ಇಲ್ಲಿನ ಸೂಪರ್ಸ್ಪೋರ್ಟ್ ಪಾರ್ಕ್ ನ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಇನಿಂಗ್ಸ್ ಸಹಿತ 32 ರನ್ ಗಳ ಹೀನಾಯ ಸೋಲನ್ನು ಅನುಭವಿಸಿದೆ.
ಈ ಆಟಗಾರರು ಕ್ಯಾಪ್ಟನ್ ರಿಷಬ್ ಪಂತ್ ನಂಬಿಕೆಯನ್ನು ಉಸಿಗೊಳಿಸಿದ್ದಾರೆ. ಹೀಗಾಗಿ, ಪಂತ್ ಈ ಆಟಗಾರರನ್ನು ಐದನೇ ಟಿ20 ಪಂದ್ಯದಿಂದ ಹೊರಗಿಡಬಹುದು ಎಂದು ಹೇಳಲಾಗುತ್ತಿದೆ. ಯಾಕೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಟೀಂ ಇಂಡಿಯಾ ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಸರಣಿಯಲ್ಲಿ ಹಲವು ಆಟಗಾರರ ಪ್ರದರ್ಶನಕ್ಕೆ ವಿಶೇಷ ಗಮನ ನೀಡಲಾಗುವುದು. ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಕೂಡ ನಡೆಯಲಿದ್ದು, ಕೆಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಇದರ ಹಿಂದಿನ ಕಾರಣ. ಈ ನಡುವೆ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಇಬ್ಬರು ಆಟಗಾರರನ್ನು ಹಾಡಿ ಹೊಗಳಿದ್ದಾರೆ. ಆ ತಗಾರರು ಯಾರು? ಯಾಕೆ ಹೊಗಳಿದ್ದಾರೆ? ಇಲ್ಲಿದೆ ನೋಡಿ.
ಜೂನ್ 9 ರಿಂದ ಜೂನ್ 19 ರವರೆಗೆ ಈ ಟೂರ್ನಿಯು ನಡೆಯಲಿದೆ. ಸರಣಿಯಲ್ಲಿ ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಸ್ ಬಂದಿದ್ದಾರೆ. ಪಾಂಡ್ಯ ಆಗಮನವು ತಂಡದ ಬಲಿಷ್ಠ ಆಟಗಾರನಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ.
ಟೀಂ ಇಂಡಿಯಾದ ವಿಕೆಟ್ಕೀಪರ್ ಬ್ಯಾಟ್ಸ್ ಮನ್ ರಿಷಭ್ ಪಂತ್ ಅವರ ಬೇಜವಾಬ್ದಾರಿ ಹೊಡೆತಗಳಿಂದ ವಿಮರ್ಶಕ ಟೀಕೆಗೆ ಒಳಗಾಗುತ್ತಾರೆ. ಕೇಪ್ ಟೌನ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಪಂತ್ ಬಗ್ಗೆ ವಿರಾಟ್ ಕೊಹ್ಲಿಯೇ ಕೋಪಿಸಿಕೊಂಡಿದ್ದಾರೆ.
ಈ ಸೋಲಿನಿಂದ ನಾವು ಅನೇಕ ವಿಚಾರಗಳನ್ನು ಕಲಿತ್ತಿದ್ದೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಂಡು ಮುಂಬರುವ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಚಿಂತಿಸಬೇಕಾಗಿದೆ ಅಂತಾ ರಾಹುಲ್ ಹೇಳಿದ್ದಾರೆ.
ಗುರುವಾರ ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ನಲ್ಲಿ ಪ್ರೋಟೀಸ್ ವಿರುದ್ಧ 113 ರನ್ಗಳಿಂದ ಜಯಗಳಿಸುವ ಮೂಲಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಎರಡನೇ ಟೆಸ್ಟ್ ಜಯವನ್ನು ದಾಖಲಿಸಿದೆ.
ಸೆಂಚುರಿಯನ್ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಈಗ ಹೊಸ ಇತಿಹಾಸ ನಿರ್ಮಿಸಿದೆ.ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಏಷ್ಯಾದ ಮೊದಲ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ ಆಡುವುದೆಂದರೆ ಅದು ನಿಜಕ್ಕೂ ಸವಾಲಿನ ಸಂಗತಿ ಎಂದೇ ಹೇಳಬೇಕು,ಇಂತಹ ಸಂದರ್ಭದಲ್ಲ್ಲಿ ಈಗ ಸೆಂಚುರಿಯನ್ನಲ್ಲಿರುವ ಸೂಪರ್ಸ್ಪೋರ್ಟ್ ಪಾರ್ಕ್ ನಲ್ಲಿ ಆರಂಭಿಕ ಆಟಗಾರರಾದ ಮಾಯಾಂಕ್ ಆಗರ್ವಾಲ್ ಮತ್ತು ಕೆ.ಎಲ್ ರಾಹುಲ್ ಅವರು ಶತಕದ ಜೊತೆಯಾಟವನ್ನು ಆಡಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಮಳೆಯಿಂದ ಕೊಚ್ಚಿಕೊಂಡು ಹೋದರೆ, ಕರೋನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದಿನ ಎರಡು ಪಂದ್ಯಗಳನ್ನು ರದ್ದುಪಡಿಸಲಾಯಿತು.
ಸೌತಾಂಪ್ಟನ್ ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನೀಡಿರುವ 227 ರನ್ ಗಳ ಸವಾಲನ್ನು ಬೆನ್ನತ್ತಿರುವ ಭಾರತ ತಂಡವು ಈಗ ಎರಡು ವಿಕೆಟ್ ಗಳನ್ನು ಕಳೆದುಕೊಂಡು ಇಕ್ಕಟ್ಟಿಗೆ ಸಿಲುಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.