ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆಯ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಭಾರತದ ಸಂವಿಧಾನದ ಮುನ್ನುಡಿ ಓದಿದ್ದಾರೆ.
ರಾಜಕೀಯದ ಪ್ರಮುಖ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆಯೊಂದಿಗಿನ ಮೈತ್ರಿಗೆ ಅನುಮೋದನೆ ನೀಡಿದ್ದಾರೆ ಎನ್ನಲಾಗಿದೆ.
ಗಾಂಧಿ ಕುಟುಂಬ ಮತ್ತು ಮನಮೋಹನ್ ಸಿಂಗ್ ಅವರಿಗೆ ನೀಡಿದ್ದ ಎಸ್ಪಿಜಿ ಕವರ್ ಅನ್ನು ಈ ತಿಂಗಳ ಆರಂಭದಲ್ಲಿ ಹಿಂಪಡೆಯಲಾಯಿತು ಮತ್ತು ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಒದಗಿಸಿದ 'Z ಡ್ ಪ್ಲಸ್' ಭದ್ರತೆಯನ್ನು ನೀಡಲಾಯಿತು.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವ ಮೊದಲು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಸೋಮವಾರ ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ(Maharashtra) ಹೊಸ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮುಂಬೈಯಿಂದ ದೆಹಲಿಗೆ ರಾಜಕೀಯ ಆಂದೋಲನ ತೀವ್ರಗೊಂಡಿದೆ. ಶಿವಸೇನೆ(Shiv Sena) ಮತ್ತು ಎನ್ಸಿಪಿ(NCP) ನಡುವೆ ಹೊಸ ಸರ್ಕಾರ ರಚನೆಯಲ್ಲಿ ಕಾಂಗ್ರೆಸ್(Congress) ಪಾತ್ರ ಏನು ಎಂದು ಚರ್ಚಿಸಲು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗಾಂಧಿ ಕುಟುಂಬದ ಪರವಾಗಿ ವಿಶೇಷ ಸಂರಕ್ಷಣಾ ಸಮೂಹದ ಮುಖ್ಯಸ್ಥ ಅರುಣ್ ಸಿನ್ಹಾ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಈ ಎಲ್ಲಾ ವರ್ಷಗಳಲ್ಲಿ ಭದ್ರತಾ ಸೇವೆಯು ತೋರಿಸಿದ ಕರ್ತವ್ಯದ ಪ್ರಾಮಾಣಿಕತೆ ಮತ್ತು ಸಮರ್ಪಣೆಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ತಂಗಿದ್ದ ಸಂಸದ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಆನೆಕಲ್ ಶಾಸಕ ಶಿವಣ್ಣ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಬೆಂಗಳೂರಿನ ಮಾಜಿ ಮೇಯರ್ ಗಳಾದ ಪದ್ಮಾವತಿ, ಸಂಪತ್ ರಾಜ್ ಹಾಗೂ ಮತ್ತಿತರ ಬೆಂಬಲಿಗರು, ಆಪ್ತರು ಭೇಟಿ ನೀಡಿ ಡಿ.ಕೆ. ಶಿವಕುಮಾರ್ ಅವರ ಕುಶಲೋಪಹರಿ ನಡೆಸಿದರು.
ಪಿಎಂಎಲ್ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ 48 ದಿನಗಳ ಕಾಲ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
ಭದ್ರತಾ ರಕ್ಷಣೆಯ ಕುರಿತು ಕೇಂದ್ರ ಸರ್ಕಾರ ಸೋಮವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಪ್ರಕಾರ ಗಾಂಧಿ ಕುಟುಂಬಕ್ಕೆ ಇನ್ನು ಮುಂದೆ ವಿದೇಶಿ ಪ್ರವಾಸದ ವೇಳೆಯೂ ಕೂಡ ಎಸ್ಪಿಜಿ ರಕ್ಷಣೆ ಒದಗಿಸುವುದು ಕಡ್ಡಾಯ ಎನ್ನಲಾಗಿದೆ.
ಗಾಂಧೀಜಿ ಹೆಸರು ಬಳಸಿಕೊಂಡು ಎಲ್ಲರನ್ನೂ ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಆದರೆ ಅವರು ನಡೆದ ಹಾದಿ, ತತ್ವಗಳನ್ನು ಅನುಸರಿಸುವುದು ಸುಲಭವಲ್ಲ. ಆರ್ಎಸ್ಎಸ್ ದೇಶದ ಸಂಕೇತವಾಗಬೇಕೆಂದು ಬಯಸುವವರು ಗಾಂಧೀಜಿಯ ಹಾದಿಯಲ್ಲಿ ನಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.