ವವು ನಿರ್ಣಾಯಕವಾಗಿದ್ದ ರಾಹುಲ್ ಗಾಂಧಿ ಅವರಿಗೆ ನಾನು ವಿಶೇಷವಾಗಿ ಧನ್ಯವಾದ ಹೇಳುತ್ತೇನೆ" ಎಂದು ಶ್ರೀಮತಿ ಸೋನಿಯಾ ಗಾಂಧಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.